• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಡ್ಸ್ ಕುರಿತು ಜನಜಾಗೃತಿಗಾಗಿ ಮ್ಯಾರಾಥಾನ್: ಪ್ರಯಾಗ್‌ ಶೆಟ್ಟಿ, ನಂದಿನಿ ಪ್ರಥಮ
ಮ್ಯಾರಾಥಾನ್‌ಗೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ, ಉಡುಪಿ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದ ಮುಂಭಾಗದಲ್ಲಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕುಂದಾಪುರ ಎಂಐಟಿಯಲ್ಲಿ ‘ವೈಬ್ರೇಶನ್ ವೀಕ್’ ಸಂಭ್ರಮ
ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂ.ಐ.ಟಿ.) ಇದರ ಎಂಬಿಎ ವಿಭಾಗದ ವತಿಯಿಂದ ಒಂದು ವಾರದ ವೈಬ್ರೇಶನ್ ವೀಕ್ ಎಂಬ ವಿಭಿನ್ನ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಲಾಯಿತು.
ಅ.1ರಂದು ಹಿರಿಯ ನಾಗರಿಕರ ದಿನಾಚರಣೆ: ಎಡಿಸಿ ಮಮತಾ ದೇವಿ
ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಿರಿಯ ನಾಗರಿಕ ದಿನಾಚರಣೆ ಕುರಿತ ಪೂರ್ವಭಾವಿ ಸಭೆ ನಡೆಯಿತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೊಡ್ಡಮಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಚಕ್ರಮಂಡಲ ಪೂಜೆ ಸಂಪನ್ನ
ಕ್ಷೇತ್ರದಲ್ಲಿ ಬೆಳಗ್ಗೆ ದೇವತಾ ಪ್ರಾರ್ಥನೆ, ನಂತರ ಶಾಸ್ತ್ರೋಕ್ತವಾದ ಅರಣಿಮಥನದಿಂದ ಅಗ್ನಿ ಜನನಗೊಳಿಸಿ ಆದ್ಯ ಗಣಪತಿಯಾಗ ನೆರವೇರಿಸಲಾಯಿತು. ಶ್ರೀ ಚಕ್ರಮಂಡಲ ಪೂಜೆಗೆ ವಿಶೇಷವಾಗಿ ರಚಿಸಲಾದ ಪುಷ್ಪಾಲಂಕೃತ ಮಂಟಪದೊಳಗೆ ಕ್ಷೇತ್ರ ಉಸ್ತುವಾರಿ ಕುಸುಮ ನಾಗರಾಜ್ ದೀಪ ಪ್ರಜ್ವಲಿಸಿ, ಪಂಚವರ್ಣಾತ್ಮಕವಾಗಿ ಬಿಂದುವನ್ನು ಇಟ್ಟು ಶ್ರೀ ಚಕ್ರಮಂಡಲ ರಚನೆಗೆ ಚಾಲನೆ ನೀಡಿದರು.
ಮಲ್ಪೆ ಬೀಚಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌: ಪೊಲೀಸರ ಅಡ್ಡಿ -ಇನ್‌ಸ್ಟಾಗ್ರಾಮ್‌ನಲ್ಲಿ ಆರೋಪ
ಈ ಯುವತಿ ತನ್ನ ಫೋಟೋಶೂಟ್ ಮಾಡುತ್ತಿರುವಾಗ ಪೊಲೀಸರು ಬಂದು ಅಡ್ಡಿಪಡಿಸಿದ್ದಾರೆ ಎಂದು ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಆರೋಪಿಸಿದ್ದಾರೆ. ಅದಕ್ಕೆ ಪರ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.
ಕಾರ್ಕಳ: ಸಮಬಲದ ಪುರಸಭೆಯಲ್ಲಿ ಬಿಜೆಪಿ ಮೇಲುಗೈಪುರಸಭಾಧ್ಯಕ್ಷ ಯೋಗೀಶ್‌, ಉಪಾಧ್ಯಕ್ಷ ಪ್ರಶಾಂತ್‌
ಒಟ್ಟು 23 ಸದಸ್ಯರನ್ನು ಒಳಗೊಂಡಿರುವ ಕಾರ್ಕಳ ಪುರಸಭೆಯಲ್ಲಿ ಈ ಬಾರಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿರಿಸಲಾಗಿತ್ತು. ಪುರಸಭೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 11 ಹಾಗೂ ಓರ್ವ ಪಕ್ಷೇತರ ಸದಸ್ಯರಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನ ‘ಐಕಾನ್’ ನಿವೃತ್ತಿ
ಲ್ಯಾಬ್ರಡಾರ್‌ ರಿಟ್ರೀವರ್‌ ತಳಿಯ ಈ ಶ್ವಾನವು 2014ರ ಆ.5ರಂದು ಜನಿಸಿದ್ದು, ನ.5ರಂದು ಶ್ವಾನದಳ ವಿಭಾಗಕ್ಕೆ ಸೇರ್ಪಡೆಗೊಂಡಿತು. ಅದಕ್ಕೆ ಐಕಾನ್ ಎಂದು ಹೆಸರಿಡಲಾಗಿತ್ತು.
ಉಡುಪಿ ಡಾ.ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಲಿವರ್ ವೆಲ್‌ನೆಸ್ ಪ್ಯಾಕೇಜ್ ಆರಂಭ
ಯಕೃತ್ತಿನ ವೈಫಲ್ಯ, ಯಕೃತ್ತಿನ ಕ್ಯಾನ್ಸರ್ ಅಥವಾ ಯಕೃತ್ತಿನ ಕಸಿ ಅಗತ್ಯತೆ ಸೇರಿದಂತೆ ಗಂಭೀರ ತೊಡಕುಗಳನ್ನು ತಡೆಗಟ್ಟಲು ಆರಂಭಿಕ ಪತ್ತೆ ಅಗತ್ಯವಾಗಿದೆ. ಆದ್ದರಿಂದ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯ ಲಿವರ್ ವೆಲ್‌ನೆಸ್ ಪ್ಯಾಕೇಜ್ ಯಕೃತ್ತಿನ ಸಮಸ್ಯೆಗಳನ್ನು ಮೊದಲೇ ಗುರುತಿಸುವುದಕ್ಕೆ ರೂಪಿಸಲಾಗಿದೆ.
ಎಂಎಲ್ಸಿ ಎಸ್.ಎಲ್. ಭೋಜೇಗೌಡ ಕಾಪು ಹೊಸ ಮಾರಿಗುಡಿ ಭೇಟಿ
ಈ ಭಾಗದಲ್ಲಿ ಎಲ್ಲಿಯೂ ನಡೆಯದಂತಹ ಕೆಲಸ ಕಾರ್ಯಗಳು ಈ ದೇವಸ್ಥಾನದಲ್ಲಿ ನಡೆಯುತ್ತಿದೆ. ಪ್ರಾಚೀನ ಕಾಲದ ಶಿಲ್ಪಕಲೆಗಳನ್ನು ಮೀರಿಸುವ ಮರದ ಮತ್ತು ಕಲ್ಲಿನ ಕೆತ್ತನೆಗಳು ಅತ್ಯದ್ಭುತವಾಗಿ ಮೂಡಿ ಬಂದಿದೆ ಎಂದು ಭೋಜೇಗೌಡ ಹೇಳಿದರು.
ಉದ್ಯೋಗ ಮಾಡುವುದಕ್ಕಲ್ಲ, ಉದ್ಯೋಗ ನೀಡುವತ್ತ ಗಮನ ಹರಿಸಿ: ಪ್ರತಿಕ್ಷಾ ನಾಯಕ್
ಜಿಲ್ಲಾ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ, ಮುದರಂಗಡಿ ಸಮರ್ಪಣಾ ಚಾರಿಟೆಬಲ್ ಟ್ರಸ್ಟ್‌ ಸಹಯೋಗದೊಂದಿಗೆ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ವಿದ್ಯಾಪೋಷಕ್ ನಿಧಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಮಾರೋಪ ನಡೆಯಿತು.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 396
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved