• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸ್ಕಾರದ ಸ್ಪರ್ಶೆ ನೀಡುವಲ್ಲಿ ಭಜನೆಯ ಪಾತ್ರ ಮುಖ್ಯ: ಶಾಸಕ ಸುರೇಶ್‌ ಶೆಟ್ಟಿ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು, ಹಿರಿಯಡ್ಕ ವಲಯದ ನೇತೃತ್ವದಲ್ಲಿ ಶ್ರೀ ವೀರಭದ್ರ ದೇವಸ್ಥಾನದಲ್ಲಿ ಜು.28ರಿಂದ ಆ.25ರ ವರೆಗೆ ಪ್ರತೀ ಭಾನುವಾರ ನಡೆದ ಉಚಿತ ಭಜನಾ ತರಬೇತಿ ಇತ್ತೀಚೆಗೆ ಸಮಾರೋಪ ಹೊಂದಿತು. ಕುಣಿತ ಭಜನಾ ತರಬೇತುದಾರರಾದ ಪೂರ್ಣಿಮಾ ಪೆರ್ಡೂರು, ಪ್ರಕಾಶ್ ಮಂದಾರ್ತಿ, ನಿತ್ಯಾನಂದ ಕಬ್ಯಾಡಿ ಮತ್ತು ರೋಹಿತ್ ಕಬ್ಯಾಡಿ ಅವರನ್ನು ಸನ್ಮಾನಿಸಲಾಯಿತು.
ಉಚ್ಚಿಲ ದಸರಾ 2024 ಆಮಂತ್ರಣ ಪತ್ರಿಕೆ ಬಿಡುಗಡೆ
ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ‘ಉಚ್ಚಿಲ ದಸರಾ -2024’ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ. ರಾಘವೇಂದ್ರ ಉಪಾಧ್ಯಾಯ ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಶಿರೂರು ಶ್ರೀ ಸಂಸ್ಮರಣೆ: 10 ಸಾವಿರ ಚಕ್ಕುಲಿ ವಿತರಣೆ!
ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ವಿಟ್ಲಪಿಂಡಿ ಉತ್ಸವಕ್ಕೆ ಮೆರಗು ನೀಡಿದವರು. ಸ್ವಾಮೀಜಿ ಸ್ಮರಣಾರ್ಥವಾಗಿ ಕಳೆದ ಐದು ವರ್ಷಗಳಿಂದ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಚಕ್ಕುಲಿ ಪ್ರಸಾದವನ್ನು ಭಕ್ತಾದಿಗಳಿಗೆ ವಿತರಿಸುತ್ತಿದ್ದಾರೆ. ಈ ಬಾರಿಯೂ ಒಳಕಾಡು ಸಂಪ್ರದಾಯ ಮುಂದುವರಿಸಿದರು.
ಉಡುಪಿ ಕಡೆಗೋಲು ಕೃಷ್ಣನ ಜನ್ಮದಿನ ಸಂಭ್ರಮ
ಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶರು ದಿನವಿಡೀ ಬಾಲಕೃಷ್ಣನಿಗೆ ವಿವಿಧ ಅಲಂಕಾರ, ಮಹಾಪೂಜೆ, ನೈವೇದ್ಯಗಳನ್ನು ನಡೆಸಿ, ಮಧ್ಯರಾತ್ರಿ ಅರ್ಘ್ಯಪ್ರದಾನ ಮಾಡುವುದರೊಂದಿಗೆ ಕೃಷ್ಣನ ಹುಟ್ಟುಹಬ್ಬದ ಆಚರಣೆ ಸಂಪ್ರದಾಯದಂತೆ ನೆರವೇರಿತು.
ಭಕ್ತರನ್ನು ಆಕರ್ಷಿಸುವ, ಭಕ್ತರಿಂದ ಆಕರ್ಷಿತನಾಗುವ ದೇವರೇ ಕೃಷ್ಣ: ಪುತ್ತಿಗೆ ಶ್ರೀ
ರಾಜಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಾಸೋತ್ಸವದ ಅಂಗವಾಗಿ ಡೋಲೋತ್ಸವ ಕಾರ್ಯಕ್ರಮ ನಡೆಯಿತು.
ಶ್ರೀ ಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ: ಯಶ್ಪಾಲ್ ಸುವರ್ಣ
ಉಡುಪಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ನಡೆದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ನಡೆಯಿತು.
ಮೂವರು ಪುಟಾಣಿಗಳ ಜೀವ ಉಳಿಸಲು ರವಿ ಕಟಪಾಡಿ ‘ಅವತಾರ್’ !
ಈ 10ನೇ ವರ್ಷ ಅವರು ಹಾಲಿವುಡ್‌ನ ಸೂಪರ್ ಹಿಟ್ ಅವತಾರ್ ಸಿನಿಮಾದ ಹಕ್ಕಿಯ ಮೇಲೆ ಹಾರಿ ಬರುವ ಹೀರೋನ ವೇಷ ಧರಿಸಿದ್ದಾರೆ. ಸೋಮವಾರ ಮುಂಜಾನೆ ‍ಈ ವೇಷ ಹಾಕಿರುವ ರವಿ, ಉಡುಪಿ ಮತ್ತು ಸುತ್ತಮುತ್ತಲಿನ ಪ್ರಮುಖ ಪೇಟೆಗಳಲ್ಲಿ ಸಂಚರಿಸುತ್ತಿದ್ದಾರೆ.
ಕಾರ್ಕಳ ಅತ್ಯಾಚಾರ ಪ್ರಕರಣ ಸಿಬಿಐಗೆ ಒಪ್ಪಿಸಿ: ಆನಂದ ಸಾಯ್ಬ್ರಕಟ್ಟೆ ಆಗ್ರಹ
ದಲಿತ ಸಮಾಜದ ಹಿಂದೂ ಹೆಣ್ಣನ್ನು ಅಪಹರಿಸಿ ದೌರ್ಜನ್ಯ ಮಾಡಿರುವ ಅನ್ಯಕೋಮಿನ ಯುವಕರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಆರೋಪಿ ಆಲ್ತಾಫ್ ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಬಲವಂತವಾಗಿ ಕುಡಿಸಿ ಅತ್ಯಾಚಾರ ಮಾಡಿದ್ದಲ್ಲದೆ, ತನ್ನ ಸ್ನೇಹಿತರನ್ನು ಕರೆಸಿ ಗ್ಯಾಂಗ್​ ರೇಪ್​ ಮಾಡಿಸಿದ್ದಾನೆ. ಆದರೆ ಪೊಲೀಸರು ಇಬ್ಬರನ್ನು ಮಾತ್ರ ಬಂಧಿಸಿದ್ದಾರೆ ಎಂದು ಕರ್ನಾಟಕ ಬೋವಿ ವಡ್ಡರ ಕ್ಷೇಮಾವೃದ್ಧಿ ಸಂಘ ಜಿಲ್ಲಾಧ್ಯಕ್ಷ ಆನಂದ್​ ಸಾಯ್ಬ್ರಕಟ್ಟೆ ಆರೋಪಿಸಿದ್ದಾರೆ.
ಕುಂದಾಪುರ : ತಾಲೂಕು ವ್ಯಾಪ್ತಿಯಲ್ಲಿ ಸುಂಟರಗಾಳಿ : ಮರ ಬಿದ್ದ ಪರಿಣಾಮ ಮಹಿಳೆ, ಹಸು ಸಾವು

ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ವೇಳೆ ಬೀಸಿದ ಸುಂಟರಗಾಳಿಗೆ ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಕಟ್ಟಿದ್ದ ದನ ಹಾಗೂ ಅದನ್ನು ಬಿಡಿಸಲು ಹೋಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಕೆಂಚನೂರು ಗ್ರಾಮದಲ್ಲಿ ನಡೆದಿದೆ.

ಉಡುಪಿಯಲ್ಲಿ ಇಂದು ಸಂಭ್ರಮದ ಶ್ರೀ ಕೃಷ್ಣಾಷ್ಟಮಿ ಮತ್ತು ನಾಳೆ ವೈಭವದ ಶ್ರೀ ಕೃಷ್ಣಲೀಲೋತ್ಸವ
ಕೃಷ್ಣಮಠ ತಳಿರುತೋರಣ, ಹೂವುಗಳಿಂದ ಶೃಂಗಾರಗೊಂಡಿದೆ. ರಥಬೀದಿಯಲ್ಲಿ ಮೊಸರುಕುಡಿಕೆ ಅಥವಾ ವಿಟ್ಲಪಿಂಡಿ ಉತ್ಸವಕ್ಕೆ ಗುರ್ಜಿಗಳು ಸ್ಥಾಪನೆಗೊಂಡಿವೆ, ರಥಗಳು ಕೃಷ್ಣನ ಉತ್ಸವಕ್ಕೆ ಸಿದ್ಧವಾಗಿವೆ.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 396
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved