• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ
ಕೃಷ್ಣಮಠದಲ್ಲಿ ಶ್ರೀ ಕೃಷ್ಣನ ಹುಟ್ಟುಹಬ್ಬದ ಪ್ರಯುಕ್ತ ಪರ್ಯಾಯ ಪುತ್ತಿಗೆ ಮಠದ ಶ್ರೀಗಳು ಕೃಷ್ಣನಿಗೆ ಬಾಲಕೃಷ್ಣನ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು. ತೀರ್ಥ ಮಂಟಪದಲ್ಲಿ ಚಿನ್ನದ ತೊಟ್ಟಿಲಿನಲ್ಲಿ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿದರು. ದಿನವಿಡೀ ಲಕ್ಷಾಂತರ ಮಂದಿ ಕೃಷ್ಣಮಠಕ್ಕೆ ಆಗಮಿಸಿ ಬಾಲಕೃಷ್ಣನ ರೂಪವನ್ನು ಕಣ್ತುಂಬಿಕೊಂಡರು.
ಉಡುಪಿ ಕೇರಳ ಸಮಾಜಂ ಪ್ರಥಮ ಓಣಂ ಸಂಭ್ರಮಾಚರಣೆ
ಕೇರಳ ಸಮಾಜಂ ಉಡುಪಿ ಇದರ ಪ್ರಥಮ ಒಣಂ ಸಂಭ್ರಮಾಚರಣೆ ಭಾನುವಾರ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಅದ್ದೂರಿಯಾಗಿ ಜರುಗಿತು.
ಪ್ರಜಾಪ್ರಭುತ್ವ ದಿನಾಚರಣೆ: ಉಡುಪಿಯಿಂದ ವಿಧಾನಸೌಧಕ್ಕೆ ಬೈಕ್‌ ರ್‍ಯಾಲಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್‌ ಇಲಾಖೆ, ಕ್ರೀಡಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಉಡುಪಿಯಿಂದ ಬೆಂಗಳೂರು ವಿಧಾನಸೌಧದವರೆಗೆ ಆಯೋಜಿಸಿದ ಬೈಕ್ ರ್‍ಯಾಲಿಗೆ ಶಾಸಕ ಯಶ್‌ಪಾಲ್ ಎ. ಸುವರ್ಣ ಭಾನುವಾರ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಚಾಲನೆ ನೀಡಿದರು.
ಉಡುಪಿ: ಎಬಿವಿಪಿ ರಾಣಿ ಅಬ್ಬಕ್ಕ ರಥಯಾತ್ರೆಗೆ ಭವ್ಯ ಸ್ವಾಗತ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ವತಿಯಿಂದ ವೀರ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ಜಯಂತ್ಯೋತ್ಸವ ಪ್ರಯುಕ್ತ ನಡೆಯುತ್ತಿರುವ ರಥಯಾತ್ರೆಯನ್ನು ಕೃಷ್ಣಮಠದ ರಥಬೀದಿಯಲ್ಲಿ ಭವ್ಯ ಶೋಭಯಾತ್ರೆಯ ಮೂಲಕ ಸ್ವಾಗತಿಸಲಾಯಿತು.
ಬೈಂದೂರು: 17ರಿಂದ ಸೇವಾಪಾಕ್ಷಿಕ ಅಭಿಯಾನ
ಬಿಜೆಪಿ ಬೈಂದೂರು ಮಂಡಲ ವತಿಯಿಂದ ಉಪ್ಪುಂದದ ಕಚೇರಿಯಲ್ಲಿ ‘ಸೇವಾ ಪಾಕ್ಷಿಕ’ ಅಭಿಯಾನದ ‘ಮಂಡಲ ಕಾರ್ಯಾಗಾರ’ ಸಭೆ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷೆ ಅನಿತಾ ಆರ್. ಕೆ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಿಧನ ನಂತರವೂ ನೆನಪಲ್ಲುಳಿಯುವ ನಾಯಕ ಆಸ್ಕರ್ ಫರ್ನಾಂಡಿಸ್: ಅಭಯಚಂದ್ರ ಜೈನ್
ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಆಸ್ಕರ್ ಫರ್ನಾಂಡಿಸ್ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಸಮಾರೋಪ ಸಮಾರಂಭ ನಡೆಯಿತು.
17ರಿಂದ ಬಿಜೆಪಿಯಿಂದ ಸೇವಾ ಪಾಕ್ಷಿಕ: ಕಾರ್ಕಳದಲ್ಲಿ ಕಾರ್ಯಾಗಾರ
ಸೇವಾ ಪಕ್ಷಿಕಾ ಅಭಿಯಾನದಡಿಯಲ್ಲಿ ರಕ್ತದಾನ ಶಿಬಿರಗಳು, ಸ್ವಚ್ಛತಾ ಅಭಿಯಾನಗಳು, ಆರೋಗ್ಯ ತಪಾಸಣೆ ಶಿಬಿರಗಳು, ವೃಕ್ಷಾರೋಪಣಾ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಜನಸೇವಾ ಕಾರ್ಯಗಳನ್ನು ನಡೆಸಲಾಗುತ್ತದೆ. ಕಾರ್ಕಳ ಮಂಡಲದ ವಿವಿಧ ಭಾಗಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಉಡುಪಿ: ಕೃಷ್ಣಮಠದಲ್ಲಿ ಇಂದು ಕೃಷ್ಣ ಜನ್ಮಾಷ್ಟಮಿ, ನಾಳೆ ವಿಟ್ಲಪಿಂಡಿ
ಸಂಪ್ರದಾಯದಂತೆ ಇಂದು ಮಧ್ಯರಾತ್ರಿ 12.11ರ ಸಮುಹೂರ್ತದಲ್ಲಿ ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಗಳು ಕೃಷ್ಣನಿಗೆ ಮತ್ತು ಚಂದ್ರನಿಗೆ ಅರ್ಘ್ಯ ಪ್ರದಾನ ಮಾಡಲಿದ್ದಾರೆ, ನಂತರ ಭಕ್ತರು ಅರ್ಘ್ಯ ಪ್ರದಾನ ಮಾಡುತ್ತಾರೆ.
ಧರಣಿದೇವಿ, ಮೊಹಮ್ಮದ್ ಪಾಷಾಗೆ ಗುಲ್ವಾಡಿ ಪ್ರಶಸ್ತಿ ಪ್ರದಾನ
ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕುಂದಾಪುರದ ಗುಲ್ವಾಡಿ ಟಾಕೀಸ್‌ ಹಾಗೂ ಕೋಟದ ಉಸಿರು ಅಧ್ಯಯನ ತರಬೇತಿ ಕೇಂದ್ರಗಳ ಸಹಯೋಗದಲ್ಲಿ ಸಾಹಿತಿ, ಹಿರಿಯ ಪೊಲೀಸ್ ಅಧಿಕಾರಿ ಧರಣಿದೇವಿ ಮಾಲಗತ್ತಿ ಅವರಿಗೆ ಗುಲ್ವಾಡಿ ವೆಂಕಟರಾವ್‌ ಪ್ರಶಸ್ತಿ ಹಾಗೂ ಸಾಹಿತಿ ಸಂಶೋಧಕ ಮೊಹಮ್ಮದ್‌ ರಫೀ ಪಾಷ ಅವರಿಗೆ ಸಂತೋಷ ಕುಮಾರ ಗುಲ್ವಾಡಿ ಪ್ರಶಸ್ತಿಗಳನ್ನು ಶನಿವಾರ ಪ್ರದಾನ ಮಾಡಲಾಯಿತು.
ಪ್ರಕೃತಿಯನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆಹಿಡಿಯುವುದೇ ರೋಮಾಂಚನ: ಸಂತೋಷ್ ಕುಂದೇಶ್ವರ್
ಕಾಲೇಜಿನ ಫೋಟೋಗ್ರಾಫಿ ಆ್ಯಂಡ್ ಡಿಜಿಟಲ್ ಕ್ಲಬ್‌ನ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿದ ಕಂದೇಶ್ವರ್, ತಮ್ಮ 25 ವರ್ಷದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು ಮತ್ತು ಫೋಟೋಗ್ರಾಫಿ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 486
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved