ಜಯಂಟ್ಸ್ ಗ್ರೂಪ್ ಆಫ್ ವತಿಯಿಂದ ಮುದ್ದು ಕೃಷ್ಣ - ಮುದ್ದು ರಾಧೆ ಸ್ಪರ್ಧೆಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ಜಯಂಟ್ಸ್ ಕೇಂದ್ರ ಸಮಿತಿಯ ಸದಸ್ಯ ದಿನಕರ್ ಅಮೀನ್ ವಿತರಿಸಿದರು. ಮಕ್ಕಳಿಗೆ ಸಿಹಿತಿಂಡಿ, ಉಪಹಾರ ವಿತರಿಸಲಾಯಿತು. ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು.