• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಬಾಲಕಿಯರ ಪಪೂ ಕಾಲೇಜಿಗೆ ಶಾಸಕ ಯಶ್ಪಾಲ್ ಸುವರ್ಣ, ಜಿಪಂ ಸಿಇಒ ಭೇಟಿ
ಉಡುಪಿಯ ಬಾಲಕಿಯರ ಪಪೂ ಕಾಲೇಜು ಹಾಗೂ ಪ್ರೌಢ ಶಾಲೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಜಿಪಂ ಸಿಇಓ ಪ್ರತೀಕ್ ಬಾಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ರಾಜ್ಯದ ಮೂವರು ಸಾಧಕರಿಗೆ ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ ಪ್ರದಾನ
ಹಿರಿಯ ಸಾಹಿತಿಗಳಾದ ಶಿವಮೊಗ್ಗದ ಅಂಬ್ರಯ್ಯ ಮಠ (ಇತಿಹಾಸ ಸಂಶೋಧನೆ), ಚಿಕ್ಕಮಗಳೂರಿನ ಡಾ. ಎಚ್.ಎಸ್. ಸತ್ಯನಾರಾಯಣ (ವಿಮರ್ಶೆ), ಕುಂದಾಪುರದ ಡಾ. ಉಮೇಶ್ ಪುತ್ರನ್ (ವೈದ್ಯ ಸಾಹಿತ್ಯ) ಇವರಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರದಾನ ಮಾಡಲಾಯಿತು.
ರಾಜಾಂಗಣದಲ್ಲಿ ಇಂದು ಮತ್ತು ನಾಳೆ ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್
ನ.16ರಂದು ಬೆಳಗ್ಗೆ 10 ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಪಟ್ಟ ಯತಿ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ.
ಮಣಿಪಾಲ ಮುನಿಯಾಲು ಆಸ್ಪತ್ರೆಯಲ್ಲಿ ಚರ್ಮರೋಗಗಳ ತಪಾಸಣೆ, ಚಿಕಿತ್ಸಾ ಶಿಬಿರ
ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆರೋಗ್ಯಕರ ಚರ್ಮದ ಮಾಸಾಚರಣೆ ಅಂಗವಾಗಿ ಅಗದ ತಂತ್ರ ವಿಭಾಗದಿಂದ ಚರ್ಮರೋಗಗಳ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ‘ತ್ವಕ್‌ಶುದ್ಧಿ ಕಲ್ಪ’ವನ್ನು ಹಮ್ಮಿಕೊಳ್ಳಲಾಗಿತ್ತು.
ಆಯುಷ್ಮಾನ್ ಸೇವೆ ಸಮರ್ಪಕ ಜಾರಿಗೊಳಿಸುವಂತೆ ಡಿಸಿಗೆ ಮನವಿ
ಆಯುಷ್ಮಾನ್ ಭಾರತ್ ಯೋಜನೆಯ ರೋಗಿಗಳಿಗೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯ ಇಲ್ಲ ಎಂದು ಹೇಳಲಾಗುತ್ತಿದೆ. ಜಿಲ್ಲಾಡಳಿತ ಈ ಕೂಡಲೇ ಈ ವಿಚಾರವನ್ನು ಗಂಭೀರವಾಗಿ ಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ವಿಶೇಷ ಮಕ್ಕಳಿಗೆ ಅನುಕಂಪವಲ್ಲ, ಅವಕಾಶ ನೀಡಬೇಕು: ಧರ್ಮಗುರು ಡೆನಿಸ್ ಡೆಸಾ
ನೇಜಾರು ಸ್ಪಂದನ ವಿಶೇಷ ಶಾಲೆಯಲ್ಲಿ ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ವತಿಯಿಂದ ಸರ್ವಧರ್ಮ ದೀಪಾವಳಿ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಡಗಾಂವ್‌ನಿಂದ ವೇಲಂಕಣಿಗೆ ವಿಶೇಷ ರೈಲು ಆರಂಭಿಸಲು ಮನವಿ
ಪ್ರಸಕ್ತ ವಿಶೇಷ ರೈಲು ಸಂಖ್ಯೆ 01007/01008 ‘ಮಡಗಾಂವ್‌ನಿಂದ ವೇಲಂಕಣಿಗೆ ಹಬ್ಬದ ಸಲುವಾಗಿ ಚಾಲನೆಯಲ್ಲಿದ್ದು, ಸದ್ರಿ ರೈಲನ್ನು ವಾರಕ್ಕೊಮ್ಮೆ ಕರ್ನಾಟಕ ಕರಾವಳಿ ಮಾರ್ಗವಾಗಿ ಚಲಿಸಲು ನಿಯಮಿತಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ನೇತೃತ್ವದಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮನವಿ ಸಲ್ಲಿಸಲಾಯಿತು.
ಬ್ರಹ್ಮಾವರ ಜಿ.ಎಂ.ನಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ
ಸಂಸ್ಥೆಯ ಶಿಕ್ಷಕ ವೃಂದದವರು ನೃತ್ಯ ಗಾಯನ, ಪ್ರಹಸನ, ಗೊಂಬೆ ಕುಣಿತದ ಮೂಲಕ ಮಕ್ಕಳನ್ನು ರಂಜಿಸಿದರು.
17ರಂದು ಉಡುಪಿ ಯಕ್ಷಗಾನ ಕಲಾರಂಗದ ಪ್ರಶಸ್ತಿ ಪ್ರದಾನ
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಲಿದ್ದಾರೆ. ಕಲಾರಂಗದ ಆರ್.ಎಲ್. ಭಟ್ - ವಾರಿಜಾಕ್ಷಿ ಆರ್. ಭಟ್ ಪ್ರಸಾದನ ಕೊಠಡಿಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕುಂದಾಪುರ: 71ನೇ ಅ.ಭಾ. ಸಹಕಾರಿ ಸಪ್ತಾಹಕ್ಕೆ ಚಾಲನೆ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಜಿಲ್ಲಾ ಸಹಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮಂದಾರ್ತಿಯಲ್ಲಿ ಆಯೋಜಿಸಲಾದ 71ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ನೀಡಲಾಯಿತು.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 470
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved