• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೋಡ ಬನ್ನಿ, ಕುಂದೇಶ್ವರ ಲಕ್ಷ ದೀಪೋತ್ಸವ...
ಶ್ರೀ ಕುಂದೇಶ್ವರ ಸ್ವಾಮಿ ದೇವಾಲಯದಲ್ಲಿ ಆಚರಿಸಲಾಗುವ ಪ್ರಮುಖ ಮತ್ತು ದೊಡ್ಡ ಹಬ್ಬವೆಂದರೆ ಕುಂದೇಶ್ವರ ದೀಪೋತ್ಸವ. ಇತ್ತೀಚೆಗೆ ದೀಪೋತ್ಸವದ ಜೊತೆ ರಥೋತ್ಸವವನ್ನು ಆಚರಿಸಲಾಗುತ್ತದೆ. ಈ ಉತ್ಸವಕ್ಕೆ ಇನ್ನು ವಾರವಿರುವಾಗಲೇ ಕುಂದಾಪುರಲ್ಲಿ ಸಡಗರ ರಂಗೇರುತ್ತದೆ.
ಉಡುಪಿ: ಎಂಜಿಎಂ ಕಾಲೇಜು ಅಮೃತ ಮಹೋತ್ಸವಕ್ಕೆ ಚಾಲನೆ
ಎಂ.ಜಿ.ಎಂ. ಕಾಲೇಜು ಟ್ರಸ್ಟ್‌ ಅಧ್ಯಕ್ಷ ಟಿ. ಸತೀಶ್‌ ಯು. ಪೈ ಕಾಲೇಜಿನ ಸ್ಥಾಪಕ ಟಿ.ಎಂ.ಎ. ಪೈ ಪುತ್ಥಳಿಗೆ ಪುಷ್ಪ ನಮನಗೈದು, ನೂತನ ಟಿ. ಮೋಹನದಾಸ ಪೈ ಮೆಮೋರಿಯಲ್‌ ಕೌಶಲ್ಯಾಭಿವೃದ್ಧಿ ಕೇಂದ್ರ ‘ಅಮೃತ ಸೌಧ’ವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಲೆಕುಡಿಯರಿಗೆ ಒಳ ಮೀಸಲಾತಿ, ಕೃಷಿ ಭೂಮಿ, ಉದ್ಯೋಗ ನೀಡಲು ಒತ್ತಾಯ
ಪಶ್ಚಿಮಘಟ್ಟ ತಪ್ಪಲಿನ ಪ್ರದೇಶಗಳಲ್ಲಿ ವಾಸವಾಗಿರುವ ಅರಣ್ಯ ಬುಡಕಟ್ಟು - ಪರಿಶಿಷ್ಟ ಪಂಗಡದ ಮಲೆಕುಡಿಯ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಜಿಲ್ಲಾ ಮಲೆಕುಡಿಯ ಸಂಘವು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಕೃಷ್ಣ ಗೌಡ ಮಾದ್ಲಮನೆಗೆ ‘ಜನಪದ ವೈದ್ಯ ಸಿರಿ’ ಪ್ರಶಸ್ತಿ
ಸುಮಾರು ೩೫ ವರ್ಷದ ಅನುಭವದೊಂದಿಗೆ ಬಹುಮೂಲಿಕ ಪದ್ಧತಿಯಲ್ಲಿ ಪಾರಂಗತರಾಗಿರುವ ಅವರು, ಬೆನ್ನುನೋವು, ಮೂಲವ್ಯಾಧಿ, ಚರ್ಮರೋಗ, ಸ್ತ್ರೀಯರ ರೋಗಗಳು, ದುರ್ಬಲತೆ ಮುಂತಾದ ಅನೇಕ ರೋಗಗಳಿಗೆ ಸೂಕ್ತವಾಗಿ ತಾವೇ ತಯಾರಿಸಿದ ಸಸ್ಯಮೂಲದ ಔಷಧಿಗಳ ಮೂಲಕ ಚಿಕಿತ್ಸೆ ನೀಡುತ್ತಾರೆ.
ನಕ್ಸಲ್‌ ಪೀಡಿತ ಪ್ರದೇಶದಲ್ಲಿ ಕೆಲಸಕ್ಕೆ ಅರಣ್ಯ ಸಿಬ್ಬಂದಿ ಹಿಂದೇಟು
ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್‌ಕೌಂಟರ್‌ ನಡೆದ ಬಳಿಕ ಕಾರ್ಕಳ, ಹೆಬ್ರಿ ತಾಲೂಕಿನ ಕಾಡಂಚಿನ ಪ್ರದೇಶಗಳಲ್ಲಿ ಭಯದ ವಾತಾವರಣವಿದೆ. ಅದರಲ್ಲೂ ಕಾಡಿನಲ್ಲಿ ಕರ್ತವ್ಯ ನಿರ್ವಹಿಸುವ ಅರಣ್ಯ ಸಿಬ್ಬಂದಿ ಕೆಲಸಕ್ಕೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ.
ಉಡುಪಿ: ವಿಕಲಚೇತನ ಮಕ್ಕಳ ಅಥ್ಲೆಟಿಕ್ ಕ್ರೀಡಾಕೂಟ ಸಂಪನ್ನ
ಉಡುಪಿ ಜಿಲ್ಲಾಡಳಿತ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ಆಶ್ರಯದಲ್ಲಿ ಗುರುವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಲಯನ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್ ಚಾಲನೆ ನೀಡಿದರು.
ಮಾಹೆಯ ಸಿಜಿಎಂಪಿ ಕೇಂದ್ರಕ್ಕೆ 2024ರ ಇಂಡಿಯಾ ಫಾರ್ಮಾ ಪ್ರಶಸ್ತಿ
ಮಾಹೆ ಮಣಿಪಾಲದ ಕರೆಂಟ್‌ ಗುಡ್‌ ಮ್ಯಾನುಫಾಕ್ಚರಿಂಗ್ ಪ್ರಾಕ್ಟೀಸ್ (ಸಿಜಿಎಂಪಿ) ಕೇಂದ್ರಕ್ಕೆ ಸತತ 2ನೇ ಬಾರಿಗೆ, ಔಷಧೀಯ ಗುಣಮಟ್ಟಕ್ಕೆ ನೀಡಿದ ಅಸಾಧಾರಣ ಕೊಡುಗೆಗಾಗಿ ಪ್ರತಿಷ್ಠಿತ ಇಂಡಿಯಾ ಫಾರ್ಮಾ ಅವಾರ್ಡ್ಸ್ - 2024 ಲಭಿಸಿದೆ.
ಹೆದ್ದಾರಿ ನಿರ್ವಹಣೆ ನಿರ್ಲಕ್ಷ್ಯ: ಜಾಗೃತಿ ಸಮಿತಿಯಿಂದ ಬೃಹತ್ ಪ್ರತಿಭಟನೆ
ಕುಂದಾಪುರದಿಂದ ಹೆಜಮಾಡಿ ವರೆಗಿನ ರಾಷ್ಟ್ರೀಯ ಹೆದ್ದಾರಿ ಅಸರ್ಮಕ ನಿರ್ವಹಣೆ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಗುರುವಾರ ಚಿತ್ರಪಾಡಿ ಮಾರಿಗುಡಿ ಬಳಿ ಬೃಹತ್ ಪ್ರತಿಭಟನೆ ನಡೆಸಿತು.
ಕೃಷಿಕ, ವಿದ್ವಾಂಸ ಸಾಂತೂರು ವಿಠಲ ಜೋಯಿಸರಿಗೆ ಜಿಲ್ಲಾ ಸಾಹಿತ್ಯ ಪರಿಷತ್‌ ಗೌರವ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಘಟಕ ವತಿಯಿಂದ ಕನ್ನಡ ಮಾಸಾಚರಣೆ ‘ತಿಂಗಳ ಸಡಗರ -೨೦೨೪’ ಅಂಗವಾಗಿ ನಿವೃತ್ತ ಶಿಕ್ಷಕ, ಪ್ರಗತಿಪರ ಕೃಷಿಕ, ಹಿರಿಯ ವಿದ್ವಾಂಸ ವೇದಮೂರ್ತಿ ವಿಠಲ ಜೋಯಿಸರನ್ನು ಅವರ ಸಾಂತೂರು ನಿವಾಸದಲ್ಲಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಬೀಡಿನಗುಡ್ಡೆ ಮೈದಾನದ ಸಮಗ್ರ ಅಭಿವೃದ್ಧಿಗೆ ಯೋಜನೆ: ರಜನಿ ಹೆಬ್ಬಾರ್
ಬೀಡಿನ ಗುಡ್ಡೆ ಮೈದಾನದಲ್ಲಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಗ್ಯಾರೇಜ್ ಕಾರ್ಮಿಕರ ಪ್ರೀಮಿಯರ್ ಲೀಗ್ - ಜಿಪಿಎಲ್ ಸೀಸನ್ -1 ಕ್ರಿಕೆಟ್ ಪಂದ್ಯಕೂಟ ನಡೆಯಿತು.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 469
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved