• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾತ್ಕಾಲಿಕ ಪರಿಹಾರಕ್ಕೆ ಹಣ ಭರಿಸಲು ಸರ್ಕಾರ ಸಿದ್ಧ: ಮಂಜುನಾಥ ಭಂಡಾರಿ
ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕುಂದಾಪುರ ಹಾಗೂ ಬೈಂದೂರು ಕ್ಷೇತ್ರಗಳ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಗತ್ಯ ಮುನ್ನಚ್ಚರಿಕೆ ಕೈಗೊಳ್ಳುವಂತೆ ಶಾಸಕ ಸೂಚನೆ
ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳನ್ನು ಭೂ ಕುಸಿತ ಉಂಟಾಗಬಹುದಾದ ತಾಲೂಕುಗಳು ಎಂದು ರಾಜ್ಯ ಸರ್ಕಾರವು ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ತಹಸೀಲ್ದಾರರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಮಟ್ಟದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ತುರ್ತು ಸಭೆ ನಡೆಯಿತು.
ರಂಗಭೂಮಿಯಿಂದ ಮಕ್ಕಳಿಗೆ ಕಷ್ಟ ಎದುರಿಸುವ ಶಕ್ತಿ ಸಿಗುತ್ತದೆ: ಜ್ಯೋತಿ ಸಂತೋಷ್
ಸರಳೇಬೆಟ್ಟುವಿನ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ರಂಗ ಚಿನ್ನಾರಿ ಕಾಸರಗೋಡು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕಾಸರಗೋಡು ಚಿನ್ನ ನಿರ್ದೇಶನದ ರಂಗಸಂಸ್ಕೃತಿ ಶಿಬಿರ ನಡೆಯಿತು.
ಇಂದಿನ ಆಟಿ ಆಚರಣೆ ನಿಜ ಆಶಯವನ್ನು ಕಳೆದುಕೊಂಡಿದೆ: ಪುಂಡಲೀಕ ಮರಾಠೆ
ಮಣಿಪುರದ ರೋಟರಿ ವತಿಯಿಂದ ರೋಟರಿ ಭವನದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ನಡೆಯಿತು. ರೋಟರಿ ಜಿಲ್ಲಾ ಸಮುದಾಯದಳದ ಜಿಲ್ಲಾ ಛೇರ್‍ಮನ್ ಬಿ.ಪುಂಡಲೀಕ ಮರಾಠೆ ಚಾಲನೆ ನೀಡಿದರು.
ಮುಂದುವರಿದ ಮಳೆ ಆರ್ಭಟ: ಮತ್ತೆ ಕುಂದಾಪುರದ ತಗ್ಗು ಪ್ರದೇಶಗಳು ಜಲಾವೃತ
ಸೌಪರ್ಣಿಕ ನದಿತೀರದ ನಾವುಂದದ ಕುದ್ರು, ಸಾಲ್ಬುಡ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ, ಮರವಂತೆ ಭಾಗಗಗಲ್ಲಿನ ಮನೆಗಳು, ಕೃಷಿಗದ್ದೆ, ತೋಟಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ರಾಜಾಂಗಣದಲ್ಲಿ ರಸಿಕರ ಮನಸೂರೆಗೊಂಡ ‘ಶ್ರೀ ಕೃಷ್ಣ ಲೀಲಾ ವಿಭೂತಿ’
ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಶ್ರೀ ಕೃಷ್ಣ ಲೀಲಾ ವಿಭೂತಿ ಎಂಬ ಗೇಯ ನೃತ್ಯ ರೂಪಕ (ಪದ್ಮಭೂಷಣ ಶ್ರೀ ಡಿ. ವಿ. ಗುಂಡಪ್ಪ ಅವರ ಶ್ರೀಮದ್ ಭಾಗವತ ಕಥಾಸಾರ ಆಧಾರಿತ) ಪ್ರಸ್ತುತಗೊಂಡಿತು.
ಬಂಟಕಲ್ಲು ಬಸ್ ನಿಲ್ದಾಣದಲ್ಲಿ ಕಸಾಪ ‘ಮನೆಯೇ ಗ್ರಂಥಾಲಯ’ ಅಭಿಯಾನ
ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಬಂಟಕಲ್ಲಿನ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು.
ಕುಂದಾಪುರ: ಗುಡ್ಡಟ್ಟು ನೆರೆಹಾನಿ ಪ್ರದೇಶಕ್ಕೆ ನ್ಯಾಯಾಧೀಶರ ಭೇಟಿ
ಮಳೆಯಿಂದ ಹಾನಿಗೊಳಗಾದ ಗುಡ್ಡಟ್ಟುವಿನ ದೇವಿ ಸೀತಾರಾಮ ಆಚಾರ್, ನಾಗರಾಜ್, ಬಾಬು ರಾಯ್, ತಾರಾ ಆಚಾರ್ತಿ ಅವರ ಮನೆಗಳಿಗೆ ಭೇಟಿ ನೀಡಿದ ನ್ಯಾಯಾಧೀಶರು, ಸಂತೃಸ್ತರಿಗೆ ಊಟೋಪಚಾರದ ವ್ಯವಸ್ಥೆಗೆ ಸೂಚಿಸಿದರು.
ಸೀರೆ ಉಡುವುದು ಪೂಜ್ಯತೆ, ಶ್ರೇಷ್ಟತೆಯ ಸಂಕೇತ: ಶ್ರೀ ಸುಗುಣೇಂದ್ರ ತೀರ್ಥರು
ಕೃಷ್ಣಮಠದ ರಾಜಾಂಗಣದಲ್ಲಿ ಪದ್ಮಶಾಲಿ ನೇಕಾರರ ಪ್ರತಿಷ್ಠಾನ ಮತ್ತು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘಗಳ ವತಿಯಿಂದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಆ.1ರಿಂದ 11ರ ವರೆಗೆ ಕೈಮಗ್ಗ ಸೀರೆಗಳ ಉತ್ಸವ ನಡೆಯಲಿದೆ.
ಭಾರಿ ಮಳೆ: ಕಾರ್ಕಳ ನಗರದ ರಸ್ತೆಗಳಲ್ಲಿ ಕೃತಕ ನೆರೆ, ಸಂಚಾರ ಸ್ಥಗಿತ
ನಗರ ವ್ಯಾಪ್ತಿಯ ಜೋಡುರಸ್ತೆ, ಗುಮ್ಮಟ ಬೆಟ್ಟ ರಸ್ತೆ, ಬಸ್‌ ನಿಲ್ದಾಣ, ಮಂಗಳೂರು ರಸ್ತೆಯಲ್ಲಿ ಎರಡು ಅಡಿ ಎತ್ತರ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 395
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved