ಶ್ರೀ ಕ್ಷೇತ್ರ ಬಂಟಕಲ್ಲು: ದೇಶ, ಸೈನ್ಯದ ವಿಜಯಕ್ಕಾಗಿ ವಿಶೇಷ ಪ್ರಾರ್ಥನೆಶ್ರೀ ಕ್ಷೇತ್ರದ ವೈದಿಕರಾದ ವೇದಮೂರ್ತಿ ಸಂದೇಶ್ ಭಟ್, ನೇತೃತ್ವದಲ್ಲಿ ಸಹವೈದಿಕರಾದ ನರೇಶ್ ಭಟ್, ಮಂಜುನಾಥ್ ಭಟ್ ಸಹಭಾಗಿತ್ವದಲ್ಲಿ ಧಾರ್ಮಿಕ ವಿಧಿ ಅನುಷ್ಠಾನಗಳು ಜರುಗಿತು. ಕ್ಷೇತ್ರದ ಆಡಳಿತ ಮೊಕ್ತೇಸರ ಗಂಪದಬೈಲು ಜಯರಾಮ ಪ್ರಭು ದಂಪತಿ ಪೂಜಾನುಷ್ಠಾನದಲ್ಲಿ ಉಪಸ್ಥಿತರಿದ್ದರು.