• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಂದೇ ದಿನದಲ್ಲಿ ವಿಶೇಷಚೇತನ ಮಗುವಿಗೆ ಸರ್ಕಾರಿ ಸವಲತ್ತು ಮಂಜೂರು
ಪ್ರಾಕೃತಿಕ ವಿಕೋಪದಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನದ ಜತೆ ಸರ್ಕಾರದಿಂದ ಸಿಗುವ ಇತರ ಸವಲತ್ತುಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿ ಇತರ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ.
ರೋಟರಿ ಜಿಲ್ಲಾ ಸಮುದಾಯದಳದ ಜಿಲ್ಲಾ ಡೈರೆಕ್ಟರಿ ಬಿಡುಗಡೆ
ಆರ್‌ಸಿಸಿ ಉಡುಪಿ ಜಿಲ್ಲಾ ಮಟ್ಟದ ವಲಯ ಸಂಯೋಜಕರ ಸಭೆ ನಡೆಯಿತು.
ಪೂರ್ವಜರ ಆಚಾರ ವಿಚಾರಗಳನ್ನು ಮರೆಯಬಾರದು: ಮನು ಹಂದಾಡಿ
ಸ್ಥಳದಲ್ಲಿ ಯೆರ್ಥ ನೀಡುವ ಪ್ರಾತ್ಯಕ್ಷಿಕೆಯ ಮೂಲಕ ಕುಂದಾಪ್ರ ಕನ್ನಡ ದಿನಾಚರಣೆಗೆ ಚಾಲನೆ ನೀಡಿದ್ದು ವಿಶೇಷವಾಗಿತ್ತು.
ಪತ್ನಿಗೆ ಮಾರಣಾಂತಿಕ ಹಲ್ಲೆ: ಕತ್ತಿ ಹಿಡಿದು ಕುಣಿದು ಸಂಭ್ರಮಿಸಿದ ಪತಿ!
ಗಂಭೀರ ಸ್ಥಿತಿಯಲ್ಲಿದ್ದ ಅನಿತಾಳನ್ನು ಜೀವದ ಹಂಗು ತೊರೆದು ರಕ್ಷಿಸಿದ ಸ್ಥಳೀಯರ ಸಾಹಸಕ್ಕೆ ಸಾರ್ವಜನಿಕರು ಶ್ಲಾಘಿಸಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮಾಜ ತಿದ್ದಲು ಪತ್ರಿಕೆಗಳು ಪೂರಕ: ಡಿ ಆರ್ ರಾಜು
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜೋಡು ರಸ್ತೆ ಹೋಟೆಲ್‌ ಸಭಾಂಗಣದಲ್ಲಿ ಪ್ರತಿಕಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಯುವಕರಿಗೆ ಸರ್ಕಾರಿ ಉದ್ಯೋಗದಲ್ಲಿ ಯಾರಿಗೂ ನೇರ ನೇಮಕಾತಿ ಸಾಧ್ಯವಿಲ್ಲ: ಯು.ಟಿ.ಖಾದರ್
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಬಳಿ, ತಮ್ಮ ಸಮುದಾಯದ ಯುವಕರಿಗೆ ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಮತ್ತು ಇತರ ಬೇಡಿಕೆಗ‍ಳನ್ನು ಮುಂದಿಟ್ಟುಕೊಂಡು 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕೊರಗ ಸಮುದಾಯದವರನ್ನು ಸ್ಪೀಕರ್‌ ಯುಟಿ ಖಾದರ್‌ ಭೇಟಿಯಾಗಿ ಅಹವಾಲು ಸ್ವೀಕರಿಸಿದರು.
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಚಿನ್ನದ ನವರತ್ನದ ಕ೦ಠಮಾಲೆ ಸಮರ್ಪಣೆ
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 124ನೇ ಭಜನಾ ಸಪ್ತಾಹದ ಅ೦ಗವಾಗಿ ದೇವರಿಗೆ ಚಿನ್ನದ ನವರತ್ನದ ಕ೦ಠಮಾಲೆ, ಶ್ರೀಲಕ್ಷ್ಮೀದೇವರಿಗೆ ಬೆಳ್ಳಿಯ ತೂಗುದೀಪ ಹಾಗೂ ಶ್ರೀಗಣಪತಿ ದೇವರಿಗೆ ವಜ್ರದ ನಾಮ, ಬೆಳ್ಳಿಯ ತೂಗುದೀಪಗಳನ್ನು ಸಮರ್ಪಿಸಲಾಯಿತು.
ಕೇಂದ್ರ ಸರ್ಕಾರದ ಯೋಜನೆಗಳ ಪ್ರತಿಶಃ ಅನುಷ್ಠಾನಗೊಳಿಸಿ: ಕೋಟ ಸೂಚನೆ
ರಜತಾದ್ರಿಯ ಸಂಸದರ ಕಚೇರಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್, ವಿಶ್ವಕರ್ಮ ಯೋಜನೆ ಮತ್ತು ಸೂರ್ಯ ಘರ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಬೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು.
ಕೆಸರುಗದ್ದೆ ಕೂಟದಿಂದ ಗ್ರಾಮೀಣ ಪರಂಪರೆಯ ಅನಾವರಣ: ಡಾ. ನಿ.ಬೀ. ವಿಜಯ ಬಲ್ಲಾಳ್
ಅಂಬಲಪಾಡಿ ಯುವಕ ಮಂಡಲ ಮತ್ತು ಹಿರಿಯರ ವೇದಿಕೆ ಆಶ್ರಯದಲ್ಲಿ ಪರಿಸರದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅಂಬಲಪಾಡಿ ಬೀಡು ಮಾರ್ಗ ಸೀತಾರಾಮ ಶೆಟ್ಟಿ ಅವರ ಗದ್ದೆಯಲ್ಲಿ ‘ಕೆಸರ್ದ ಗೊಬ್ಬು’ ಕೆಸರುಗದ್ದೆ ಕ್ರೀಡಾ ಕೂಟ ನಡೆಯಿತು.
15ರಂದು ಕೆನರಾ ಬ್ಯಾಂಕ್‌ ‘ಫ್ರೀಡಂ ರನ್’ ಮ್ಯಾರಥಾನ್
ಈ ವರ್ಷದ ಮ್ಯಾರಾಥಾನ್‌ಗೆ ‘ರನ್ ಫಾರ್ ವುಮನ್ ಎಂಪವರ್‌ಮೆಂಟ್’ ಎಂಬ ಧ್ಯೇಯವನ್ನು ಹೊಂದಲಾಗಿದೆ. ಮಣಿಪಾಲದ ವೃತ್ತ ಕಚೇರಿಯಿಂದ ಆರಂಭವಾಗಿ, ಆರ್.ಎಸ್.ಬಿ. ಸಭಾಭವನ ಮುಂಭಾಗದಿಂದ ವೇಣುಗೋಪಾಲ ದೇವಸ್ಥಾನ, ಶಾಂತಿನಗರ, ಟ್ಯಾಪ್ಮಿಯಾಗಿ ಕಬ್ಯಾಡಿಯಲ್ಲಿ ಕೊನೆಯಾಗಲಿದೆ.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 395
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved