• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಕೂಲಿಯಾಳುಗಳ ಕೊರತೆ: ಭತ್ತ ನಾಟಿಗೆ ಸಂಕಷ್ಟ
ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಈ ಬಾರಿ ಸುಮಾರು 7000 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಕಾರ್ಯ ಚುರುಕಾಗಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಕೌಶಲ್ಯಯುತ ಕೃಷಿ ಕೂಲಿ ಕಾರ್ಮಿಕರ ಕೊರತೆಯು ರೈತರಿಗೆ ತೀವ್ರ ಸಮಸ್ಯೆಯಾಗಿದೆ.
ಪೊಳಲಿ ಶೀನಪ್ಪ ಹೆಗ್ಗಡೆ, ಎಸ್‌ಆರ್‌ ಹೆಗ್ಡೆ ಪ್ರಶಸ್ತಿಗೆ ಇತಿಹಾಸ ತಜ್ಞೆ ಡಾ, ಮಾಲತಿ ಆಯ್ಕೆ
ಇತಿಹಾಸತಜ್ಞೆ ಡಾ. ಮಾಲತಿ ಕೃಷ್ಣಮೂರ್ತಿ ಅವರನ್ನು ೨೦೨೫ನೇ ಸಾಲಿನ ಪೊಳಲಿ ಶೀನಪ್ಪ ಹೆಗ್ಗಡೆ - ಎಸ್.ಆರ್. ಹೆಗ್ಡೆ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಉಡುಪಿ ಪೂರ್ಣ ಪ್ರಜ್ಞ ಕಾಲೇಜು: ಸಂಸ್ಥಾಪಕರ ದಿನಾಚರಣೆ
ಉಡುಪಿ ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿಸಂಸ್ಥಾಪಕರ ದಿನಾಚರಣೆಯಲ್ಲಿ ಶ್ರೀ ವಿಬುಧೇಶ ತೀರ್ಥರನ್ನು ಸ್ಮರಿಸಲಾಯಿತು.
ಕಾರ್ಕಳ ವಿಜೇತ ಶಾಲೆಯಲ್ಲಿ ಕರಕರಿ ಫ್ರೆಂಡ್ಸ್ ಸೇವಾ ಬಳಗದ ವಾರ್ಷಿಕೋತ್ಸವ ಸಂಪನ್ನ
ಕರಕರಿ ಫ್ರೆಂಡ್ಸ್ ಸೇವಾ ಬಳಗದ ೪ನೇ ವಾರ್ಷಿಕೋತ್ಸವ ಕಾರ್ಯಕ್ರಮ ಅಯ್ಯಪ್ಪನಗರದಲ್ಲಿರುವ ವಿಜೇತ ವಿಶೇಷ ಮಕ್ಕಳ ಶಾಲೆಯಲ್ಲಿ ವಿಶಿಷ್ಟವಾಗಿ ನೆರವೇರಿತು. ಸಂಸ್ಥೆಯ ವತಿಯಿಂದ ವಿಜೇತ ಶಾಲಾ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆ ಹಾಗೂ ಶಾಲಾ ಶ್ರೇಯೋಭಿವೃದ್ಧಿಗಾಗಿ ದೇಣಿಗೆ ಹಸ್ತಾಂತರಿಸಲಾಯಿತು.
ಮಾದಕ ವ್ಯಸನ ಸಮಾಜಕ್ಕೆ ಮಾರಕ: ರತ್ನ
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ, ಶ್ರೀ ರಾಜೀವ್ ಗಾಂಧಿ ಎಜುಕೇಷನ್ ಮತ್ತು ವೆಲ್ಫೇರ್ ಟ್ರಸ್ಟ್- ಸ್ಪಂದನ ವ್ಯಸನ ಮುಕ್ತಿ ಕೇಂದ್ರ ಉಡುಪಿ ಹಾಗೂ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಆಶ್ರಯದಲ್ಲಿ ಪೂರ್ಣ ಪ್ರಜ್ಞಾ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನಡೆದ ನಶ ಮುಕ್ತ ಭಾರತ ಅಭಿಯಾನ ಅರಿವು ಕಾರ್ಯಕ್ರಮ ನಡೆಯಿತು.
ಶಿರ್ವ ಸಹಕಾರಿ ವ್ಯವಸಾಯಿಕ ಸಂಘದಿಂದ ‘ಏಕ್ ಪೇಡ್ ಮಾ ಕೆ ನಾಮ್’ ವನಮಹೋತ್ಸವ
ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ವತಿಯಿಂದ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಅಂತಾರಾಷ್ಟ್ರೀಯ ಸಹಕಾರಿ ವರ್ಷ- ೨೦೨೫’ ವನ್ನು ‘ಏಕ್ ಪೇಡ್ ಮಾ ಕೆ ನಾಮ್’ ಎನ್ನುವ ಪರಿಕಲ್ಪನೆಯಲ್ಲಿ ಆಚರಿಸಲಾಯಿತು.
ಸೇವೆಯ ಮೂಲಕ ಸಾಮಾಜಿಕ ಪರಿವರ್ತನೆ: ವಸಂತ ಹೋಬಳಿದಾರ್
ರೋಟರಿ ಉಡುಪಿಯ 2025-26ನೇ ಸಾಲಿನ ನೂತನ ಪದಾಧಿಕಾರಗಳ ಪದಪ್ರದಾನ ನಡೆಯಿತು. ನಾಮ ನಿರ್ದೇಶಿತ ರೋಟರಿ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್ ಕಾರ್ಯಕ್ರಮ ನಡೆಸಿಕೊಟ್ಟರು.
ಬೈಂದೂರು: ಯಕ್ಷಗಾನ ಕಲಾರಂಗದ ೭೭ನೇ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಯೋಜನೆಯ ಫಲಾನುಭವಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂರ್ವಿಕಾ (ಚಂದ್ರಾವತಿ ಮತ್ತು ಮಾದೇವ ಖಾರ್ವಿ ಅವರ ಪುತ್ರಿ) ಅವರಿಗೆ ಬೈಂದೂರು ತಾಲೂಕಿನ ಮರವಂತೆಯಲ್ಲಿ ಬೆಂಗಳೂರಿನ ಗೀತಾ ಎಲ್.ಎನ್. ಶೆಟ್ಟಿ ಅವರು ತಮ್ಮ ತಂದೆ ತಾಯಿಯ ನೆನಪಿನಲ್ಲಿ ೬.೫೦ ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿದ ‘ಲಲಿತಾ ನಿವಾಸ’ವನ್ನು ಮಂಗಳವಾರ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ವಚನ ಸಾಹಿತ್ಯ ಪ್ರಚಾರಕ್ಕೆ ಬದುಕನ್ನೇ ಮುಡಿಪಾಗಿಟ್ಟ ಡಾ.ಫ.ಗು. ಹಳಕಟ್ಟಿ: ಅಬೀದ್‌ ಗದ್ಯಾಳ್‌
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎ.ವಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ - ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ನಡೆಯಿತು.
ಪ್ರೀತಮ್ ನಾಯಕ್‌ಗೆ ‘ಕನ್ನಡ ಸಿರಿ’ ಪ್ರಶಸ್ತಿ
ಕನ್ನಡ ಮತ್ತು ತುಳು ನಾಟಕ ರಂಗದಲ್ಲಿ ಅಭಿನಯಿಸಿ, ಬಳಿಕ ತುಳು, ಕನ್ನಡ ಚಲನಚಿತ್ರಗಳ ಅಭಿನಯದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಉಡುಪಿ ಸಮೀಪದ ನಿಂಜೂರಿನ ಪ್ರೀತಮ್ ನಾಯಕ್ ಅವರಿಗೆ ಮುಂಬೈಯ ಕಲಾ ಜಗತ್ತು ಸಂಸ್ಥೆಯ ವತಿಯಿಂದ ಬಂಟರ ಭವನದ ಶ್ರೀಮತಿ ರಾಧಾ ಬಾಯಿ ಟಿ. ಭಂಡಾರಿ ಆಡಿಟೋರಿಯಂನಲ್ಲಿ ಕಲಾ ಜಗತ್ತು ಮುಂಬೈ ಅಧ್ಯಕ್ಷ ತೋನ್ಸೆ ವಿಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ‘ಕನ್ನಡ ಸಿರಿ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 454
  • next >
Top Stories
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
ರೇ* ಕೇಸಲ್ಲಿ ಪ್ರಜ್ವಲ್‌ ದೋಷಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved