• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತಕ್ಕೆ ಇಂದು ಕೃಷ್ಣನ ಆದರ್ಶಪಾಲನೆ ಅಗತ್ಯವಾಗಿದೆ: ಖ್ಯಾತ ಸಾಹಿತಿ ಡಾ. ಎಸ್.ಎಲ್.ಭೈರಪ್ಪ
ಕೃಷ್ಣನನ್ನು ಮತ್ತೆ ಅಧ್ಯಯನ ಮಾಡುವುದು ಮತ್ತು ಆತನ ಆದರ್ಶಗಳಂತೆ ನಡೆದುಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಡಾ. ಎಸ್‌.ಎಲ್‌. ಭೈರಪ್ಪ ಹೇಳಿದರು.
ಆ.31ರಂದು ನಿಟ್ಟೆ ವಿವಿಯ 14ನೇ ಘಟಿಕೋತ್ಸವ
ನಿಟ್ಟೆ ವಿಶ್ವವಿದ್ಯಾಲಯದ 14ನೇ ವಾರ್ಷಿಕ ಘಟಿಕೋತ್ಸವ ಆ. 31ರಂದು ನಿಟ್ಟೆಯ ಎನ್‌ಎಂಎಎಐಟಿಯ ಸದಾನಂದ ಸಭಾಂಗಣದಲ್ಲಿ ನಡೆಯಲಿದೆ. ಒಟ್ಟು 311 ವಿದ್ಯಾರ್ಥಿಗಳು ಪದವಿ ಸ್ವೀಕರಿಸಲಿದ್ದಾರೆ.
ಲಿವಿಂಗ್ ಕಲ್ಚರ್ಸ್ ಆಫ್ ತುಳುನಾಡು - ಭೂತ ಸಾಕ್ಷ್ಯಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
ಚಿತ್ರೋತ್ಸವದಲ್ಲಿ 800 ಸಾಕ್ಷ್ಯಚಿತ್ರಗಳು ಭಾಗವಹಿಸಿದ್ದವು. 15 ವಿಭಾಗದಲ್ಲಿ 10 ಚಲನಚಿತ್ರ ಆಯ್ಕೆ ಮಾಡಲಾಗಿದೆ.
ಕಾಪು: ಬಿಜೆಪಿ ಸೇರಿದ ಎಸ್ಡಿಪಿಐ ಪುರಸಭಾ ಸದಸ್ಯೆ ಸರಿತಾ
ಕಾಪು ಪುರಸಭಾ ಸದಸ್ಯೆ ಸರಿತಾ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕರು ಪಕ್ಷದ ಧ್ವಜವನ್ನು ನೀಡಿ ಅವರನ್ನು ಬರಮಾಡಿಕೊಂಡರು.
ಅತ್ಯಾಚಾರ ಪ್ರಕರಣ: ಸಂತ್ರಸ್ತ ಯುವತಿ ನ್ಯಾಯಾಲಯಕ್ಕೆ ಹಾಜರು
ಸಿಆರ್‌ಪಿಸಿ 164 ನಿಯಮದಂತೆ ಸಂತ್ರಸ್ತೆ ಹೇಳಿಕೆ ದಾಖಲಾಗಿದೆ. ತನಿಖಾಧಿಕಾರಿ ಮಂಜಪ್ಪ ನೇತೃತ್ವದಲ್ಲಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.
ಪಾಠ, ಕ್ರೀಡೆ ಜೊತೆಯಾಗಿ ಸಾಗಬೇಕು: ರಶ್ಮಿ ಸಿ. ಭಟ್
ಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಇವರ ಜಂಟಿ ಸಹಭಾಗಿತ್ವದಲ್ಲಿ ಜಿಲ್ಲಾಮಟ್ಟದ ಶೆಟ್ಲ್ ಪಂದ್ಯಾಟ ನಡೆಯಿತು.
ಕೊಡೆವೂರು ಗಣೇಶೋತ್ಸವ: ವಿವಿಧ ಸ್ಪರ್ಧೆಗಳಿಗೆ ಚಾಲನೆ
ಕೊಡವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಆಚರಿಸಲ್ಪಡುವ 56ನೇ ಗಣೇಶೋತ್ಸವದ ಪ್ರಯುಕ್ತ ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಮಹಿಳೆಯರಿಗೆ ರಂಗವಲ್ಲಿ ಸ್ಪರ್ಧೆ ಭಾನುವಾರ ಸ್ಥಳೀಯ ಶ್ರೀ ಶಂಕರನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.
ಉಡುಪಿ ರಥಬೀದಿಯಲ್ಲಿ ಕೃಷ್ಣ ಲೀಲೆ ಉತ್ಸವ ಸಂಭ್ರಮ
ಕಡೆಗೋಲು ಬಾಲಕೃಷ್ಣನ ನೆಲೆವೀಡು ಉಡುಪಿಯಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಪನ್ನಗೊಂಡಿತು. ಸೋಮವಾರ ಮಧ್ಯರಾತ್ರಿ ಕೃಷ್ಣಮಠದೊಳಗೆ ಭಕ್ತಿ, ಶ್ರದ್ಧೆಯಿಂದ ಕೃಷ್ಣನ ಅವತಾರದ ಘಳಿಗೆ 12.07 ಗಂಟೆಗೆ ಅರ್ಘ್ಯ ಪ್ರದಾನ ಮಾಡಲಾಯಿತು. ಮಂಗಳವಾರ ಕೃಷ್ಣಮಠದ ಹೊರಗೆ ಬಾಲಕೃಷ್ಣನ ಲೀಲೆಗಳ ಪ್ರದರ್ಶನ ಮೊಸರು ಕುಡಿಕೆ ಆಚರಣೆ ನಡೆಯಿತು.
ಕಾಸರಗೋಡಿನಲ್ಲಿ ತೆಂಕುತಿಟ್ಟು ಯಕ್ಷಮಾರ್ಗ ಶಿಬಿರ : ಯಕ್ಷಗಾನ ಪ್ರದರ್ಶನ ಉದ್ಘಾಟನೆ
ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಸಭಾ ಭವನದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ವತಿಯಿಂದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ಎರಡು ದಿನಗಳ ‘ತೆಂಕುತಿಟ್ಟು ಯಕ್ಷಮಾರ್ಗ ಶಿಬಿರ-ಯಕ್ಷಗಾನ ಪ್ರದರ್ಶನ’ ಕಾರ್ಯಕ್ರಮ ನಡೆಯಿತು.
ರಸ್ತೆ ಹೊಂಡಗಳ ಅಳೆದ ಯಮರಾಜ, ಚಿತ್ರಗುಪ್ತರು!
ಯಮ ಧರ್ಮರಾಯ, ಚಿತ್ರಗುಪ್ತ ಮತ್ತು ಪ್ರೇತಗಳ ವೇಷಗಳನ್ನು ಹಾಕಿದ ಈ ತಂಡವು ಹೆದ್ದಾರಿಯಲ್ಲಿರುವ ಭಾರಿ ಹೊಂಡಗಳನ್ನು ಸಾರ್ವಜನಿರೆದುರು ಟೇಪ್ ಹಿಡಿದು ಅಳೆದು, ಯಾವ್ಯಾವ ಹೊಂಡದಲ್ಲಿ ಬಿದ್ದವರು ಹೇಗೆ ನೇರವಾಗಿ ಯಮಲೋಕಕ್ಕೆ ಹೋಗುತ್ತಾರೆ ಎಂಬುದನ್ನು ತೋರಿಸಿ ವಿಡಂಬನೆ ಮಾಡಿದ್ದಾರೆ.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 396
  • next >
Top Stories
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved