ಮಾದಕ ವ್ಯಸನ ಸಮಾಜಕ್ಕೆ ಮಾರಕ: ರತ್ನಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ, ಶ್ರೀ ರಾಜೀವ್ ಗಾಂಧಿ ಎಜುಕೇಷನ್ ಮತ್ತು ವೆಲ್ಫೇರ್ ಟ್ರಸ್ಟ್- ಸ್ಪಂದನ ವ್ಯಸನ ಮುಕ್ತಿ ಕೇಂದ್ರ ಉಡುಪಿ ಹಾಗೂ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಆಶ್ರಯದಲ್ಲಿ ಪೂರ್ಣ ಪ್ರಜ್ಞಾ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನಡೆದ ನಶ ಮುಕ್ತ ಭಾರತ ಅಭಿಯಾನ ಅರಿವು ಕಾರ್ಯಕ್ರಮ ನಡೆಯಿತು.