• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತಾಂತರವಾಗುವಂತೆ ಕಿರುಕುಳ: ವೈದ್ಯಕೀಯ ವಿದ್ಯಾರ್ಥಿಯ ಬಂಧನ
ಆರೋಪಿ ಮಣಿಪಾಲ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಯಾಗಿದ್ದು, ಅದೇ ಕಾಲೇಜಿನಲ್ಲಿ ಕಲಿಯುತ್ತಿರುವ ರಾಜಸ್ಥಾನದ ಹಿಂದು ವಿದ್ಯಾರ್ಥಿನಿಯನ್ನು ಕ್ಯಾಂಪಸ್‌ನಲ್ಲಿ ಭೇಟಿಯಾಗಿ, ಪರಸ್ಪರ ಪ್ರೀತಿಸುತ್ತಿದ್ದರು ಮತ್ತು ಮದುವೆಯಾಗಲು ಸಿದ್ಧರಾಗಿದ್ದರು.
ರಕ್ತದಾನ ಶಿಬಿರ ಆಯೋಜನೆ ಜನಸೇವಕನ ನಿಜವಾದ ಸ್ಮರಣೆ: ಗೀತಾ ವಾಗ್ಳೆ
ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಮಂಜುನಾಥ್ ಉದ್ಯಾವರ್ ಅವರ 12ನೇ ಸಂಸ್ಮರಣಾ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಸ್ಪತ್ರೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.
ನೇಜಾರುನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ: ವಿಚಾರಣೆ ಉಡುಪಿಯಲ್ಲೇ ಮುಂದುವರಿಸಲು ಹೈಕೋರ್ಟ್ ಆದೇಶ
ನೇಜಾರುನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ವಿಚಾರಣೆಯನ್ನು ಉಡುಪಿಯಲ್ಲಿಯೇ ಮುಂದುವರಿಸಲು ಹೈಕೋರ್ಟ್ ಆದೇಶ ನೀಡಿದೆ. ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ತಡೆಯಾಜ್ಞೆ ಅರ್ಜಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಕಾರ್ಕಳದಿಂದ ಉಡುಪಿಗೆ ಸಾಗುವ ವೇಳೆ ಕಿತ್ತುಹೋದ ಕೆಎಸ್ಸಾರ್ಟಿಸಿ ಬಸ್‌ ಫುಟ್‌ಬೋರ್ಡ್: ವೀಡಿಯೋ ವೈರಲ್‌
ಕಾರ್ಕಳದಿಂದ ಉಡುಪಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದರ ಫುಟ್‌ಬೋರ್ಡ್ ಹಿರಿಯಡ್ಕದಲ್ಲಿ ಕಿತ್ತು ಬಿದ್ದ ಘಟನೆ ನಡೆದಿದೆ. ಈ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಸ್‌ನ ದುಸ್ಥಿತಿಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಸ್ವಚ್ಛತೆಯಿಂದ ಆರೋಗ್ಯಯುತ ಸಮಾಜ: ಸುನಿಲ್‌ ಕುಮಾರ್‌
ಜೋಡುರಸ್ತೆಯಿಂದ ಹಿರ್ಗಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಜೂರು ವರೆಗೆ, ಮಾವಿನಕಟ್ಟೆಯಿಂದ ಕಾನಂಗಿ ವೆಂಕಟೇಶ್ವರ ದೇವಸ್ಥಾನದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ, ವಾಹನ ಸಂಚಾರಕ್ಕೆ ಅಡಚಣೆಯಾಗುವಂತಿದ್ದ ಗಿಡಗಂಟಿಗಳ ನಿರ್ಮೂಲನೆ ಮಾಡಲಾಯಿತು.
ಉಡುಪಿ: ವೇಷ ಹಾಕಿ ಸಂಗ್ರಹಿಸಿದ 2.8 ಲಕ್ಷ ರು. ಮಗುವಿನ ಚಿಕಿತ್ಸೆಗೆ ದಾನ
ಚಿಟ್ಪಾಡಿ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಗುವಿನ ಪೋಷಕರಿಗೆ ಈ ಆರ್ಥಿಕ ನೆರವಿನ ಚೆಕ್ ಹಸ್ತಾಂತರಿಸಲಾಯಿತು.
ಮಾಹೆಯಲ್ಲಿ 3ನೇ ರಾಷ್ಟ್ರೀಯ ಮಣಿಪಾಲ್‌ ಫಾರ್ಮಾಸ್ಯುಟಿಕ್ಸ್‌ ಸಮಾವೇಶ ಸಂಪನ್ನ
ಸಮಾವೇಶದ ಕೊನೆಗೆ ಉಡುಪಿ ಜಿಲ್ಲೆಯ ವೈಶಿಷ್ಟ್ಯಪೂರ್ಣ ಆಚರಣೆಗಳಾದ ಮೊಸರು ಕುಡಿಕೆ, ಪಿಲಿನಲಿಕೆ, ಧೋಲ್‌ ತಾಸೆ ಸೇರಿದಂತೆ ‘ವ್ಯಾಘ್ರ ಲೀಲಾ’ ಸಾಂಸ್ಕೃತಿಕ ವೈವಿಧ್ಯವನ್ನು ಎಂಕಾಪ್ಸ್‌ ಪ್ರಸ್ತುತಿಪಡಿಸಿತು.
ಹೊಸ ಬೆಳಕು ಸಂಸ್ಥೆಯ ತನುಲಾ ತರುಣ್‌ಗೆ ಸನ್ಮಾನ
ಉದ್ಯಮಿ, ಭಾರತ್ ವಿಕಾಸ್ ಪರಿಷದ್ ಸದಸ್ಯ ವಿಶ್ವನಾಥ್ ಭಟ್, ೨೫,೦೦೦ ರು.ಗಳ ದೇಣಿಗೆಯ ಚೆಕ್ಕನ್ನು ತನುಲಾ ತರುಣ್ ಅವರಿಗೆ ಹಸ್ತಾಂತರಿಸಿ, ಸದಸ್ಯರಿಂದಲೂ ದೇಣಿಗೆ ಸಂಗ್ರಹಕ್ಕೆ ಚಾಲನೆ ನೀಡಿದರು.
ಡಾ.ತಲ್ಲೂರುಗೆ ಬಂಟಕುಲ ರತ್ನ ಬಿರುದು ಪ್ರದಾನ, ಸನ್ಮಾನ
ಜಾನಪದ, ರಂಗಭೂಮಿ, ಸಾಂಸ್ಕೃತಿ, ಧಾರ್ಮಿಕ ಮೊದಲಾದ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಕ್ರೀಯರಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಖ್ಯಾತರಾಗಿರುವ ಕರ್ನಾಟಕ ಯ್ಷಕಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ಬಂಟಕುಲ ರತ್ನ’ ಬಿರುದು ನೀಡಲಾಯಿತು.
ಸಂಸ್ಕೃತ ಕುರಿತ ಪರ್ಯಾಯ ಶ್ರೀಗಳ ಹೇಳಿಕೆ: ಪರ ವಿರೋಧ ಚರ್ಚೆ
ಶ್ರೀಗಳು ಕೃಷ್ಣಮಠದ ರಾಜಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮಾಸೋತ್ಸವದ ಸಮಾರೋಪ ಸಮಾರಂಭದಲ್ಲಿ ಸಂಸ್ಕೃತದಲ್ಲಿ ಸಂದೇಶ ನೀಡಿದ್ದರು.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 396
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved