• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ
ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ಮುತ್ತಪ್ಪ ಎಂದು ಗುರುತಿಸಲಾಗಿದೆ.
ಮೂಡ್ಲಕಟ್ಟೆ ವಿದ್ಯಾಸಂಸ್ಥೆಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ
ಇಲ್ಲಿನ ಮೂಡ್ಲಕಟ್ಟೆ ಐಎಂಜೆ ಸಂಸ್ಥೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಭಾರತೀಯ ಸೇನೆಯ ಮಾಜಿ ಸೈನಿಕ ಸಂತೋಷ್ ಕುಮಾರ್ ಶೆಟ್ಟಿ ಬಿ. ಅವರು ಧ್ವಜಾರೋಹಣ ನೆರವೇರಿಸಿದರು.
ಹವಾಮಾನ ವೈಪರೀತ್ಯ: ಗೇರು, ಮಾವು ಕೃಷಿಗೆ ರೋಗ ಬಾಧೆ
ಅಕಾಲಿಕ ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ಈ ಬಾರಿ ಮಾವು ಹಾಗೂ ಗೇರು ಬೆಳೆಗಳಲ್ಲಿ ಫಸಲು ಕುಂಠಿತಗೊಳ್ಳುವ ಆತಂಕದಲ್ಲಿ ಕರಾವಳಿಯ ಬೆಳೆಗಾರರಿದ್ದಾರೆ. ಅದರಲ್ಲೂ ಹೆಚ್ಚಾಗಿ ಮೋಡ ಕವಿದ ಆದ್ರತೆಯ ವಾತಾವರಣದಲ್ಲಿ ರೋಗಗಳು ಬಾಧಿಸಲು ಆರಂಭಿಸಿದೆ.
ತೊಟ್ಟಂ ಚರ್ಚಿನಲ್ಲಿ ಬಡ ಮಕ್ಕಳ ಸಹಾಯಾರ್ಥ ಮಕ್ಕಳ ಆಹಾರ ಮೇಳ
ಗಣರಾಜ್ಯೋತ್ಸವ ಹಾಗೂ ದೇವರ ವಾಕ್ಯದ ಭಾನುವಾರ ಆಚರಣೆಯ ಪ್ರಯುಕ್ತ ಇಲ್ಲಿನ ತೊಟ್ಟಂನ ಸಂತ ಅನ್ನಮ್ಮ ಚರ್ಚ್‌ನ ಮಿಶನರಿ ಮಕ್ಕಳ ಸೊಸೈಟಿ ವತಿಯಿಂದ ಬಡ ಮಕ್ಕಳ ಸಹಾಯಾರ್ಥವಾಗಿ ಮಕ್ಕಳ ನೇತೃತ್ವದಲ್ಲಿಯೇ ಬೃಹತ್ ಆಹಾರ ಮೇಳ ಸಾರ್ವಜನಿಕರ ಗಮನ ಸೆಳೆಯಿತು.
ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಜಾತ್ರೆಗೆ ಚಾಲನೆ
ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಭಾನುವಾರ ಸಂತ ಲಾರೆನ್ಸ್ ಪ್ರತಿಮೆಯನ್ನು ಮೆರವಣಿಗೆಯ ಮೂಲಕ ವೇದಿಕೆಗೆ ತರುವ ಮೂಲಕ ಚಾಲನೆ ನೀಡಲಾಯಿತು.
ಉಡುಪಿ: ರೆಡ್ ಕ್ರಾಸ್ ನಿಂದ ಗಣರಾಜ್ಯೋತ್ಸವ ಆಚರಣೆ
ಭಾರತೀಯ ರೆಡ್ ಕ್ರಾಸ್ ಇದರ ಉಡುಪಿ ಜಿಲ್ಲಾ ಘಟಕದ ಆಶ್ರಯದಲ್ಲಿ ಉಡುಪಿ ರೆಡ್ ಕ್ರಾಸ್ ಸಂಸ್ಥೆಯ ವಠಾರದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ನಡೆಯಿತು.
ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ಗಣರಾಜ್ಯೋತ್ಸವ
ಉಡುಪಿ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ 76ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲ್ಪಟ್ಟಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ. ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.
ಅಸಮಾನತೆಯಿಂದ ಪ್ರಜಾಪ್ರಭುತ್ವಕ್ಕೂ ಧಕ್ಕೆ: ಕೃಷ್ಣಬೈರೇಗೌಡ ಆತಂಕ
ಉಡುಪಿ ನಗರದ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಗಣರಾಜ್ಯೋತ್ಸವ ನಡೆಯಿತು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಧ್ವಜಾರೋಹಣ ನೆರವೇರಿಸಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ 76 ನೇ ಗಣರಾಜ್ಯೋತ್ಸವ ಆಚರಣೆ
ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಸೇವಾದಳಗಳ ವತಿಯಿಂದ ನಗರದ ಗಾಂಧಿ ಚೌಕದ ಬಳಿ ಭಾನುವಾರ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಮೊಬೈಲ್‌ ಟವರ್‌ಗಳಿಂದ ಉಡುಪಿ ನಗರಸಭೆಗೆ 2 ಕೋಟಿ ರು. ತೆರಿಗೆ ಬಾಕಿ
ಒಂದೆಡೆ ಮೊಬೈಲ್‌ ನೆಟ್‌ವರ್ಕ್‌ ಸೇವಾದಾರರ ಮೇಲಾಟದಿಂದಾಗಿ ಜಿಲ್ಲೆಯ ಹೃದಯ ಭಾಗವಾಗಿರುವ ಉಡುಪಿ ನಗರದಲ್ಲಿಯೇ ಸಿಗ್ನಲ್ ತೀರಾ ದುರ್ಬಲವಾಗಿದ್ದು, ಜನರು ತೊಂದರೆ ಅನುಭವಿಸುವಂತಾಗಿದೆ. ಇನ್ನೊಂದೆಡೆ ಮೊಬೈಲ್‌ ಟವರ್‌ ಕಂಪನಿಗಳು ಕಳೆದ 8 ವರ್ಷಗಳಿಂದ ತೆರಿಗೆ ಶುಲ್ಕವನ್ನು ಪಾವತಿಸದೇ ನಗರಸಭೆಯನ್ನೇ ಯಾಮಾರಿಸುತಿವೆ.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 527
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved