• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ತುಳುಕೂಟದಿಂದ ‘ಜೋಕ್ಲೆಗಾದ್ ತುಳುನಡಕೆ’ ಸಂಪನ್ನ
ತುಳುಕೂಟ ಉಡುಪಿ ವತಿಯಿಂದ ಇಲ್ಲಿನ ಕಿದಿಯೂರು ವಿದ್ಯಾಸಮುದ್ರ ತೀರ್ಥ ಪ್ರೌಢಶಾಲೆಯಲ್ಲಿ ‘ಜೋಕ್ಲೆಗಾದ್ ತುಳುನಡಕೆ’ ಕಾರ್ಯಕ್ರಮ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ಉಡುಪಿಯ ಯುವ ಉದ್ಯಮಿ ವಿಕ್ರಮ್ ಉದ್ಘಾಟಿಸಿ ಶುಭ ಹಾರೈಸಿದರು.
ಉಡುಪಿ: ಲಕ್ಷ್ಮೀ ವೆಂಕಟೇಶ ದೇವಾಲಯದ 125 ದಿನ ಆಹೋರಾತ್ರಿ ಭಜನೆಗೆ ಚಾಲನೆ
ತೆಂಕಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದ ಶತಮಾನೋತ್ತರ ರಜತ ಮಹೋತ್ಸವ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮಹೋತ್ಸವಕ್ಕೆ ಶ್ರೀ ಕಾಶಿಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದರು ಚಾಲನೆ ನೀಡಿದರು.
ಉಡುಪಿ: ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ನರ ಶಸ್ತ್ರಚಿಕಿತ್ಸಾ ಸೇವೆಗಳು ಆರಂಭ
ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ನರಶಸ್ತ್ರಚಿಕಿತ್ಸಾ ಸೇವೆಗಳು ಪ್ರತಿ ಗುರುವಾರ ಮಧ್ಯಾಹ್ನ 12ರಿಂದ ಸಂಜೆ 4ರ ವರೆಗೆ ಹೊರರೋಗಿ ಸಮಾಲೋಚನೆಗಳನ್ನು ಒಳಗೊಂಡಿರುತ್ತವೆ. ಬೆನ್ನು ಮತ್ತು ಕುತ್ತಿಗೆ ನೋವು, ಕಾಲು ನೋವು, ಕೋಕ್ಸಿಜಿಯಲ್ ನೋವು(ಬಾಲ ಮೂಳೆ ಪ್ರದೇಶದಲ್ಲಿ ನೋವು), ಮೆದುಳಿನ ಗೆಡ್ಡೆಗಳು, ನರಗಳ ಸಂಕೋಚನ, ತಲೆಯ ಗಾಯಗಳು ಮತ್ತು ಇತರ ನರ ಸಂಬಂಧಿತ ಸಮಸ್ಯೆಗಳು ಸೇರಿದಂತೆ ವ್ಯಾಪಕ ಶ್ರೇಣಿಯ ನರವೈಜ್ಞಾನಿಕ ಪರಿಸ್ಥಿತಿಗಳ ಬಗ್ಗೆ ತಜ್ಞರಿಂದ ಸಲಹೆ ಪಡೆಯಬಹುದು.
ಕಾಪು: ಬೆಳಂಜಾಲೆಯಲ್ಲಿ ಸ್ವಾಮಿ ದಯಾನಂದ ವಿದ್ಯಾಲಯ ವಸತಿಶಾಲೆಗೆ ಶಿಲಾನ್ಯಾಸ
ಕೊಯಮುತ್ತೂರಿನ ಹೃಷಿಕೇಶ ಆರ್ಷ್ ವಿದ್ಯಾಗುರು ಪೀಠದ ‘ಏಮ್ ಫಾರ್ ಸೇವಾ’ ಸಂಸ್ಥೆಯ ಸ್ಥಾಪಕ ಸ್ವಾಮಿ ದಯಾನಂದ ಸರಸ್ವತೀ ಅವರ ಸಂಸ್ಥೆಯ ವತಿಯಿಂದ ಶಿರ್ವದ ಮಟ್ಟಾರು ಬೆಳಂಜಾಲೆಯಲ್ಲಿ ಅಂದಾಜು ೧೨ ಕೋಟಿ ರು. ವೆಚ್ಚದಲ್ಲಿ ಆರಂಭಿಸಲು ಉದ್ದೇಶಿಸಿರುವ ನೂತನ ವಸತಿ ಶಾಲೆ ‘ಸ್ವಾಮಿ ದಯಾನಂದ ವಿದ್ಯಾಲಯ’ ಕಟ್ಟಡಕ್ಕೆ ಶಿಲಾನ್ಯಾಸ, ಧಾರ್ಮಿಕ ಅನುಷ್ಠಾನಗಳು ನಡೆದವು.
ಕೆಎಂಸಿ: ಬಾಲ್ಯ ಮಧುಮೇಹಿಗಳ ಸಮಗ್ರ ಆರೈಕೆಯ ‘ಸಹಯೋಗ’ಕ್ಕೆ ಚಾಲನೆ
ಕಸ್ತೂರ್ಬಾ ಆಸ್ಪತ್ರೆ ಮಕ್ಕಳ ಚಿಕಿತ್ಸಾ ವಿಭಾಗದ ಆಶ್ರಯದಲ್ಲಿ ಮಣಿಪಾಲ ಫೌಂಡೇಶನ್‌ನ ಪ್ರಾಯೋಜನೆಯ ‘ಟೈಪ್ 1 ಮಧುಮೇಹ ಹೊಂದಿರುವ ಮಕ್ಕಳಿಗಾಗಿ ಸಮಗ್ರ ಆರೈಕೆ - ಸಹಯೋಗ’ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಉಡುಪಿಯನ್ನು ಮಹಾನಗರಪಾಲಿಕೆ ಮಾಡುವ ಪ್ರಸ್ತಾಪ ಸ್ವಾಗತಾರ್ಹ: ಕಿಶೋರ್ ಕುಮಾರ್ ಕುಂದಾಪುರ
ಉಡುಪಿ ನಗರಸಭೆ ಮಹಾ ನಗರಪಾಲಿಕೆಯಾಗಿ ರೂಪುಗೊಳ್ಳುವ ಪ್ರಕ್ರಿಯೆಯಿಂದ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿಯಂತಹ ಯೋಜನೆಗಳು ಹಾಗೂ ಬೃಹತ್ ಮೊತ್ತದ ಅನುದಾನಗಳು ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿದೆ. ಈ ಪ್ರಕ್ರಿಯೆ ಅತಿ ಶೀಘ್ರವಾಗಿ ಕಾರ್ಯಗತಗೊಂಡು ಉಡುಪಿ ಮಹಾ ನಗರಪಾಲಿಕೆ ಅಸ್ತಿತ್ವಕ್ಕೆ ಬರುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗುವಂತಾಗಲಿದೆ.
ಅಂಬಲಪಾಡಿ: ಭಜನಾ ಮಂಗಲೋತ್ಸವ ಸಂಪನ್ನ
ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ನಡೆದ 65ನೇ ಭಜನಾ ಮಂಗಲೋತ್ಸವಕ್ಕೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳ್ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವ ದಯಾಕರ ಶಾಂತಿ ಬನ್ನಂಜೆ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು.
ಉಡುಪಿ-ಮಲ್ಪೆ ರಾ.ಹೆ. ದುರಸ್ತಿಗೆ ಬ್ಲಾಕ್‌ ಕಾಂಗ್ರೆಸ್‌ನಿಂದ ಮನವಿ
ತೀರಾ ಹದಗೆಟ್ಟು, ವಾಹನ - ಜನ ಸಂಚಾರಕ್ಕೆ ದುಸ್ತರವಾಗಿರುವ ಉಡುಪಿ- ಮಲ್ಪೆ ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ತಿಗೊಳಿಸಲು ಜಿಲ್ಲಾಧಿಕಾರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಮನವಿ ಮಾಡಲಾಯಿತು.
ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕ್‌ಗೆ ರಾಷ್ಟ್ರೀಯ ಪ್ರಶಸ್ತಿ
ಮಹಾರಾಷ್ಟ್ರದ ಲೋನಾವಾಲದಲ್ಲಿ ಜರುಗಿದ ರಾಷ್ಟ್ರಮಟ್ಟದ ‘ಬ್ಯಾಂಕೋ ಬ್ಲೂ ರಿಬ್ಬನ್ ಮತ್ತು ವಾರ್ಷಿಕ ಶೃಂಗಸಭೆ’ಯಲ್ಲಿ ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್‌ಗೆ ‘ಬೆಸ್ಟ್‌ ಟರ್ನ್ ಅರೌಂಡ್‌ ಬ್ಯಾಂಕ್’ ಎಂಬ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬ್ಯಾಂಕ್‌ ಅಧ್ಯಕ್ಷ ಎಚ್. ಜಯಪ್ರಕಾಶ್ ಕೆದ್ಲಾಯ ಪ್ರಶಸ್ತಿ ಸ್ವೀಕರಿಸಿದರು.
ರಾಜ್ಯದಲ್ಲಿ ಸಂವೇದನಶೀಲತೆ ಇಲ್ಲದ ಭಂಡತನದ ಸರ್ಕಾರವಿದೆ : ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕುಮಾರ್‌
ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ಎಮ್ಮೆ ಚರ್ಮದ ಸರ್ಕಾರ. ಅದಕ್ಕೆ ಸಂವೇದನಾಶೀಲತೆ ಇಲ್ಲದೆ ಭಂಡತನ ತೋರಿಸುತ್ತಿದೆ. ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡ್‌ಗಳನ್ನು ಹಾಗೂ 12 ಲಕ್ಷ ಬಗರ್ ಹುಕುಂ ಜಮೀನು ತಿರಸ್ಕಾರ ಮಾಡಲು ಹೊರಟಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಹೇಳಿದರು.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 527
  • next >
Top Stories
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಆಗ್ತೀರಾ?
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved