• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದ ಮೂಲಕ ಮೋದಿ ಕನಸಿನ ವಿಕಸಿತ ಭಾರತ ನಿರ್ಮಿಸೋಣ: ಯಶ್ಪಾಲ್ ಸುವರ್ಣ
ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ 15 ಲಕ್ಷ ರು. ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ ವಿತರಣೆ ಕಾರ್ಯಕ್ರಮಕ್ಕೆ ತೆಂಕನಿಡಿಯೂರು ಗ್ರಾಮದ ಕೆಳಾರ್ಕಳ‌ಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಚಾಲನೆ ನೀಡಲಾಯಿತು.
ಎನ್‌ಎಸ್‌ಎಸ್‌ ಶಿಬಿರ ಗ್ರಾಮೀಣ ಬದುಕಿಗೆ ಬೆಸೆಯುವ ಕೊಂಡಿ: ಡಾ. ಗಣೇಶ ಪೂಜಾರಿ
ಶಿಬಿರದಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರನ್ನು ಅಭಿನಂದಿಸಲಾಯಿತು. ಶಿಬಿರ ನಡೆದ ಸವಿನೆನಪಿಗೆ ಅಜೆಕಾರ್ ಪದ್ಮಗೋಪಾಲ್‌ ಎಜುಕೇಶನ್‌ಟ್ರಸ್ಟ್ ನ ವತಿಯಿಂದ 10, 000 ದತ್ತಿನಿಧಿಯನ್ನು ಆತಿಥೇಯ ಶಾಲೆಗೆ ನೀಡಿ ಅದರ ಬಡ್ಡಿ ಮೊತ್ತವನ್ನು ಪ್ರತಿವರ್ಷ ಏಳನೇ ತರಗತಿಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ ಕೊಡುವ ಯೋಜನೆ ಪ್ರಸ್ತಾಪಿಸಲಾಯಿತು.
ಪಠ್ಯದಲ್ಲಿ ಟಾಟಾ ವಂಶದ ಸಾಧನೆಗಳ ಬಗ್ಗೆ ಮಾಹಿತಿ ಅಗತ್ಯ: ರಾಜೇಂದ್ರ ಭಟ್‌
ತನ್ ಟಾಟಾ ಅವರು ತಮ್ಮ ಸಂಪತ್ತಿನ ಶೇ. 60 ಭಾಗವನ್ನು ಸಮಾಜಕ್ಕೆ ಅರ್ಪಣೆ ಮಾಡುವುದರ ಮೂಲಕ ಉದ್ಯಮಿಗಳಿಗೆ ಹೇಗೆ ಮಾದರಿಯಾದರು, ಮಾನವೀಯ ಸ್ಪಂದನೆಗಳ ಮೂಲಕ ಹೇಗೆ ಲೆಜೆಂಡ್ ಆದರು ಎಂಬುದನ್ನು ಅವರು ಹಲವು ನಿದರ್ಶನಗಳ ಮೂಲಕ ವಿವರಿಸಿದರು.
ನಕ್ಸಲ್‌ ಪೀಡಿತ ಈದು: ‘ಇಲ್ಲ’ಗಳ ನಡುವೆ ದುಸ್ತರ ಬದುಕು
2020-21ರ ಸಾಲಿನ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಹೊಸ್ಮಾರು ಗುಂಡೋನಿ 4.5 ಕಿ.ಮೀ. ವರೆಗಿನ ರಸ್ತೆ ಅಭಿವೃದ್ಧಿ ಗಾಗಿ ಸುಮಾರು 1 ಕೋಟಿ ರುಪಾಯಿ ಮಂಜೂರಾಗಿ ಮೇಲ್ದರ್ಜೆಗೆ ಏರಿಸಲಾಗಿತ್ತು. ಈಗ ಈ ರಸ್ತೆ ಸಂಚಾರಕ್ಕೆ ಯೋಗ್ಯವಾಗಿಲ್ಲ. ಅದರಲ್ಲೂ ಕಾರ್ಕಳ ಹೊಸ್ಮಾರು ನಾರಾವಿ ಸಾಗುವ ರಾಜ್ಯ ಹೆದ್ದಾರಿಯಲ್ಲಿ ಹೊಂಡಾಗುಂಡಿಗಳೇ ತುಂಬಿ ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ‌.
9 / 11 ವಿತರಣೆ ಮತ್ತೆ ಗ್ರಾಮ ಪಂಚಾಯಿತಿಗೆ ನೀಡಿ: ಮುಖ್ಯಮಂತ್ರಿಗೆ ಸಂಸದ ಕೋಟ ಪತ್ರ
ಹಿಂದಿನಂತೆ ಈ ಅಧಿಕಾರವನ್ನು ಮತ್ತೇ ಗ್ರಾ.ಪಂ.ಗಳಿಗೆ ನೀಡಿ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಬೇಕು ಎಂದು ಕೋಟ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಕಾಂಗ್ರೆಸ್‌ನಿಂದ ಕಾರ್ಕಳ ಪ್ರವಾಸೋದ್ಯಮ ಕಗ್ಗೊಲೆ: ಸುನಿಲ್ ಕುಮಾರ್
ವಿಗ್ರಹದ ಶಿಲ್ಪಿಗೆ 2.05 ಕೋಟಿ ರು.ಗಳಲ್ಲಿ ಕೇವಲ 1.25 ಕೋಟಿ ರು. ಮಾತ್ರ ನೀಡಲಾಗಿದೆ. ಆದರೂ ಆತ ಅವ್ಯವಹಾರ ಮಾಡಿದ್ದಾನೆ ಎಂದು ಪೊಲೀಸು ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ರಾಜಕೀಯಕ್ಕೆ ಅಮಾಯಕ ಕಲಾವಿದನ ಹೊಟ್ಟೆಗೆ ಹೊಡೆದಿದ್ದಾರೆ ಎಂದು ವಿಷಾದಿಸಿದರು.
ನವೆಂಬರ್‌ 17, 18ರಂದು ಉಡುಪಿ ನ್ಯಾಯಾಲಯದ ಶತಮಾನೋತ್ತರ ರಜತ ಸಂಭ್ರಮ
ಮಣಿಪಾಲದ ಕಸ್ತುರ್ಬಾ ಆಸ್ಪತ್ರೆಯಿಂದ ಉಡುಪಿ ವಕೀಲರ ಸಂಘದ ಸದಸ್ಯರಿಗೆ ನೀಡಲಾಗುವ ವಿಶಿಷ್ಟ ಆರೋಗ್ಯ ಕಾರ್ಡನ್ನು ಮಾಹೆಯ ಸಹ ಕುಲಪತಿ ಡಾ. ಎಚ್.ಎಸ್. ಬಲ್ಲಾಳ್ ಇವರ ಸಮ್ಮುಖದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ನ್ಯಾ. ಎಸ್.ವಿ. ಅಂಜಾರಿಯಾ ಬಿಡುಗಡೆ ಮಾಡಲಿರುವರು.
ಶ್ರೀ ಸಾಯಿಈಶ್ವರ್ ಗುರೂಜಿ ಜನ್ಮದಿನಾಚರಣೆ: ಬೀದಿ ಶ್ವಾನ ಸಂರಕ್ಷಣಾ ದಿನಾಚರಣೆ
ಪ್ರಾಣಿಪ್ರಿಯರಾದ ಸಾಲಿಗ್ರಾಮ ಪ್ರಾಣಿ ರಕ್ಷಣಾ ಕೆಂದ್ರದ ಸುಧೀಂದ್ರ ಐತಾಳ್, ಕಾಪು ಪ್ರಶಾಂತ್ ಪೂಜಾರಿ, ಬಿ. ರವೀಂದ್ರ ಹೆಬ್ಬಾರ್ ಬ್ರಹ್ಮಾವರ ಅವರನ್ನು ಗೌರವಿಸಲಾಯಿತು.
ಉಡುಪಿ ಕೃಷ್ಣ ಮಠದಲ್ಲಿ ಲಕ್ಷ ದೀಪೋತ್ಸವ ಆರಂಭ
ಉತ್ಥಾನ ದ್ವಾದಶಿಯ ಪರ್ವಕಾಲದಲ್ಲಿ ಕಿರಿಯ ಪಟ್ಟ ಶ್ರೀಪಾದರು ಎರಡು ತಿಂಗಳ ಕಾಲ ಗರ್ಭಗುಡಿಯಲ್ಲಿದ್ದ ಕೃಷ್ಣನ ಉತ್ಸವ ಮೂರ್ತಿಯನ್ನು ಹೊರಗೆ ತಂದು, ಮಧ್ವ ಸರೋವರ ಮಂಟಪದಲ್ಲಿ ಉಭಯ ಶ್ರೀಪಾದರು ಸಾಯಂ ಕ್ಷೀರಾಬ್ದಿ ಪೂಜೆಯನ್ನು ವೈಭವದಿಂದ ನಡೆಸಿದರು.
ಉಡುಪಿ ಮಹಾಲಿಂಗೇಶ್ವರ ದೇವಳದಲ್ಲಿ ರುದ್ರಯಾಗ ಸಂಪನ್ನ
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಸೋಮವಾರ ಶ್ರೀ ದೇವರ ಸನ್ನಿಧಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ರುದ್ರಯಾಗವನ್ನು ನಡೆಸಲಾಯಿತು. ದೇವಳದ ತಂತ್ರಿಗಳಾದ ಶಶಿಕಾಂತ್ ತಂತ್ರಿ ಮಾರ್ಗದರ್ಶನದಲ್ಲಿ ರುದ್ರಯಾಗದ ಧಾರ್ಮಿಕ ಪೂಜಾ ವಿಧಾನಗಳನ್ನು ಅರ್ಚಕ ವೃಂದದವರು ವಿಧವತ್ತಾಗಿ ನಡೆಸಿಕೊಟ್ಟರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 470
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved