• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖರ್ಗೆ ಬಹಿರಂಗ ಕ್ಷಮೆ ಕೇಳಬೇಕು: ಯಶ್‌ಪಾಲ್‌ ಸುವರ್ಣ ಆಗ್ರಹ
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬೇಜವಾಬ್ದಾರಿಯುತವಾದುದು. ಅವರಂತಹ ರಾಷ್ಟ್ರೀಯ ನಾಯಕರಿಗೆ ಇಂತಹ ಹೇಳಿಕೆ ಶೋಭೆ ತರುವುದಿಲ್ಲ ಎಂದು ಶಾಸಕರು ತಿಳಿಸಿದರು.
ಉದ್ಯಾವರ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ
ಉದ್ಯಾವರ ಗ್ರಾ.ಪಂ. ಉಪಾಧ್ಯಕ್ಷ ರಾಜೇಶ್‌ ಕುಂದರ್‌ ಅರಿವು ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.
ಪೋಕ್ಸೋ ಕಾಯಿದೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ: ನ್ಯಾ. ಯೋಗೀಶ್
ಜಿಲ್ಲೆಯ ಸರ್ಕಾರಿ ವೈದ್ಯಾಧಿಕಾರಿಗಳು ಮತ್ತು ಶುಶ್ರೂಷಾಧಿಕಾರಿಗಳಿಗೆ ಪೋಕ್ಸೋ ಕಾಯಿದೆ ಕುರಿತು ನಡೆದ ಕಾರ್ಯಾಗಾರ ಉದ್ಘಾಟಿಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್‌ ಪಿ. ಆರ್‌. ಮಾತನಾಡಿದರು.
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಉದ್ಯೋಗ ಅವಕಾಶಗಳ ಹೆಚ್ಚು: ಸಹನಾ
ಇತರ ನವೀಕರಿಸಬಹುದಾದ ಇಂಧನಗಳ ತಾಂತ್ರಿಕತೆಯ ಬಗ್ಗೆ ತರಬೇತಿ ಕಾರ್ಯಕ್ರಮ ಆರಂಭವಾಯಿತು. 70ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಕಳ: ವಿಜೇತ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಅಯ್ಯಪ್ಪ ನಗರದ ವಿಜೇತ ವಿಶೇಷ ಮಕ್ಕಳ ಶಾಲೆಯಲ್ಲಿ ೭೬ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಂಗವಾಗಿ ಎನ್‌ಸಿಎಸ್‌ ಗ್ರೂಪ್ ಚಾರ್ಟೆಡ್ ಅಕೌಂಟೆಂಟ್ ನಿತೇಶ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.
ಉಡುಪಿ ಜಿಲ್ಲಾ ಗಣರಾಜ್ಯೋತ್ಸವ: 13 ಕೃಷಿಕರಿಗೆ, ಸಾಧಕರಿಗೆ ಸನ್ಮಾನ
ಉಡುಪಿ ಜಿಲ್ಲಾ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಕೃಷಿ ಇಲಾಖೆಯ ವತಿಯಿಂದ 2024-25ನೇ ಸಾಲಿನ ಜಿಲ್ಲಾಮಟ್ಟದ ಕೃಷಿ ಪ್ರಶಸ್ತಿ ಹಾಗೂ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಯ್ಕೆಯಾದ ರೈತರನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸನ್ಮಾನಿಸಿದರು.
ಉಡುಪಿ: ಸಂಗೊಳ್ಳಿ ರಾಯಣ್ಣ ಬಲಿದಾನ ದಿನಾಚರಣೆ
ಉಡುಪಿ ಜಿಲ್ಲಾ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಮತ್ತು ಕನ್ನಡ ಸಾಹಿತ್ಯ ಪರಿಷತ್‌ ಉಡುಪಿ ತಾಲೂಕು ಘಟಕ ವತಿಯಿಂದ ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬಲಿದಾನ ದಿನದ ಅಂಗವಾಗಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ದೀಪ ನಮನ ಕಾರ್ಯಕ್ರಮ ಅಜ್ಜರಕಾಡು ಹುತಾತ್ಮರ ಸ್ಮಾರಕದಲ್ಲಿ ನಡೆಯಿತು.
ಉಡುಪಿ ನಗರಕ್ಕೆ ಗ್ರಾ.ಪಂ.ಗಳಿಂದ ಬೀದಿನಾಯಿ ಕಾಟ!
ಉಡುಪಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.
ಅತ್ತೂರು ಬಸಿಲಿಕಾ ಮಹೋತ್ಸವ: ಹರಿದು ಬಂದ ಭಕ್ತ ಸಾಗರ
ಬಸಿಲಿಕಾದ ವಠಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಬೆಳಕು ಮತ್ತು ಅಲಂಕಾರಗಳಿಂದ ಆಕರ್ಷಕವಾಗಿ ಸಿಂಗಾರಗೊಂಡಿದ್ದವು. ಸರ್ವಧರ್ಮ ಸೌಹಾರ್ದತೆಯನ್ನು ಪ್ರತಿಬಿಂಬಿಸುವ ವಿಧಿಗಳಲ್ಲಿ ವಿಭಿನ್ನ ಧರ್ಮಗಳ ಜನರು ಭಾಗವಹಿಸಿದರು. ಭಕ್ತರು ಸಂತ ಲಾರೆನ್ಸ್ ಅವರ ಪವಾಡಗಳನ್ನು ಸ್ಮರಿಸಿ, ತಮ್ಮ ಬಿನ್ನಹಗಳನ್ನು ಸಲ್ಲಿಸಿ, ಆಶೀರ್ವಾದ ಪಡೆದರು.
ಹೆಬ್ರಿ ತಾಲೂಕು ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರಿಕೆ ಬಿಡುಗಡೆ
ಹೆಬ್ರಿ ತಾಲೂಕಿನ ಶಿವಪುರದಲ್ಲಿ ನಡೆಯಲಿರುವ ಹೆಬ್ರಿ ತಾಲೂಕಿನ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶಿವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮತ್ತು ಗೌರವಾಧ್ಯಕ್ಷ ಶಂಕರನಾರಾಯಣ ಕೊಡಂಚ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 527
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved