• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಸರ್ಕಾರ, ಪೊಲೀಸ್ ಇಲಾಖೆ: ಬಿಜೆಪಿ ಆರೋಪ
ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಸ್ಥಾಪಿಸಿ, ನಂತರ ತೆರವುಗೊಳಿಸಲಾದ ಪರಶುರಾಮನ ವಿಗ್ರಹದ ಭಾಗಗಳನ್ನು ಪೊಲೀಸರು ಭಾನುವಾರ ಬೆಂಗಳೂರಿನ ಕ್ರಿಶ್ ಆರ್ಟ್ ಗ್ಯಾಲರಿಯಲ್ಲಿ ಮಹಜರು ಜಪ್ತು ಮಾಡಿದ ಬಗ್ಗೆ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಲಯನ್ಸ್ ಕ್ಲಬ್ ಉಡುಪಿ ಚೇತನದ ಪದಪ್ರದಾನ, ಪ್ರತಿಭಾ ಪುರಸ್ಕಾರ
ಪದಪ್ರದಾನ ಅಧಿಕಾರಿಯಾಗಿ ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ವಿ.ಜಿ. ಶೆಟ್ಟಿ ನೂತನ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಹಾಗೂ ಅವರ ತಂಡಕ್ಕೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಯಕ್ಷಗಾನ ಕಲೆಯಿಂದ ಜ್ಞಾನ, ಆರೋಗ್ಯ, ಸಂಸ್ಕೃತಿ ಬೆಳೆಯುತ್ತದೆ: ಡಾ. ತಲ್ಲೂರು
ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯ ಅಂಗವಾಗಿ ಶ್ರೀ ರಂಗನಾಥ ಸಭಾಭವನದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದೊಂದಿಗೆ ಯಕ್ಷ ನುಡಿಸಿರಿ ಬಳಗ ಸಿದ್ದಾಪುರ ಇದರ 3ನೇ ವರ್ಷದ ಶಾಲಾ ಮಕ್ಕಳ ಯಕ್ಷಗಾನ ಹೆಜ್ಜೆ ತರಬೇತಿ ತರಗತಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಪ್ರಯಾಣಿಕ ಯುವತಿ ಅಸ್ವಸ್ಥ: ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಸಿಬ್ಬಂದಿ
ಶಿರ್ವದಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಯುವತಿಯೊಬ್ಬಳು ವಾಂತಿ ಮಾಡಿ ನಂತರ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಳು. ತಕ್ಷಣ ಬಸ್‌ ಚಾಲಕ ಶಶಿಕಾಂತ್ ಮತ್ತು ನಿರ್ವಾಹಕ ಸಲೀಂ ಬಸ್ಸನ್ನು ಉಡುಪಿ ನಗರದ ಡಾ.ಟಿ.ಎಂ.ಪೈ ಆಸ್ಪತ್ರೆಗೆ ಕೊಂಡೊಯ್ದುರು.
ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ: ಗೋಪಾಲಕೃಷ್ಣ ಭಟ್
ಉಡುಪಿ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ರಾಜ್ಯ ಮಟ್ಟದ ಅಂತರ್ ಶಾಲಾ ರಸಪ್ರಶ್ನೆ ಸ್ಪರ್ಧೆ ಜಿ.ಎಂ. ಕ್ವಿಜ್ ಫೆಸ್ಟ್‌ ನಡೆಯಿತು.
ಮಾಹೆಯನ್ನು ಪರಿಚಯಿಸುವ ಕ್ಯಾಂಪಸ್‌ ಟೂರ್‌: ‘ಡೆಸ್ಟಿನೇಶನ್‌ ಮಣಿಪಾಲ್‌’
ಸಾಂಪ್ರದಾಯಿಕ ಕ್ಯಾಂಪಸ್ ಭೇಟಿಗಳಿಗಿಂತ ಭಿನ್ನವಾಗಿ, ಈ ಡೆಸ್ಟಿನೇಶನ್ ಮಣಿಪಾಲ್ ವಿಹಾರವು ವಿದ್ಯಾರ್ಥಿಗಳಿಗೆ ಮತ್ತು ಅವರ ಹೆತ್ತವರಿಗೆ ಮಾಹೆಯ ಕ್ಯಾಂಪಸ್‌ನ ಪರಿಚಯ ಮಾಡುವ, ಮಣಿಪಾಲದ ದಿನಚರಿಯನ್ನು ಸನಿಹದಿಂದ ನೋಡುವ ಅವಕಾಶವನ್ನು ಒದಗಿಸುತ್ತಿದೆ
ಉಡುಪಿ: ಎಪಿಸಿಆರ್ ಜಿಲ್ಲಾಧ್ಯಕ್ಷರಾಗಿ ಯಾಸೀನ್ ಕೋಡಿಬೆಂಗ್ರೆ ಆಯ್ಕೆ
ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಸಾರ್ವಜನಿಕರಲ್ಲಿ ಕಾನೂನಿನ ಬಗ್ಗೆ ಜಾಗೃತಿಯನ್ನು ಸಹ‌ ಮೂಡಿಸುವ ಕೆಲಸ ಮಾಡುತ್ತಿದೆ.
ಅಂಗಾಂಗ ದಾನದಿಂದ ಜೀವದಾನ ಸಾಧ್ಯ: ಡಾ. ಶಂಕರ್ ಪ್ರಸಾದ್
ಅಂಗಾಂಗ ದಾನಿ ಭರತ್ ಬಂಗೇರ ಹಾಗೂ ಸುರೇಖ ಬಂಗೇರ ಅವರನ್ನು‌ ಸನ್ಮಾನಿಸಲಾಯಿತು.
ಜಾನುವಾರುಕಟ್ಟೆ ಸರ್ಕಾರಿ ಶಾಲೆಯಲ್ಲಿ ಹಣ್ಣಿನ ಗಿಡಗಳ ವನಮಹೋತ್ಸವ
ಸಸಿಗಳನ್ನು ನೆಡುವುದರ ಮೂಲಕ ಕಾರ್ಯಕ್ರಮ ಯಶಸ್ವಿ ಪೂರ್ವಕವಾಗಿ ಮುಕ್ತಾಯಗೊಳಿಸಲಾಯಿತು.
ಉಡುಪಿ ತುಳು ಕೂಟದಿಂದ ಆಟಿದ ಕಷಾಯ ವಿತರಣೆ
ಕಷಾಯದ ಜೊತೆಗೆ ವಿಶೇಷವಾಗಿ ಸೀತಾಳೆ ಸಸ್ಯದ ತಿರುಳು ಪನೊಲಿ ಬಂದವನ್ನು ಬಳಸಿ ಹಾಲು ಗಂಜಿಯನ್ನು ತಯಾರಿಸಿ ವಿತರಿಸಲಾಯಿತು.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 395
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved