ಧರಣಿದೇವಿ, ಮೊಹಮ್ಮದ್ ಪಾಷಾಗೆ ಗುಲ್ವಾಡಿ ಪ್ರಶಸ್ತಿ ಪ್ರದಾನಕನ್ನಡ ಅಭಿವೃದ್ಧಿ ಪ್ರಾಧಿಕಾರ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕುಂದಾಪುರದ ಗುಲ್ವಾಡಿ ಟಾಕೀಸ್ ಹಾಗೂ ಕೋಟದ ಉಸಿರು ಅಧ್ಯಯನ ತರಬೇತಿ ಕೇಂದ್ರಗಳ ಸಹಯೋಗದಲ್ಲಿ ಸಾಹಿತಿ, ಹಿರಿಯ ಪೊಲೀಸ್ ಅಧಿಕಾರಿ ಧರಣಿದೇವಿ ಮಾಲಗತ್ತಿ ಅವರಿಗೆ ಗುಲ್ವಾಡಿ ವೆಂಕಟರಾವ್ ಪ್ರಶಸ್ತಿ ಹಾಗೂ ಸಾಹಿತಿ ಸಂಶೋಧಕ ಮೊಹಮ್ಮದ್ ರಫೀ ಪಾಷ ಅವರಿಗೆ ಸಂತೋಷ ಕುಮಾರ ಗುಲ್ವಾಡಿ ಪ್ರಶಸ್ತಿಗಳನ್ನು ಶನಿವಾರ ಪ್ರದಾನ ಮಾಡಲಾಯಿತು.