ಅಧಿವಕ್ತಾ ಪರಿಷತ್ ಉಡುಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಸಂಪನ್ನಅಭ್ಯಾಸ ವರ್ಗವು ಮೂರು ಅವಧಿಯಲ್ಲಿ ನಡೆಯಿತು. ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕುರಿತು ಉಚ್ಚ ನ್ಯಾಯಾಲಯದ ಖ್ಯಾತ ವಕೀಲ ಅಮರ್ ಕೊರೆಯ, ಕಮರ್ಷಿಯಲ್ ಕೋರ್ಟ್ ಆಕ್ಟ್ ಕುರಿತು ಉಚ್ಚ ನ್ಯಾಯಾಲಯದ ಹಿರಿಯ ವಕೀಲ ಎಂ.ಎನ್. ಕುಮಾರ್ ಮತ್ತು ಸಂಘಟನಾತ್ಮಕ ವಿಷಯದ ಬಗ್ಗೆ ಮಂಗಳೂರು ವಕೀಲ ಜಗದೀಶ್ ಕೆ.ಆರ್. ಇವರು ಮಾಹಿತಿಯನ್ನು ನೀಡಿದರು.