• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಸುಮಾ ಕಾಮತ್‌ಗೆ ‘ಕೊಂಕಣಿ ಮಾನ್ಯತಾ ದಿವಸ್ ಪುರಸ್ಕಾರ್’ ಪ್ರದಾನ
ರಾಜಾಪುರ ಸಾರಸ್ವತ ಸೇವಾ ವೃಂದ ಬಂಟಕಲ್ಲು ಇದರ ವತಿಯಿಂದ ಏರ್ಪಡಿಸಿದ ಸಮಾರಂಭವನ್ನು ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೆಶ್ವರೀ ದೇವಳದ ಆಡಳಿತ ಮೊಕ್ತೇಸರ ಶಶಿಧರ ವಾಗ್ಲೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಉಡುಪಿ ವಲಯ ಪ್ರಾಥಮಿಕ ಶಾಲಾ ತ್ರೋಬಾಲ್ ಪಂದ್ಯಾಟ ಸಂಪನ್ನ
ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾವಳಿ ಇಲ್ಲಿನ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೇಂಜ ಶ್ರೀಧರ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.
ಖಾಸಗಿ ಬಸ್‌ ನಿರ್ಲಕ್ಷ್ಯ ಕೊನೆಯಾಗಲಿ: ನಿಟ್ಟೆ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಓರ್ವ ವಿದ್ಯಾರ್ಥಿ ಬಸ್‌ನಿಂದ ಬಿದ್ದು ಮೃತಪಟ್ಟಿದ್ದು ಇಂತಹ ಘಟನೆಗಳು ಮರುಕಳಿಸಬಾರದು. ಮೃತ ವಿದ್ಯಾರ್ಥಿಗೆ ಪರಿಹಾರ ಒದಗಿಸಿ, ಹೆಚ್ಚುವರಿ ಬಸ್ ಓಡಾಟ ಕಲ್ಪಿಸಬೇಕು ಎಂದು ಆಗ್ರಹಿಸಿ ನಿಟ್ಟೆ ಕಾಲೇಜು ವಿದ್ಯಾರ್ಥಿಗಳು ನಿಟ್ಟೆ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
ನಾರಾಯಣಗುರುಗಳ ತತ್ವಾದರ್ಶ ಸದಾ ಸ್ಮರಣೀಯ: ಡಾ.ತಲ್ಲೂರು
ಮಲ್ಪೆ ಶ್ರೀ ವಿಠೋಭ ಭಜನಾ ಮಂದಿರ, ಬಿಲ್ಲವ ಸಮಾಜ ಸೇವಾ ಸಂಘ ಮಲ್ಪೆ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಅವರ ೧೭೦ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಗಾಂಜಾ, ಡ್ರಗ್ಸ್ ಮಾಫಿಯ ನಿಯಂತ್ರಣಕ್ಕೆ ಪೊಲೀಸರಿಗೆ ನೈತಿಕ ಬೆಂಬಲ: ವಿನೂತನ ಅಭಿಯಾನ
ಗಾಂಜಾ, ಡ್ರಗ್ಸ್ ಮಾಫಿಯ ನಿಯಂತ್ರಣಕ್ಕಾಗಿ ಕೆಲಸ ಮಾಡುತ್ತಿರುವ ಪೊಲೀಸ್ ಇಲಾಖೆಗೆ ನೈತಿಕ ಬೆಂಬಲ ನೀಡುವ ಸಲುವಾಗಿ ಇಲ್ಲಿನ ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ಹಾಗೂ ಟೀಂ ಅಭಿಮತ ಸದಸ್ಯರು ಉಪವಿಭಾಗದ ಡಿವೈಎಸ್ಪಿ ಕೆ.ಯು.ಬೆಳ್ಳಿಯಪ್ಪ ಅವರನ್ನು ಭೇಟಿ ಮಾಡಿದರು.
ಲೋಕಸೇವಾ ಆಯೋಗದ ಪರೀಕ್ಷೆ ನ್ಯಾಯಸಮ್ಮತವಾಗಿ ನಡೆಸಿ: ಡಿಸಿ ಡಾ. ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯ ಕುರಿತ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ: ವೈಭವದ ರಾಘವೇಂದ್ರ ಆರಾಧನೆ ಸಂಪನ್ನ
ಮಧ್ಯಾಹ್ನದ ಮಹಾಪೂಜೆ ಹಾಗೂ ಪಲ್ಲ ಪೂಜೆಗಳನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಕಿರಿಯ ಪಟ್ಟ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಗಳು ನೆರವೇರಿಸಿದರು. ಸಂಜೆ ಶ್ರೀ ಕೃಷ್ಣನ ಸುವರ್ಣ ರಥದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವ ಅವತಾರ ಪ್ರಹ್ಲಾದ ರಾಜರ ಉತ್ಸವ ಮೂರ್ತಿಯನ್ನು ರಥೋತ್ಸವ ನಡೆಸಿ ಶ್ರೀ ಕೃಷ್ಣನ ಸನ್ನಿಧಿಯ ಮುಂಭಾಗದ ಚಂದ್ರ ಶಾಲೆಯಲ್ಲಿ ವೈಭವದ ಪೂಜೆಗಳನ್ನು ನಡೆಸಲಾಯಿತು.
ಮಕ್ಕಳ ಬೆಳವಣಿಗೆಗೆ ಸ್ಪರ್ಧಾ ಜಗತ್ತು ಸಹಕಾರಿ: ಡಾ.ಕೆ.ಎಸ್. ಕಾರಂತ್
ಸಾಲಿಗ್ರಾಮ ದೇಗುಲದ ಕೂಟ ಬಂಧು ಭವನದಲ್ಲಿ ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸಂಸ್ಥೆ ಯುವ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆ ನಡೆಯಿತು.
ವಿಶ್ವ ಛಾಯಾಗ್ರಹಣ ದಿನಾಚರಣೆ: ದೇವದಾಸ್ ಕಾಮತ್ ಅವರಿಗೆ ಗೌರವ
ಮಾಧ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ನೀಡುತ್ತಿರುವ ಹಿರಿಯ ಛಾಯಾಚಿತ್ರ ಕಲಾವಿದ ದೇವದಾಸ್‌ ಕಾಮತ್‌ ಅವರಿಗೆ ಗೌರವ ಅಭಿನಂದನೆ ಸಲ್ಲಿಸಲಾಯಿತು.
ಬಸ್‌ನಿಂದ ಬಿದ್ದು ವಿದ್ಯಾರ್ಥಿ ಸಾವು
ಬಸ್‌ನಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ನಿಟ್ಟೆಯಲ್ಲಿ ನಡೆದಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 396
  • next >
Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟೆಸ್ಟ್‌ನಲ್ಲಿ ಕಿಂಗ್‌ ಕೊಹ್ಲಿ ಯುಗಾಂತ್ಯ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved