• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗನ ಕಾಯಿಲೆ: ಮಲೆನಾಡ ತಪ್ಪಲಲ್ಲಿ ಮುನ್ನೆಚ್ಚರಿಕಾ ಕ್ರಮ
ಮಲೆನಾಡು ಜಿಲ್ಲೆಗಳಲ್ಲಿ ಮಂಗನ‌ಕಾಯಿಲೆ ವ್ಯಾಪಕವಾಗಿ ಹರಡುತ್ತಿದ್ದು, ಮಲೆನಾಡ ತಪ್ಪಲಿನ ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಕಾಡಂಚಿನ ಊರುಗಳಾದ ಹೆಬ್ರಿ, ನಾಡ್ಪಾಲು, ಮುನಿಯಾಲು ಹಾಗೂ ಮರ್ಣೆ, ಕೆರುವಾಶೆ, ಮಾಳ, ನಾಡ್ಪಾಲು, ಈದು, ನೂರಲ್ಬೆಟ್ಟು ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
8ರಿಂದ ಸಹಕಾರ ಭಾರತಿ ರಾಜ್ಯ ಕಾರ್ಯಕಾರಣಿ: ಪ್ರಾಂತ ಅಭ್ಯಾಸ
ಸಹಕಾರ ಭಾರತಿ ರಾಜ್ಯ ಕಾರ್ಯಕಾರಣಿ ಮತ್ತು ಪ್ರಾಂತ ಅಭ್ಯಾಸ ವರ್ಗವು ಫೆ.8 ಮತ್ತು 9ರಂದು ಮಣಿಪಾಲದ ಆರ್‌ಎಸ್‌ಬಿ ಸಭಾಭವನದಲ್ಲಿ ನಡೆಯಲಿದೆ. ಫೆ.8ರಂದು ಬೆಳಗ್ಗೆ 11ಗಂಟೆಗೆ ಸಹಕಾರ ಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ದಾವಣಗೆರೆಯ ಪ್ರಭುದೇವ ಆರ್. ಮಾಗನೂರು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಣಿ - ಅಭ್ಯಾಸವರ್ಗ ಉದ್ಘಾಟನೆಗೊಳ್ಳಲಿದೆ. ಈ ಸಮಾರಂಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಹಾರದ ದೀಪಕ್ ಚೌರಾಷಿಯಾ ಭಾಗವಹಿಸಲಿದ್ದಾರೆ.
ಉಡುಪಿ: ಕೃಷ್ಣಮಠದಲ್ಲಿ ವೈಭವದ ಮಧ್ವ ನವಮಿ ಉತ್ಸವ
ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರ ನೇತೃತ್ವದಲ್ಲಿ ಉಡುಪಿಯ ಶ್ರೀ ಅನಂತೇಶ್ವರ ದೇವಸ್ಥಾನದ ಶ್ರೀಮನ್ ಮಧ್ವಾಚಾರ್ಯರ ಅದೃಶ್ಯ ಸನ್ನಿಧಿಯಲ್ಲಿ ಹಾಗೂ ಶ್ರೀ ಕೃಷ್ಣ ಮಠದಲ್ಲಿ ಮಧ್ವನವಮಿ ಉತ್ಸವವನ್ನು ಅತ್ಯಂತ ವೈಭವದಿಂದ ನಡೆಸಲಾಯಿತು. ಈ ಪ್ರಯುಕ್ತ ಕೃಷ್ಣ ಮಠವನ್ನು ಹಾಗೂ ಅನಂತೇಶ್ವರ ದೇವಾಲಯವನ್ನು ವಿಶೇಷವಾಗಿ ಹೂವಿನಿಂದ ಅಲಂಕಾರ ಮಾಡಲಾಗಿತ್ತು.
ರಾಜ್ಯ ಕಾಂಗ್ರೆಸ್‌ ಸರ್ಕಾರ ಕರಾವಳಿ ವಿರೋಧಿ: ಸುನಿಲ್‌ ಕುಮಾರ್‌
ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ತಾಲೂಕು ಕಚೇರಿ ಬಳಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಯಿತು.
ಉಡುಪಿ: ವರ್ಷದೊಳಗೆ ಇಎಸ್‌ಐ ಆಸ್ಪತ್ರೆ ಆರಂಭಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ
ಉಡುಪಿ ಜಿಲ್ಲೆಗೆ 2023ರಲ್ಲಿ ಮಂಜೂರಾಗಿರುವ ಕಾರ್ಮಿಕರ ರಾಜ್ಯ ವಿಮಾ (ಇಎಸ್‌ಐ) ಆಸ್ಪತ್ರೆಯ ಕಾಮಗಾರಿಯನ್ನು ಇನ್ನೂ ಆರಂಭಿದಿರುವುದನ್ನು ವಿರೋಧಿಸಿ, 2025ರೊಳ‍ಗೆ ಆಸ್ಪತ್ರೆಯನ್ನು ಸ್ಥಾಪಿಸಿ ಬಡ ಕಾರ್ಮಿಕರಿಗೆ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು ಎಂದು ಆಗ್ರಹಿಸಿ ದ ಕಾಮನ್ ಪೀಪಲ್ಸ್ ವೆಲ್ಫೇರ್ ಫೌಂಡೇಶನ್ ಅಧ್ಯಕ್ಷ ಜಿ.ಎ. ಕೋಟೆಯಾರ್ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಮೂಲ್ಕಿ: ವಿಜಯ ಕಾಲೇಜು ಎನ್‌ಎಸ್‌ಎಸ್‌ ವಾರ್ಷಿಕ ಶಿಬಿರ
ಕೆಮ್ರಾಲ್ ಪಂಜದ ಗುತ್ತು ಶಾಂತರಾಮ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲ್ಕಿ ವಿಜಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ನಡೆಯಿತು. ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಯ್ಯದ್ದಿ ಉದ್ಘಾಟಿಸಿದರು.
ಗೇಣಿದಾರರ ಪರ 2011ರ ಕಾನೂನು ಅನುಷ್ಠಾನಕ್ಕೆ ಒಕ್ಕಲು ರಕ್ಷಣಾ ವೇದಿಕೆ ಆಗ್ರಹ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗೇಣಿದಾರರ ಹಿತರಕ್ಷಣೆಗಾಗಿ 2011ರಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾನೂನನ್ನು ತಕ್ಷಣ ಅನುಷ್ಠಾನಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಆಗ್ರಹಿಸಿದೆ.
ಪಿಎಂ ಸೂರ್ಯ ಘರ್ ಯೋಜನೆ ಜಿಲ್ಲೆಯಲ್ಲಿ ಪ್ರಗತಿಯಾಗಬೇಕು: ಸಂಸದ ಕೋಟ ಸೂಚನೆ
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಬೇಕಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.
ನಾಳೆ ಮೀನು ಮಾರಾಟ ಫೆಡರೇಶನ್‌ನಿಂದ 25 ಲಕ್ಷ ರು. ಪ್ರತಿಭಾ ಪುರಸ್ಕಾರ ವಿತರಣೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು 25 ಲಕ್ಷ ರು. ಮೌಲ್ಯದ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮವನ್ನು ಫೆ.8ರಂದು ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಭವನ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಐತಿಹಾಸಿಕ ಶಿವಪಾಡಿ ವೈಭವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಫೆಬ್ರವರಿ 22 ರಿಂದ ಫೆಬ್ರವರಿ 26ರವರೆಗೆ ವೈಭವೋಪೇತವಾಗಿ ನಡೆಯಲಿರುವ ಐತಿಹಾಸಿಕ ಶಿವಪಾಡಿ ವೈಭವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಣಿಪಾಲ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಬುಧವಾರ ಅನಾವರಣಗೊಳಿಸಲಾಯಿತು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 527
  • next >
Top Stories
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಆಗ್ತೀರಾ?
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved