• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾಚ್ಯುವಟಿ ನೀಡಲು ನಿವೃತ್ತ ಅಂಗನವಾಡಿ ನೌಕರರ ಮನವಿ
ರಾಜ್ಯದಲ್ಲಿ 2011 ರಿಂದ 2023 ಮಾರ್ಚ್ ತನಕ ನಿವೃತ್ತರಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೂ ಮತ್ತು ಸಹಾಯಕಿಯರಿಗೂ ಸುಪ್ರೀಂ ಕೋರ್ಟ್ ಆದೇಶದಂತೆ 1972ರ ಗ್ರಾಚ್ಯುಟಿ ಮೊತ್ತ ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)ದ ಕರೆಯಂತೆ ಉಡುಪಿ ಜಿಲ್ಲಾ ಸಮಿತಿಯು ಮಂಗವಾರ ಮಕ್ಕಳ ಕಲ್ಯಾಣ ಯೋಜನಾ ಅಧಿಕಾರಿ (ಸಿ.ಡಿ.ಪಿ.ಓ.) ಮುಖಾಂತರ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಬೀದಿ ವ್ಯಾಪಾರಿಗಳ ಬಲಾತ್ಕಾರದ ಎತ್ತಂಗಡಿಗೆ ವ್ಯಾಪಕ ಆಕ್ರೋಶ
ಕುಂದಾಪುರ ನಗರದ ಮುಖ್ಯ ರಸ್ತೆಗಳ ಆಸುಪಾಸಿನಲ್ಲಿ ಸಣ್ಣಪುಟ್ಟ ವ್ಯಾಪಾರ ನಡೆಸಿ ಅನೇಕ ವ್ಯಾಪಾರಿಗಳು ಬದುಕು ಕಟ್ಟಿಕೊಂಡಿದ್ದರು. ಇದ್ದಕ್ಕಿದ್ದಂತೆ ಕಳೆದೊಂದು ವಾರದಿಂದ ಕುಂದಾಪುರ ಪುರಸಭೆಯ ಆಡಳಿತ ಹಗಲು ರಾತ್ರಿಯೆನ್ನದೇ ಬೀದಿ ಬದಿಯ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಿದೆ. ಪುರಭೆಯ ನಡೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಜನಾಕ್ರೋಶ ವ್ಯಕ್ತವಾಗಿದೆ.
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಿಂದ ಸಂಚಾರಿ ‘ದೃಷ್ಟಿ ಚಕ್ರ’ಕ್ಕೆ ಚಾಲನೆ
ಮಣಿಪಾಲ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೇತ್ರವಿಜ್ಞಾನ, ಸಮುದಾಯ ವೈದ್ಯಕೀಯ ವಿಭಾಗಗಳ ವತಿಯಿಂದ, ಜನರಿದ್ದಲ್ಲಿ ತೆರಳಿ ಗುಣಮಟ್ಟದ ಕಣ್ಣಿನ ಆರೈಕೆ ಸೇವೆಗಳನ್ನು ನೀಡಲು ವಿಶೇಷವಾಗಿ ವಿನ್ಯಾಸಗೊಳಿಸಲಾದ ಸಂಚಾರಿ ನೇತ್ರ ತಪಾಸಣಾ ಘಟಕ ‘ದೃಷ್ಟಿ ಚಕ್ರ’ಕ್ಕೆ ಚಾಲನೆ ನೀಡಲಾಯಿತು.
ಕುಂದಾಪುರ: ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ
ಕುಂದಾಪುರದ ತಾಲೂಕು ಪಂಚಾಯತ್‌ನಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಸಮಸ್ಯೆಗಳ ಚರ್ಚೆ ನಡೆಯಿತು.
ನಾಡಾ ಐಟಿಐಯಲ್ಲಿ ಸೈಬರ್, ಮಾದಕ ಅಪರಾಧ ಜಾಗೃತಿ ಕಾರ್ಯಕ್ರಮ
ನಾಡಾ ಐಟಿಐ ಕಾಲೇಜಿನಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ಸಹಯೋಗದಲ್ಲಿ ಸೈಬರ್ ಸುರಕ್ಷತಾ ಜಾಗೃತಿ ಅಭಿಯಾನ ಹಾಗೂ ಮಾದಕ ಅಪರಾಧ ಮಾಹಿತಿ ಕಾರ್ಯಾಗಾರ ನಡೆಯಿತು.
ನೇತ್ರಜ್ಯೋತಿ ಕಾಲೇಜಿನಲ್ಲಿ ಸಂಭ್ರಮದ ರಾಜ್ಯೋತ್ಸವ
ಉಡುಪಿ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಭಾಗವಹಿಸಿದ್ದರು.
ನಾಳೆ ಪಟೇಲರ 150ನೇ ಜನ್ಮದಿನಾಚರಣೆ: ಜಿಲ್ಲಾ ಬಿಜೆಪಿ ಏಕತಾ ನಡಿಗೆ
ರಾಷ್ಟ್ರೀಯ ಏಕೀಕರಣದ ರೂವಾರಿ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ 150ನೇ ಜನ್ಮ ದಿನವನ್ನು ಶುಕ್ರವಾರ ‘ಏಕತಾ ನಡಿಗೆ’ ಎಂದು ಆಚರಿಸಲು ನಿರ್ಧರಿಸಲಾಗಿದೆ.
ಆಟೋ ಚಾಲಕರು ತಾಳ್ಮೆ ಬೆಳೆಸಿಕೊಳ್ಳಿ: ಅದಮಾರು ಶ್ರೀ
ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ನವೀಕೃತ ರಿಕ್ಷಾ ನಿಲ್ದಾಣವನ್ನು ಅದಮಾರು ಮಠದ ಹಿರಿಯ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಲೋಕಾರ್ಪಣೆ ಮಾಡಿ ಅವರು ಆಶೀರ್ವದಿಸಿದರು.
ಕಾರ್ಕಳ ಸರ್ಕಾರಿ ನರ್ಸಿಂಗ್‌ ಕಾಲೇಜ್‌ ವಿದ್ಯಾರ್ಥಿಗಳ ಪ್ರತಿಭಟನೆ
ಕಾರ್ಕಳದ ಸರ್ಕಾರಿ ಬಿ.ಎಸ್‌.ಸಿ. ನರ್ಸಿಂಗ್‌ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮತ್ತು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಡ್ರಗ್ಸ್‌ ಮಾಫಿಯಾ ಕಡಿವಾಣಕ್ಕೆ ಕರವೇ ಆಗ್ರಹ
ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 520
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved