• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಕ್ಸಲ್‌ ಲಕ್ಷ್ಮೀ ತೊಂಬಟ್ಟು ಇಂದು ಉಡುಪಿಯಲ್ಲಿ ಶರಣು?
ರಾಜ್ಯದಲ್ಲಿ ಸಕ್ರಿಯರಾಗಿದ್ದ ನಕ್ಸಲೀಯರಲ್ಲಿ ಕೊನೆಯವರಾದ ರವೀಂದ್ರ ಶನಿವಾರ ಚಿಕ್ಕಮಗಳೂರು ಪೊಲೀಸ್‌ ಮುಂದೆ ಶರಣಾಗಿದ್ದು, ರಾಜ್ಯದಲ್ಲಿ ನಕ್ಸಲ್‌ ಚಳುವಳಿ ಕೊನೆಗೊಂಡಿದೆ. ಇದೀಗ ಆಂಧ್ರಪ್ರದೇಶದಲ್ಲಿ ಈ ಹಿಂದೆ ಶರಣಾಗಿದ್ದ ಕರ್ನಾಟಕದ ನಕ್ಸಲ್‌ ಲಕ್ಷ್ಮೀ ತೊಂಬಟ್ಟು (41) ಭಾನುವಾರ ಉಡುಪಿಯ ಪೊಲೀಸ್‌ ಮುಂದೆ ಶರಣಾಗುತ್ತಾಳೆ ಎಂಬ ಮಾಹಿತಿ ಇದೆ.
ಮೀನು ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಗೆ ಆಗ್ರಹ
ಉಡುಪಿ ಜಿಲ್ಲಾ ಮಿನುಗಾರರ ಮತ್ತು ಮೀನು ಕಾರ್ಮಿಕರ ಸಂಘದ ಸಮಾವೇಶ ಬನ್ನಂಜೆ ಶ್ರೀ ನಾರಾಯಣಗುರು ಸಭಾಂಗಣದಲ್ಲಿ ನಡೆಯಿತು. ಸಮಾವೇಶವನ್ನು ಸಿಐಟಿಯು ಜಿಲ್ಲಾ ಕೋಶಾಧಿಕಾರಿ ಶಶಿಧರ ಗೊಲ್ಲ ಉದ್ಘಾಟಿಸಿದರು.
ಜಗತ್ತಿನ ಎಲ್ಲ ಕಲೆಗಳ ಮೂಲವೇ ಜಾನಪದ: ಮಂಡ್ಯ ರಮೇಶ್
ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕುಂಜಿಬೆಟ್ಟು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಸಂಸ್ಕೃತಿ ಉತ್ಸವದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಪ್ರಾಯೋಜಿತ ಪಂಚಮಿ ಪುರಸ್ಕಾರವನ್ನು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್‌ಗೆ ಪ್ರದಾನಿಸಲಾಯಿತು.
ಸಾಮಾನ್ಯ ಜನತೆಯ ಬಜೆಟ್‌: ಕಿಶೋರ್‌ ಕುಮಾರ್ ಕುಂದಾಪುರ
ದೇಶದ ಕೋಟ್ಯಂತರ ಸಾಮಾನ್ಯ ಜನರಿಗೆ ಅನುಕೂಲವಾಗುವಂತಹ ಹತ್ತಾರು ಯೋಜನೆಗಳ ಬಜೆಟ್ ಅನ್ನು ಈ ಬಾರಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ತಿಳಿಸಿದ್ದಾರೆ.
ಶಿರೂರು ಶ್ರೀಗಳಿಂದ ಗೋವಂಶ ರಕ್ಷೆಗಾಗಿ ವಿಷ್ಣು ಸಹಸ್ರನಾಮ ಪಾರಾಯಣ
ರಾಜ್ಯದಲ್ಲಿ ಗೋವುಗಳ ಮೇಲೆ ನಡೆಯುತ್ತಿರುವ ಹಿಂಸೆಯಿಂದ ಗೋವಂಶ ಸುರಕ್ಷೆಗೆ ಪೇಜಾವರ ಶ್ರೀಪಾದರು ಕೊಟ್ಟಿರುವ ಕರೆಯಂತೆ, ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶನಿವಾರ ಇಲ್ಲಿನ ಕಡೆಕಾರು ಮಠಕ್ಕೆ ಆಗಮಿಸಿ ಶಿಷ್ಯರೊಂದಿಗೆ ವಿಷ್ಣು ಸಹಸ್ರನಾಮ ಪಾರಾಯಣ ಹಾಗೂ ಅರ್ಚನೆಯನ್ನು ಮಾಡಿದರು.
9ರಂದು ಭಾರತದ ಅತಿದೊಡ್ಡ ಮಣಿಪಾಲ ಮ್ಯಾರಥಾನ್‌-2025
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿದ್ಯಾರ್ಥಿಗಳೇ ಆಯೋಜಿಸುವ ಭಾರತದ ಅತಿದೊಡ್ಡ, ಮಣಿಪಾಲ್‌ ಮ್ಯಾರಥಾನ್‌-2025 ಫೆ.9ರಂದು ನಡೆಯಲಿದೆ. ಈ ಬಾರಿಯ 7ನೇ ಅವೃತ್ತಿಯ ಈ ಮ್ಯಾರಾಥಾನ್‌ನಲ್ಲಿ ವಿಶ್ವಾದ್ಯಂತದಿಂದ 20,000 ಓಟಗಾರರು ಭಾಗವಹಿಸಲಿದ್ದಾರೆ.
ಎಂ.ಎಂ. ಹೆಗ್ಡೆ ಪ್ರಶಸ್ತಿಗೆ ಶ್ರೀನಿವಾಸ ದೇವಾಡಿಗ ಆಯ್ಕೆ
ಕುಂದಾಪುರ ಎಂ.ಎಂ. ಹೆಗ್ಡೆ ಪ್ರತಿಷ್ಠಾನ ಕೊಡಮಾಡುವ ೨೦೨೫ರ ಸಾಲಿನ ಎಂ.ಎಂ. ಹೆಗ್ಡೆ ಪ್ರಶಸ್ತಿಗೆ ಖ್ಯಾತ ಯಕ್ಷಗಾನ ಕಲಾವಿದ ಶ್ರೀನಿವಾಸ ದೇವಾಡಿಗ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ೧೦,೦೦೦ ರು. ನಗದನ್ನು ಒಳಗೊಂಡಿರುತ್ತದೆ. ಪ್ರಶಸ್ತಿಯನ್ನು ಫೆ. 8ರಂದು ಯಕ್ಷಗಾನ ಕೇಂದ್ರ ಇಂದ್ರಾಳಿ ಇದರ ವಾರ್ಷಿಕೋತ್ಸವದಂದು ಪ್ರದಾನಿಸಲಾಗುವುದು.
ಉಡುಪಿ : ಅಶಕ್ತರಿಗೆ ಸೂರು ಕಲ್ಪಿಸುವುದು ಕೂಡ ಶ್ರೀ ರಾಮನಿಗೆ ಸಂದ ಸೇವೆ - ಪೇಜಾವರ ಶ್ರೀ
ಮಲ್ಪೆ ವಡಭಾಂಡೇಶ್ವರ ವಾರ್ಡಿನ ಸುಶೀಲಾ ಎಂಬವರಿಗೆ ಶಾಸಕ ಯಶ್ಪಾಲ್ ಸುವರ್ಣ ಅವರು ಪುಷ್ಪಾನಂದ ಫೌಂಡೇಶನ್ ಮೂಲಕ ತಮ್ಮ ಹೆತ್ತವರ ಸ್ಮರಣಾರ್ಥ 12 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿದ ಮನೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಸ್ತಾಂತರಿಸಿದರು.
ಕಾಪು ಶಾಸಕರಿಂದ ಕುಕ್ಕೆಹಳ್ಳಿಯಲ್ಲಿ ಅಹವಾಲು ಸ್ವೀಕಾರ, ಸವಲತ್ತು ವಿತರಣೆ
ಕುಕ್ಕೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಕುಕ್ಕೆಹಳ್ಳಿ ಮಹಾಲಿಂಗೇಶ್ವರ ಸಭಾಭವನದಲ್ಲಿ ಶಾಸಕ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.
ಆಯುರ್ವೇದದ ಮಹತ್ವ ಅರಿಯದಿರುವುದು ದೌರ್ಭಾಗ್ಯ: ಮಂತ್ರಾಲಯ ಶ್ರೀಗಳು
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನೂತನ ಕಟ್ಟಡವನ್ನು ಶುಕ್ರವಾರ ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿದರು.
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 527
  • next >
Top Stories
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
ಚಾಂದನಿ ಚೌಕ ಮಾರ್ಕೆಟ್‌ಗೆ ನಿತ್ಯ 400 ಕೋಟಿ ರು. ನಷ್ಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved