ಪ್ರಚೋದನಕಾರಿ ಹೇಳಿಕೆ ನೀಡಿದ ರಿಯಾಜ್ ಕಡಂಬು ವಿರುದ್ಧ ಕೇಸ್ ದಾಖಲಿಸಿ: ಗೌತಮ್ ಅಗ್ರಹಾರಗೋವಿನ ರುಂಡ ಪತ್ತೆ ಪ್ರಕರಣದಲ್ಲಿ ಹಿಂದೂ ಸಂಘ ಪರಿವಾರ, ಬಿಜೆಪಿ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭಾಗಿಯಾಗಿದ್ದಾರೆ ಎಂದು ಆಧಾರ ರಹಿತ ಹೇಳಿಕೆ ನೀಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ವಿರುದ್ಧ ಪ್ರಕರಣ ದಾಖಲಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಉಡುಪಿ ಗ್ರಾಮಾಂತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಗೌತಮ್ ಅಗ್ರಹಾರ ಆಗ್ರಹಿಸಿದ್ದಾರೆ.