• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಲೈಟ್ ಹೌಸ್ ಚಲನಚಿತ್ರ ತಂಡದಿಂದ ನೇತ್ರದಾನ ವಾಗ್ದಾನ
ಲೈಟ್ ಹೌಸ್ ಎಂಬ ಕನ್ನಡ ಚಲನಚಿತ್ರ ತಂಡದ ವತಿಯಿಂದ ನಗರದ ಪ್ರಸಾದ್ ನೇತ್ರಾಲಯದಲ್ಲಿ ನೇತ್ರದಾನ ಅರಿವು ಮೂಡಿಸುವ ಉದ್ದೇಶದಿಂದ ನೇತ್ರದಾನ ವಾಗ್ದಾನ ಕಾರ್ಯಕ್ರಮ ನಡೆಸಲಾಯಿತು.
ತೊಟ್ಟಂ ಚರ್ಚಿನಲ್ಲಿ ಸೈನಿಕರಿಗಾಗಿ ವಿಶೇಷ ‍ಪ್ರಾರ್ಥನೆ
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ದೇಶವನ್ನು ಕಾಯುವ ಸೈನಿಕರಿಗೆ ಒಳಿತಾಗುವಂತೆ ಕೋರಿ ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ಭಾನುವಾರ ಬಲಿಪೂಜೆಯ ವೇಳೆ ವಿಶೇಷ ಪರಮ ಪ್ರಸಾದದ ಆರಾಧನೆಯ ಮೂಲಕ ಧರ್ಮಗುರುಗಳು ಪ್ರಾರ್ಥನೆ ಸಲ್ಲಿಸಿದರು.
ಹಾಸ್ಟೆಲ್‌ ಗೋಡೆ ಮೇಲೆ ದೇಶದ್ರೋಹಿ ಬರಹ ಬರೆದಆರೋಪಿ ಬಂಧಿಸಲು ಪೊಲೀಸರು ವಿಫಲ: ಬಿಜೆಪಿ ಆಕ್ರೋಶ
ಹಾಸ್ಟೆಲ್ ಎಂದ ಮೇಲೆ ನಿರ್ದಿಷ್ಟ ಸಂಖ್ಯೆಯ ವಿದ್ಯಾರ್ಥಿಗಳಿರುತ್ತಾರೆ. ಹಾಸ್ಟೆಲ್ ಆವರಣ, ಸಿಸಿ ಕ್ಯಾಮರಾ ಕಣ್ಗಾವಲು ಇರುವ ಸ್ಥಳ, ಎಲ್ಲ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿಯೂ ದಾಖಲಾಗಿರುತ್ತದೆ. ಪ್ರಕರಣದ ಜಾಡು ಹಿಡಿಯಲು ಇಷ್ಟೆಲ್ಲ ವ್ಯವಸ್ಥೆಗಳಿದ್ದರೂ, ಪ್ರಕರಣ ಭೇದಿಸಲು ಪೊಲೀಸ್ ಇಲಾಖೆ ವಿಫಲವಾಗಲು ಕಾರಣವೇನು? ಪೊಲೀಸ್ ಇಲಾಖೆಯನ್ನು ಒತ್ತಡಕ್ಕೆ ಸಿಲುಕಿಸಲಾಯಿತೇ? ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪ್ರಶ್ನಿಸಿದ್ದಾರೆ.
ಮಲ್ಪೆ ಬಂದರಿನಲ್ಲಿ ಉಗ್ರರಿಂದ ಬಾಂಬ್ ಸ್ಫೋಟ, ಐವರು ಗಂಭೀರ..!
ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಒಮ್ಮೇಲೆ ದೊಡ್ಡ ಸದ್ದಿನೊಂದಿಗೆ ಬೆಂಕಿ ಕಾಣಿಸಿಕೊಂಡಿತು. ಜನರು ಗಾಬರಿಯಿಂದ ಅಲ್ಲಿಂದ ಓಡಲಾರಂಭಿಸಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ತಕ್ಷಣ ಆ್ಯಂಬುಲೆನ್ಸ್‌ನಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಇಷ್ಟು ಅಣಕು ಪ್ರದರ್ಶನವನ್ನು ಅಗ್ನಿಶಾಮಕ -ಪೊಲೀಸ್ ಇಲಾಖೆ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ತೋರಿಸಿ, ಅನಿರೀಕ್ಷಿತ ಯುದ್ಧದಂತಹ ಸಂದರ್ಭ ನಿಭಾಯಿಸಲು ಹೇಗೆ ಸನ್ನದ್ಧರಾಗಿದ್ದೇವೆ ಎಂದು ತೋರಿಸಿದರು.
ಗಂಗೊಳ್ಳಿ: ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ
ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಭವನದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಉಡುಪಿ: ರಾಜಾಂಗಣದಲ್ಲಿ ನರಸಿಂಹ ಜಯಂತಿ ಆಚರಣೆ
ಭಜನೆ, ಯಕ್ಷಗಾನ, ಹರಿಕಥೆ, ನೃತ್ಯ ರೂಪಕ, ಕುಣಿತ ಭಜನೆ, ಲಘುಶಾಸ್ತ್ರೀಯ ನೃತ್ಯ ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ ಜ್ಯೋತಿ ಬೆಳಗಿಸಿ ನರಸಿಂಹ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀನೀಡಲಾಯಿತು.
20ರಂದು ಕಾರ್ಮಿಕ ಸಂಹಿತೆಗಳ ವಿರುದ್ಧ ಸಿಐಟಿಯು ದೇಶವ್ಯಾಪಿ ಮುಷ್ಕರ
ಸರ್ಕಾರವು ಈ ಸಂಹಿತೆಗಳ ಮೂಲಕ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರನ್ನು ಕಾರ್ಪೋರೇಟ್ ಕಂಪನಿಗಳ ಗುಲಾಮರನ್ನಾಗಿಸಲು ಹೊರಟಿದೆ. ಈ ಪರಿಸ್ಥಿತಿಯನ್ನು, ಸಮಸ್ಯೆಗಳನ್ನು ಇದಕ್ಕೆ ಕಾರಣವಾಗಿರುವ ಸರ್ಕಾರದ ನೀತಿಗಳನ್ನು ಜನತೆಯ ಮುಂದಿರಿಸಲು ಮತ್ತು ಈ ಸಮಾಜಕ್ಕೆ ಅನ್ನದಾತ ರೈತರ ಮತ್ತು ಕಾರ್ಮಿಕ ರಂಗದ ಸಮಸ್ಯೆಗಳಿಗೆ ಕಾರಣವಾಗಿರುವಂತಹ ನೀತಿಗಳನ್ನು ಬದಲಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ.
ಮಳೆಗಾಲ ವಿಕೋಪಗಳಿಗೆ ತಕ್ಷಣ ಸ್ಪಂದಿಸಲು ಸನ್ನದ್ಧರಾಗಿರಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಜಿಲ್ಲೆಯಲ್ಲಿ ಹೆಚ್ಚು ಮಳೆಯಿಂದ ಉಂಟಾಗಾಬಹುದಾದ ಪ್ರಕೃತಿ ವಿಕೋಪಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಕೇಶ್‌ ಪೂಜಾರಿ ನಿಧನ: ಸಹನಟರು, ಗಣ್ಯರ ಕಂಬನಿ
ಹೃದಯಾಘಾತದಿಂದ ಭಾನುವಾರ ರಾತ್ರಿ ನಿಟ್ಟೆ ಸಮೀಪ ನಿಧನರಾದ ರಾಕೇಶ್‌ ಪೂಜಾರಿಗೆ ಅವರ ಆಪ್ತರು, ಸಹ ನಟರು, ಗಣ್ಯರು ಸೋಮವಾರ ತೀವ್ರ ಸಂತಾಪ ಸೂಚಿಸಿದ್ದಾರೆ. ಗಣ್ಯರು ರಾಕೇಶ್ ಬಗ್ಗೆ ಏನೇನು ಹೇಳಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
ಹೃದಯಾಘಾತ : ಹಾಸ್ಯನಟ ರಾಕೇಶ್‌ ಪೂಜಾರಿ ಕುಸಿದು ನಿಧನ

ಕಿರುತೆರೆ ವಾಹಿನಿಯಲ್ಲಿ ಪ್ರಸಾರವಸಗುತ್ತಿದ್ದ ‘ಕಾಮಿಡಿ ಕಿಲಾಡಿಗಳು ಸೀಸನ್ -3’ ವಿಜೇತರಾಗಿದ್ದ ಹಾಸ್ಯನಟ ರಾಕೇಶ್ ಪೂಜಾರಿ (34) ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದು ಬಿದ್ದು ನಿಧನ 

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 419
  • next >
Top Stories
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
ಜೂನ್‌ 24 ರಿಂದ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹ ಸ್ಥಗಿತ
ಜನಗಣತಿಗೆ ಅಧಿಸೂಚನೆ: ಜಾತಿ ಗಣತಿ ಬಗ್ಗೆ ಉಲ್ಲೇಖ ಇಲ್ಲ ಎಂದು ಕಾಂಗ್ರೆಸ್‌ ಕಿಡಿ
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved