• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಬ್ರಿ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ: ಶ್ರೀನಿವಾಸ ಭಂಡಾರಿ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಹೆಬ್ರಿ ತಾಲೂಕು ಘಟಕದ ವತಿಯಿಂದ ಶಿವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೫ನೇ ಕನ್ನಡ ಸಾಹಿತ್ಯ ಸಮ್ಮೇಳನ ೨೦೨೫ - ‘ರೂವಾರಿ ಗಂಧಶಾಲಿಯ ಹೊಂಬೆಳಕು’ ಪರಿಕಲ್ಪನೆಯಲ್ಲಿ ಮೂಡಿಬರಲಿದೆ.
ವಿದ್ಯಾರ್ಥಿಗಳಿಗೂ ತಟ್ಟಿದ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ
ರಾಜ್ಯದಲ್ಲಿ ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಐದನೇ ದಿನಕ್ಕೆ ಕಾಲಿಟ್ಟಿದೆ. ಅದರಲ್ಲೂ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆಗಳಲ್ಲಿ ಭಾರಿ ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ನಯಂಪಳ್ಳಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನವೀಕೃತ ಸುತ್ತುಪೌಳಿ, ನಾಗಬನ ಉದ್ಘಾಟನೆ
ಸಂತೆಕಟ್ಟೆ ಸಮೀಪದ ನಯಂಪಳ್ಳಿಯ ಕಾಶೀಮಠ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಮಂಗಳವಾರ ಸಂಜೆ ಶ್ರೀ ಕಾಶಿ ಮಠದ ಶ್ರೀ ಸಂಯಮಿಂದ್ರ ತೀರ್ಥ ಸ್ವಾಮೀಜಿ ಭೇಟಿ ನೀಡಿ, ನವೀಕೃತ ಸುತ್ತುಪೌಳಿ, ನಾಗಬನ ಮತ್ತು ನೂತನ ಪುಷ್ಕರಣಿಯನ್ನು ದೀಪ ಪ್ರಜ್ವಲನ ಮಾಡಿ, ಆರತಿ ಬೆಳಗಿಸಿ ಉದ್ಘಾಟಿಸಿದರು.
‘ಸಾಕುತಂದೆ ರೂಮಿ’ ನಾಟಕ ಕೃತಿಗೆ ಅಂಬಾತನಯ ಮುದ್ರಾಡಿ ಪುಸ್ತಕ ಪ್ರಶಸ್ತಿ
ಅಂಬಾತನಯ ಮುದ್ರಾಡಿಯವರ ಸಂಸ್ಮರಣೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಪ್ರಕಟವಾದ ಕನ್ನಡ ನಾಟಕ ಕೃತಿಗೆ ನೀಡಲಾಗುವ ದ್ವಿತೀಯ ವರ್ಷದ ಈ ಪ್ರಶಸ್ತಿಯು ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು 15 ಸಾವಿರ ರು. ನಗದು ಬಹುಮಾನವನ್ನು ಒಳಗೊಂಡಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 27 ‘ವಿಶ್ವರಂಗಭೂಮಿ ದಿನಾಚರಣೆ’ಯಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರುಗಲಿದೆ.
ಕರಾವಳಿ ಕಾವಲು ಪೊಲೀಸ್‌ ಇಲಾಖೆಗೆ ಇಂಧನ ಕಡಿತ!
ಇದುವರೆಗೆ ಇಲಾಖೆಯ 2 ಗೂರ್ಖ ಜೀಪ್‌ಗಳಿಗೆ ಮಾಸಿಕ 250 ಲೀಟರ್‌ ಮತ್ತು 11 ಬೊಲೆರೋ ವಾಹನಗ‍ಳಿಗೆ 200 ಲೀಟರ್ ವರೆಗೆ ಇಂಧನ ಬಳಕೆಗೆ ಅವಕಾಶ ಇತ್ತು. ಇದೀಗ ಮಿತವ್ಯಯದ ಹಿನ್ನೆಲೆಯಲ್ಲಿ ಅದನ್ನು 175 ಲೀಟರ್ ಮತ್ತು 150 ಲೀಟರ್‌ಗಳಿಗೆ ಇಳಿಸಲಾಗಿದೆ. ಬೋಟುಗಳಿಗೆ 600 ಲೀಟರ್ ಇಂಧನ ಪೂರೈಕೆಯನ್ನು 300 ಲೀಟರ್‌ಗಳಿಗೆ ಇಳಿಸಲಾಗಿದೆ.
ಹೊಸಬೆಳಕು ಆಶ್ರಮವಾಸಿಗಳೊಂದಿಗೆ ಮಣ್ಣಿನ ಕಲಾಕೃತಿ ರಚನೆ ಶಿಬಿರ
ಹೊಸಬೆಳಕು ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಖ್ಯಾತ ಟೆರಾಕೋಟಾ (ಆಮೆ ಮಣ್ಣು) ಕಲಾವಿದ ವೆಂಕಿ ಪಲಿಮಾರು ಅವರು ಆಶ್ರಮವಾಸಿಗಳ ಮನೋರಂಜನೆಗಾಗಿ ಒಂದು ದಿನದ ಆವೆ ಮಣ್ಣಿನ ಕಲಾಕೃತಿ ರಚನಾ ತರಬೇತಿ ಶಿಬಿರ ನಡೆಸಿ ಕೊಟ್ಟರು.
ನಕ್ಸಲ್‌ ಪೀಡಿತ ಪ್ರದೇಶದಲ್ಲಿ ಶಾಸಕ ಸುನಿಲ್‌ ವಾಸ್ತವ್ಯ
ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಂದಾದ ಈದುವಿನ ಕನ್ಯಾಲು ಮಲೆಕುಡಿಯ ಸಮುದಾಯದ ಮನೆಯೊಂದರಲ್ಲಿ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಗುರುವಾರ ರಾತ್ರಿ ವಾಸ್ತವ್ಯ ಹೂಡಿ ಅಹವಾಲುಗಳನ್ನು ಸ್ವೀಕರಿಸಿದರು.
ಮಣಿಪುರದಲ್ಲಿ ಎಂಜಿಎಂ ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ
ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರವು ಫೆ.12ರಿಂದ ಮಣಿಪುರದ ಶ್ರೀ ನಾರಾಯಣಗುರು ಸಭಾಭವನದಲ್ಲಿ ಆರಂಭವಾಯಿತು. ಅಕಾಡೆಮಿ ಆಫ್ ಜನರಲ್ ಎಜುಕೇಷನ್‌ನ ಕಾರ್ಯದರ್ಶಿ ಬಿ.ಪಿ.ವರದರಾಯ ಪೈ ಈ ಶಿಬಿರವನ್ನು ಉದ್ಘಾಟಿಸಿದರು.
ಅರ್ಗ್ಯಾನಿಕ್ ಹರ್ಬಲ್ ಕಾಸ್ಮೆಟಿಕ್ ಪ್ರಾಡಕ್ಟ್ ತಯಾರಿಕೆ ತರಬೇತಿ
ಭಾರತೀಯ ವಿಕಾಸ ಟ್ರಸ್ಟ್ (ಬಿವಿಟಿ) ಮತ್ತು ಉಡುಪಿಯ ರೋಬೋಸ್ವಾಫ್ಟ್ ಟೆಕ್ನಾಲಜೀಸ್‌ ಸಹಯೋಗದಲ್ಲಿ ಉಚಿತ ಸ್ವ-ಉದ್ಯೋಗ ಆಧಾರಿತ ೮ ದಿನಗಳ ‘ಅರ್ಗ್ಯಾನಿಕ್ ಹರ್ಬಲ್ ಕಾಸ್ಮೆಟಿಕ್ ಪ್ರಾಡಕ್ಟ್ ತಯಾರಿಕೆ’ ತರಬೇತಿ ಸಮಾರೋಪ ಸಮಾರಂಭ ಉಡುಪಿ ತಾಲೂಕಿನ ಬಡಾನಿಡಿಯೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.
ನಾಳೆ 650 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ: ಯಶ್‌ಪಾಲ್ ಸುವರ್ಣ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 650 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭವನ್ನು ಫೆ.15ರಂದು ಮಧ್ಯಾಹ್ನ 3 ಗಂಟೆಗೆ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ಅಯೋಜಿಸಲಾಗಿದೆ.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 527
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved