• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಸತತ ಮೂರನೇ ದಿನವೂ ಮಳೆ ಕ್ಷೀಣ
ಸತತ ಮೂರನೇ ದಿನವೂ ಮಳೆ ಕ್ಷೀಣವಾಗಿತ್ತು. ಮೋಡ ಕವಿದ ವಾತಾವರಣವಿದ್ದು ಒಂದೆರಡು ಭಾರಿ ಲಘ ಮಳೆಯಾಗಿದೆ.
ಮತ್ಸ್ಯ ಸಂಪದ ಯೋಜನೆ ಸಮಗ್ರ ಅನುಷ್ಠಾನಕ್ಕೆ ಕಾರ್ಯಾಗಾರ: ಶಾಸಕ ಯಶ್ಪಾಲ್
ಉಡುಪಿ ಜಿಲ್ಲೆಯ ಪ್ರಾಥಮಿಕ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಆಡಳಿತ ನಿರ್ವಹಣಾ ತರಬೇತಿ ಶಿಬಿರ ನಡೆಯಿತು.
ಈಡೀಸ್ ಸೊಳ್ಳೆ ಉತ್ಪತ್ತಿತಾಣಗಳನ್ನು ನಾಶಪಡಿಸುವ ಡ್ರೈಡೇ ಆಚರಣೆ
ಕೆಳಾರ್ಕಳಬೆಟ್ಟು, ಗೋಪಾಲಪುರಗಳಲ್ಲಿ ಈಡೀಸ್ ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶ ಮಾಡುವ ಒಣಗಲು ದಿನ (ಡ್ರೈ ಡೇ) ಆಚರಣೆ ನಡೆಯಿತು. ಈ ಸಂದರ್ಭ ಲಾರ್ವಾ ತಾಣಗಳ ಸಮೀಕ್ಷೆ ನಡೆಸಿ, ಲಾರ್ವಾ ತಾಣಗಳ ನಿರ್ಮೂಲನೆ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಯಿತು.
ಹಿರಿಯ ಪತ್ರಕರ್ತ ಜಯಕರ ಸುವರ್ಣ ಇನ್ನಿಲ್ಲ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, 2014-17ನೇ ಸಾಲಿನಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು, ಪ್ರಸ್ತುತ ಸಂಘದ ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು.
ಪರಶುರಾಮನ ಮೂರ್ತಿ ನಕಲಿ ಅಲ್ಲವೆಂದು ಬಿಜೆಪಿಯವರು ಪ್ರಮಾಣ ಮಾಡಲಿ: ಮುನಿಯಾಲು
ಶಾಸಕರು ಭಾವನಾತ್ಮಕವಾಗಿ ಜನರನ್ನು ಮೋಸಗೊಳಿಸಿದ್ದಾರೆ. ಇದು ನಾಚಿಕೆಗೇಡಿನ ವಿಷಯ. ಶಾಸಕರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಆಗ್ರಹಿಸಿದರು.
ನಯಂಪಳ್ಳಿ ಕಾಶೀಮಠ: 51 ಬಗೆಯ ಆಟಿಯ ಖಾದ್ಯ ಭೋಜನ
ನಯಂಪಳ್ಳಿಯ ಕಾಶೀಮಠದ ಶ್ರೀ ಗೋಪಾಲ ಕೃಷ್ಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ಹಾಗೂ ಜಿ.ಎಸ್.ಬಿ. ಸಮಾಜ ಬಾಂಧವರಿಗೆ ಪ್ರಿಯವಾದ ಮಳೆಗಾಲ (ಆಟಿ ಅಥವಾ ಅಷಾಢ)ದ 51 ಬಗೆಯ ವಿಶೇಷ ಖಾದ್ಯಗಳ ಭೋಜನ ನಡೆಯಿತು.
ಉಡುಪಿ ಸೀರೆ ಉಳಿಸಿದ ಸಂಜೀವ ಶೆಟ್ಟಿಗಾರ್, ಸೋಮಪ್ಪ ಜತ್ತನ್ನರಿಗೆ ‘ನೇಕಾರ ರತ್ನ’ ಪ್ರಶಸ್ತಿ
ಇವರಿಬ್ಬರು ಅವಿಭಜಿತ ದ.ಕ. ಜಿಲ್ಲೆಯ ಅತ್ಯಂತ ಹಿರಿಯ ಮತ್ತು ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆಯಾಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರ್ಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.
ಆರೋಗ್ಯವಂತ ಮಹಿಳೆಯಿಂದ ಭವ್ಯ ಸಮಾಜ ನಿರ್ಮಾಣ: ಡಾ.ಜೇಸ್ಮಾ ಪಿಕಾರ್ಡೊ
ಕೊಡವೂರು ‘ವಿಪ್ರಶ್ರೀ’ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸೆ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಿತು. ಶಿಬಿರವನ್ನು ಮಲ್ಪೆಯ ವೈದ್ಯಾಧಿಕಾರಿ ಡಾ.ಜೇಸ್ಮಾ ಸ್ಟೇಲ್ಲಾ ಪಿಕಾರ್ಡೋ ಉದ್ಘಾಟಿಸಿದರು.
ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ಸ್ಥಾಪಿಸಲಾಗಿರುವ 33 ಅಡಿ ಎತ್ತರದ ಪರಶುರಾಮ ವಿಗ್ರಹ ವಿವಾದ: ಕಾಂಗ್ರೆಸ್‌-ಬಿಜೆಪಿ ವಾಕ್ಸಮರ
ಈ ನಕಲಿ ಯೋಜನೆಯ ಹಿಂದಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ ಮುನಿಯಾಲು ಆಗ್ರಹಿಸಿದ್ದಾರೆ.
ಪೂರ್ವಜರ ಆಚಾರ ವಿಚಾರ ಮರೆಯಬಾರದು: ಮನು ಹಂದಾಡಿ
ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಆಶ್ರಯದಲ್ಲಿ ಬಾರ್ಕೂರು ಶಾಂತರಾಮ ಶೆಟ್ಟಿಯವರ ನೇತೃತ್ವದಲ್ಲಿ ಯಡ್ತಾಡಿಯ ಸಿನಿಮಾ ನಟ ದಿ. ಸುನೀಲ್ ಅವರ ಮನೆಯಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 395
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved