• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಶಿರೂರು ಮಠದ ಪರ್ಯಾಯಕ್ಕೆ 6ರಂದು ಬಾಳೆ ಮುಹೂರ್ತ
ಅಂದು ಬೆಳಗ್ಗೆ 6 ಗಂಟೆಗೆ ಮಠದಲ್ಲಿ ವಿಠಲ ದೇವರಿಗೆ ಮತ್ತು ಶ್ರೀ ಕೃಷ್ಣಮಠದಲ್ಲಿ ಕೃಷ್ಣ ಮುಖ್ಯಪ್ರಾಣ ದೇವರಿಗೆ, ರಥಬೀದಿಯಲ್ಲಿರುವ ಚಂದ್ರೇಶ್ವರ ಮತ್ತು ಅನಂತೇಶ್ವರ ದೇವರಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುವುದು. ನಂತರ ಮಂಗಳವಾದ್ಯ, ವೇದಘೋಷ, ಭಜನೆಗಳೊಂದಿಗೆ ಮೆರವಣಿಗೆಯಲ್ಲಿ ತೆರಳಿ ಪೂರ್ಣಪ್ರಜ್ಞಾ ಕಾಲೇಜಿನ ಹಿಂಭಾಗದ ಅಬ್ಜಾರಣ್ಯದಲ್ಲಿ ಮಠದ ತೋಟದಲ್ಲಿ ಬಾಳೆಗಿಡ ನೆಟ್ಟು ಮುಹೂರ್ತ ನಡೆಸಲಾಗುತ್ತದೆ.
ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ದೀಪೋತ್ಸವ ಸಂಪನ್ನ
ದೊಡ್ಡಣ್ಣಗುಡ್ಡೆಯ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಭಾನುವಾರ ಕಾರ್ತಿಕ ಅಮಾವಾಸ್ಯೆಯ ಪರ್ವಕಾಲದಂದು ವೈಭವದ ದೀಪೋತ್ಸವವು ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿ ನೇತೃತ್ವದಲ್ಲಿ ನೆರವೇರಿತು.
ಸ್ನೇಹಿತರಿಬ್ಬರು ಸ್ನಾನಕ್ಕೆಂದು ನದಿಗೆ ತೆರಳಿದ ವೇಳೆ ಕಾಲುಜಾರಿ ಬಿದ್ದು ನೀರಿನಲ್ಲಿ ಮುಳುಗಿ ದಾರುಣ ಸಾವು
ಸ್ಥಳೀಯರು ಇಬ್ಬರನ್ನೂ ನದಿಯಿಂದ ಮೇಲಕ್ಕೆ ಎತ್ತಿ ತಂದಿದ್ದಾರೆ. ಮೃತ ಶ್ರೀಶ ಆಚಾರ್ಯ ಎಸ್.ಆರ್ ಸ್ಕೂಲ್ ಹೆಬ್ರಿಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಜಯಂತ್ ನಾಯ್ಕ್ ಈ ಹಿಂದೆ ಮಂದಾರ್ತಿ ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿದ್ದು, ಸ್ವಲ್ಪ ಸಮಯದಿಂದ ಮೇಳ ತ್ಯಜಿಸಿದ್ದರು ಎನ್ನಲಾಗಿದೆ.
ಕಾರ್ಕಳ ಭುವನೇಂದ್ರ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ದಿನಾಚರಣೆ
ವಿಶ್ವವಿದ್ಯಾನಿಲಯದಿಂದ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ ಎಸ್.ಆರ್. ಆಚಾರ್ ಸ್ಮರಣಾರ್ಥ ದತ್ತಿನಿಧಿಯನ್ನು ವಿತರಿಸಲಾಯಿತು.
ಉಡುಪಿ: ಫಿನಾಯಿಲ್‌ ಮಾರಾಟ ಮಾಡಿ ವೃದ್ಧ ದಂಪತಿಗೆ ಸಹಾಯ
ಗುರುಪುರದ ವೃದ್ಧ ದಂಪತಿಗಳಾದ ಶಿವಾನಂದ ಮತ್ತು ಪಾರ್ವತಿ ಕಳೆದ 40 ವರ್ಷಗಳಿಂದ ಫಿನೈಲ್ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಅವರ ಕಷ್ಟಕ್ಕೆ ನೆರವಾಗುವ ಉದ್ದೇಶದಿಂದ ಈ ಅಭಿಯಾನ ನಡೆಯಿತು.
ಮಾಹೆಯ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ಗೆ ಎಪಿಎಚ್ಇಎ ಮಾನ್ಯತೆ
ಬೆಲ್ಜಿಯಂನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಎಪಿಎಚ್‌ಇಎ ಸೆಪ್ಟೆಂಬರ್‌ 5ರಿಂದ ಜಾರಿಗೆ ಬರುವಂತೆ, ಪಿಎಸ್‌ಪಿಎಚ್‌ನ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಶಿಕ್ಷಣ, ತರಬೇತಿ ಮತ್ತು ಸಂಶೋಧನೆಯಲ್ಲಿ ಶ್ರೇಷ್ಠತೆಯನ್ನು ಗುರುತಿಸಿ ಮುಂದಿನ 5 ವರ್ಷಗಳಿಗೆ ಈ ಮಾನ್ಯತೆಯನ್ನು ನೀಡಿದೆ.
ಜೀವನ್ ರಾಂ ಸುಳ್ಯಗೆ ‘ಶಾರದಾ ಕೃಷ್ಣ ಪ್ರಶಸ್ತಿ’
25 ಸಾವಿರ ರು. ನಗದಿನೊಂದಿಗೆ ಪ್ರಶಸ್ತಿಯನ್ನು ಜನವರಿಯಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಉಡುಪಿ: ಸಾಧಕ ಪತ್ರಕರ್ತರಿಗೆ ಗೌರವ ಕಾರ್ಯಕ್ರಮ
ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟದಲ್ಲಿ ಹಲವು ಪದಕಗಳನ್ನು ಗೆಲ್ಲುವ ಮೂಲಕ ಉಡುಪಿ ತಂಡಕ್ಕೆ ಸಮಗ್ರ ಪ್ರಶಸ್ತಿ ಪಡೆದ ಪತ್ರಕರ್ತರಾದ ಅನಿಲ್ ಕೈರಂಗಳ, ಮುಹಮ್ಮದ್ ಶರೀಫ್, ಸುರೇಶ್ ಎರ್ಮಾಳು, ಉದಯ ಕುಮಾರ್ ಮುಂಡ್ಕೂರು, ಚೇತನ್ ಪೂಜಾರಿ ಮಟಪಾಡಿ ಅವರನ್ನು ಅಭಿನಂದಿಸಲಾಯಿತು. ತಂಡದ ನೇತೃತ್ವ ವಹಿಸಿದ್ದ ಸಂಘದ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಅವರನ್ನು ಗೌರವಿಸಲಾಯಿತು.
ಎಸ್‌ಡಿಎಂ ಆಯುರ್ವೇದ ಕಾಜೇಜ್ ವಿದ್ಯಾರ್ಥಿಗಳಿಗೆ ‘ಸ್ವಾಗತ-ಸಂಸ್ಕಾರ’
ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ. ವಿ. ಅವರು ಹೊಸ ವಿದ್ಯಾರ್ಥಿಗಳಿಗೆ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದಿಂದ ಖಾಸಗಿ ಆಯುರ್ವೇದ ಕಾಲೇಜುಗಳಲ್ಲಿ ದೇಶದಲ್ಲೇ ಮೊದಲ ಸ್ಥಾನ ಗಳಿಸಿದ ಈ ಕಾಲೇಜಿನ ಗುಣಮಟ್ಟ ಉಳಿಸಿ ಬೆಳೆಸುವಲ್ಲಿ ನಿಮ್ಮ ಪಾತ್ರ ಮಹತ್ತರವಾದುದು ಎಂದರು.
ಕರ್ನಾಟಕದ ಗ್ಯಾರಂಟಿ ಯೋಜನೆ ಬೇರೆ ರಾಜ್ಯಗಳಿಂದ ಅನುಕರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌
ಉಡುಪಿ ತಾಲೂಕು ಪಂಚಾಯಿತಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಭಾರತ ದೇಶದ ಇತಿಹಾಸದಲ್ಲಿ ಇಂಥ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಹೆಮ್ಮೆ ನಮ್ಮ ಸರ್ಕಾರದ್ದು ಎಂದರು.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 469
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved