• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಪು ಶ್ರೀ ಹೊಸಮಾರಿಗುಡಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ
ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿಯ ಪುನರ್ ಪ್ರತಿಷ್ಠೆ - ಬ್ರಹ್ಮಕಲಶೋತ್ಸವ ಫೆ. 25 ರಿಂದ ಮಾ.5 ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಸೋಮವಾರ ಜಿಲ್ಲಾಧಿಕಾರಿ ಕೋರ್ಟ್ ಹಾಲ್ ನಲ್ಲಿ ಸಭೆ ನಡೆಸಲಾಯಿತು.
ಟೋಲ್‌ಗಳಲ್ಲಿ ಅಧಿಕ ಸುಂಕ ವಸೂಲಿ: ಫೆಬ್ರವರಿ 5ರಂದು ಬಸ್‌ ಮಾಲೀಕರ ಪ್ರತಿಭಟನೆ
ಅನಧಿಕೃತವಾಗಿ ಟೋಲ್‌ನಲ್ಲಿ ಬಸ್‌ಗಳಿಂದ ಹೆಚ್ಚುವರಿ ಸುಂಕ ವಸೂಲಿ ಮಾಡುತ್ತಿರುವುದನ್ನು ವಿರೋಧಿಸಿ ಕೆನರಾ ಬಸ್ ಮಾಲಕರ ಸಂಘ ಹಾಗು ಕರಾವಳಿ ಬಸ್ ಮಾಲಕರ ಸಂಘ ಫೆ.5 ರಂದು ಜಿಲ್ಲೆಯ ಹೆಜಮಾಡಿ ಮತ್ತು ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ತೆಂಕನಿಡಿಯೂರು ಕಾಲೇಜಿನಲ್ಲಿ ವರಕವಿ ಬೇಂದ್ರೆ ಜನ್ಮದಿನಾಚರಣೆ
ಉಡುಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಕನ್ನಡ ವಿಭಾಗವು, ಐಕ್ಯೂಎಸಿಯೊಂದಿಗೆ ವರಕವಿ ಬೇಂದ್ರೆ ಜನ್ಮದಿನಾಚರಣೆಯ ಕಾರ್ಯಕ್ರಮ ಆಯೋಜಿಸಿತ್ತು.
ಶರಣಾದ ನಕ್ಸಲ್‌ ಲಕ್ಷ್ಮೀಗೆ ನ್ಯಾಯಾಂಗ ಬಂಧನ
ಉಡುಪಿ ಜಿಲ್ಲಾಡಳಿತದ ಮುಂದೆ ಭಾನುವಾರ ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರಿಗೆ ಕುಂದಾಪುರ ತಾಲೂಕು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಶೇ.16ಕ್ಕೂ ಹೆಚ್ಚು ಮಳೆಯಾಗಿದ್ದು, ಕುಡಿವ ನೀರಿನ ಕೊರತೆಯ ಸಾಧ್ಯತೆ ಇಲ್ಲ: ಡಿಸಿ ಡಾ.ವಿದ್ಯಾಕುಮಾರಿ
ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಹೇಳಿದರು.
ನಕ್ಸಲ್‌ ಚಳವಳಿಯ ಕೊನೆಯ ಕೊಂಡಿ ಲಕ್ಷ್ಮೀ ತೊಂಬಟ್ಟು ಉಡುಪಿ ಜಿಲ್ಲಾಡಳಿತದ ಮುಂದೆ ಶರಣು

ನಕ್ಸಲ್‌ ಚಳವಳಿಯ ಕೊನೆಯ ಕೊಂಡಿ ಎನ್ನಲಾದ ಲಕ್ಷ್ಮೀ ತೊಂಬಟ್ಟು ಭಾನುವಾರ ಉಡುಪಿ ಜಿಲ್ಲಾಡಳಿತದ ಮುಂದೆ ಶರಣಾಗಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ಕರಾವಳಿ ಕರ್ನಾಟಕಕ್ಕೆ ದ್ರೋಹ: ಉಡುಪಿ ಕಾಂಗ್ರೆಸ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಗಳನ್ನು ನೀಡದೆ ಕರ್ನಾಟಕವನ್ನು ಅವಗಣಿಸಿದ್ದಷ್ಟೇ ಅಲ್ಲ ಕರಾವಳಿ ಕರ್ನಾಟಕಕ್ಕೆ ದ್ರೋಹ ಬಗೆಯಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.
ಬಂದರು- ಮೀನುಗಾರಿಕಾ ಇಲಾಖೆ ಅಧಿಕಾರಿ ಜೀವಿಯರ್ ಡಯಾಸ್‌ಗೆ ಬೀಳ್ಕೊಡುಗೆ
ಬಂದರು ಮತ್ತು ಮೀನುಗಾರಿಕಾ ಉಡುಪಿ ಉಪವಿಭಾಗದಲ್ಲಿ ಎಂಜಿನಿಯರ್ ಆಗಿ ಸುಮಾರು 29 ವರ್ಷ ಕರ್ತವ್ಯ ಸಲ್ಲಿಸಿ ನಿವೃತ್ತರಾದ ಕ್ಸೇವಿಯರ್ ಪಿ. ಡಯಾಸ್ ಅವರನ್ನು ಮೂಲಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಕರ್ನಾಟಕ ಜಲಸಾರಿಗೆ ಮಂಡಳಿ ವತಿಯಿಂದ ನಗರದ ಅಂಬಲಪಾಡಿ ಕಾರ್ತಿಕ ಹೋಟೆಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಬೀಳ್ಕೊಡಲಾಯಿತು.
ಕಾಡಿನಲ್ಲಿದ್ದು ಶಸ್ತ್ರಾಸ್ತ್ರಗಳಿಂದ ಸಾಧನೆ ಅಸಾಧ್ಯ: ಮಾಜಿ ನಕ್ಸಲ್ ಸಲೀಂ
ಇನ್ನು ಮುಂದೆ ಶಸ್ತ್ರಾಸ್ತ್ರ ಹೋರಾಟದಿಂದ ಯಾವುದೇ ಸಾಧನೆ ಮಾಡುವುದಕ್ಕಾಗುವುದಿಲ್ಲ ಎಂಬ ಸತ್ಯದರ್ಶನವಾಗಿ 2009ರಲ್ಲಿ ನಕ್ಸಲ್ ಚಳುವಳಿ ಬಿಟ್ಟು ಹೊರಗೆ ಬಂದಿರುವ ಸಲೀಂ ಯಾನೆ ಸಂಜೀವ, ಇನ್ನು ಯಾರೂ ಕೂಡ ಶಸ್ತ್ರಾಸ್ತ್ರ ಹಿಡಿದು ಕಾಡಿಗೆ ಹೋಗಿ ಹೋರಾಟ ಮಾಡಬೇಕಾಗಿಲ್ಲ, ಹೋರಾಟ ಮಾಡುವುದಿದ್ದರೆ ಅಂಬೇಡ್ಕರ್‌ ಅವರ ಸಂವಿಧಾನದಡಿ ಹೋರಾಟ ಮಾಡಿ ಎಂದು ಸಲಹೆ ಮಾಡಿದ್ದಾರೆ.
ಕಾರ್ಕಳ ಅಗ್ನಿಶಾಮಕ ಠಾಣೆಯಲ್ಲಿ ವಾಹನ ಕೊರತೆ, ಕಾರ್ಯವ್ಯಾಪ್ತಿ ಹೆಚ್ಚು!
ಜಿಲ್ಲೆಯಲ್ಲಿ ಒಟ್ಟು 7 ತಾಲೂಕುಗಳಿದ್ದರೂ ಉಡುಪಿ, ಮಲ್ಪೆ, ಕಾರ್ಕಳ, ಕುಂದಾಪುರ ಹಾಗೂ ಬೈಂದೂರಿನಲ್ಲಿ ಮಾತ್ರ ಅಗ್ನಿಶಾಮಕ ಠಾಣೆಗಳಿವೆ. ಹೆಬ್ರಿ, ಬ್ರಹ್ಮಾವರ, ಕಾಪು ತಾಲೂಕುಗಳಲ್ಲಿ ಅಗ್ನಿಶಾಮಕ ಠಾಣೆಗಳಿಲ್ಲ. ಆದ್ದರಿಂದ ಹೆಬ್ರಿ, ಬ್ರಹ್ಮಾವರ ಹಾಗೂ ಕಾಪು ತಾಲೂಕುಗಳಲ್ಲಿ ಸಂಭವಿಸುವ ಅಗ್ನಿ ಅವಘಡ ನಿರ್ವಹಣೆಯನ್ನೂ ಕಾರ್ಕಳ ಠಾಣೆಯೇ ಮಾಡಬೇಕಿದೆ.
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 527
  • next >
Top Stories
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
ಚಾಂದನಿ ಚೌಕ ಮಾರ್ಕೆಟ್‌ಗೆ ನಿತ್ಯ 400 ಕೋಟಿ ರು. ನಷ್ಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved