ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೇಜಾರು ನಾಲ್ವರ ಕೊಲೆ ಪ್ರಕರಣ: ವಿಚಾರಣೆ ಡಿ.11ಕ್ಕೆ ಮುಂದೂಡಿಕೆ
ಹತ್ಯೆ ಪ್ರಕರಣ ಆರೋಪಿ ಪ್ರವೀಣ್ ಚೌಗಲೆ ತನ್ನ ಪರ ವಕಾಲತ್ತು ನಡೆಸಲು ಹೊಸ ವಕೀಲರನ್ನು ನೇಮಿಸಿದ್ದು ವಿಚಾರಣೆ ಡಿ 11ಕ್ಕೆ ಮುಂದೂಡಲಾಗಿದೆ.
ಕೋಲ್ಕತ್ತಾ ರಾಮಕೃಷ್ಣಾಶ್ರಮಕ್ಕೆ ಶಿರೂರು ಶ್ರೀ ಭೇಟಿ
ಭಾವಿ ಪರ್ಯಾಯ ಶಿರೂರು ಮಠದ ಪೀಠಾಧಿಪತಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪರ್ಯಾಯ ಪೂರ್ವಭಾವಿಯಾಗಿ ಪುಣ್ಯ ಕ್ಷೇತ್ರ ಸಂದರ್ಶನ ನಡೆಸುತ್ತಿದ್ದಾರೆ.
ಉಡುಪಿಯಲ್ಲಿ ಇಂದಿನಿಂದ ರಾಜ್ಯ ನೇತ್ರ ತಜ್ಞರ ಸಮ್ಮೇಳನ
ಕರ್ನಾಟಕ ರಾಜ್ಯ ನೇತ್ರ ತಜ್ಞರ ಸಂಘದ ವಾರ್ಷಿಕ ಸಮ್ಮೇಳನ ನ. 22ರಿಂದ 24ರ ವರೆಗೆ ಕೋಟೇಶ್ವರ ಯುವ ಮೆರಿಡಿಯನ್ನಲ್ಲಿ ನಡೆಯಲಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ, ವಿಶೇಷ ಪೂಜೆ
ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ. ಶಿವಕುಮಾರ್ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಡವರ ಪರವಾಗಿರುವ ನಮ್ಮ ಸರ್ಕಾರ ಅನ್ಯಾಯ ಮಾಡಲ್ಲ: ಡಿಕೆ ಶಿವಕುಮಾರ್
ಉಪಚುನಾವಣಾ ಫಲಿತಾಂಶದ ಬಗ್ಗೆ ಯಾವುದೇ ಯೋಚನೆ ಇಲ್ಲ. ನಮ್ಮ ಪ್ರಯತ್ನ ನಾವು ಮಾಡಿದ್ದೇವೆ. ದೇವರ ಫಲಕ್ಕೆ ಕಾಯುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ರವಿ ಖಾರ್ವಿಗೆ ದೇಶದ ಅತ್ಯುತ್ತಮ ಸಮುದ್ರ ಮೀನು ಕೃಷಿಕ ಪ್ರಶಸ್ತಿ
ತಲ್ಲೂರು ಗ್ರಾಮದ ಪ್ರಗತಿಪರ ಕೃಷಿಕ ರವಿ ಖಾರ್ವಿ ಸಮುದ್ರ ಮೀನು ಕೃಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. 1 ಲಕ್ಷ ರು. ನಗದಿನೊಂದಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಕಳ: ಉದ್ಯಮಶೀಲತಾ ತರಬೇತಿ ಕಾರ್ಯಾಗಾರ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಯ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.
ಜಮೀರ್ರನ್ನು ತಕ್ಷಣ ಸಂಪುಟದಿಂದ ಕೈಬಿಡಿ: ಸಂಸದ ಕೋಟ ಒತ್ತಾಯ
ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ದಿನಪೂರ್ತಿ ಧರಣಿ ಸತ್ಯಾಗ್ರಹ ನಡೆಯಿತು. ಸಚಿವ ಜಮೀರ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಲಾಯಿತು.
ಆರೋಗ್ಯ ಇಲಾಖೆಯ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ
ಆರೋಗ್ಯ ಇಲಾಖೆಯ ಅಂತರ ಇಲಾಖೆಯ ಸಮನ್ವಯ ಸಮಿತಿ ಸಭೆ ನಡೆಯಿತು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ತಲುಪಿಸಲು ತಹಸೀಲ್ದಾರ್ ಸೂಚಿಸಿದರು.
ಗುಣಮಟ್ಟದ ಸೇವೆ ನೀಡದ ಬಿಎಸ್ಎನ್ಎಲ್ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ದಾವೆ: ಕೋಟ
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಬಿಎಸ್ಎನ್ಎಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಗ್ರಾಹಕರಿಗೆ ಬಿಎಸ್ಎನ್ಎಲ್ ಸೇವೆಗಳು ಸಿಗುತ್ತಿಲ್ಲ ಎಂದು ಹೇಳಿದರು.
< previous
1
...
206
207
208
209
210
211
212
213
214
...
469
next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ