• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಕ್ಷಗಾನಕ್ಕೆ ಅಡ್ಡಿ, ಹಿಂದೂ ಭಾವನೆಗೆ ಧಕ್ಕೆ: ಯಶ್ಪಾಲ್‌
ಕಾರ್ಕಳದಲ್ಲಿ ಪೋಲಿಸ್ ಇಲಾಖೆ ಯಕ್ಷಗಾನ ಪ್ರದರ್ಶನಕ್ಕೆ ತಡೆ ಒಡ್ಡುವ ಮೂಲಕ ಕರಾವಳಿ ಜಿಲ್ಲೆಯ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಲಿಗ್ರಾಮ: ಯುವ ವೇದಿಕೆ 8ನೇ ವಾರ್ಷಿಕೋತ್ಸವ ಸಂಪನ್ನ
ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸಂಸ್ಥೆ ಯುವ ವೇದಿಕೆ ಇದರ ಆಶ್ರಯದಲ್ಲಿ ಎಂಟನೇ ವರ್ಷದ ವಾರ್ಷಿಕೋತ್ಸವ ಅನ್ವೇಷಣೆ ಶೀರ್ಷಿಕೆಯಡಿ ನಡೆದ ಸಾಂಸ್ಕೃತಿಕ ಪರ್ವ,ವಿದ್ಯಾ ನಿಧಿ ವಿತರಣಾ ಕಾರ್ಯಕ್ರಮವನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ಡಾ.ಕೆ.ಎಸ್ ಕಾರಂತ್ ಉದ್ಘಾಟಿಸಿದರು.
ಚೇಂಪಿ: ನಾಳೆ ಕೆಕ್ಕಾರು ಜಿ.ಡಿ. ಭಟ್‌ಗೆ ರಂಗ ಪ್ರಶಸ್ತಿ ಪ್ರದಾನ
ಖ್ಯಾತ ರಂಗಭೂಮಿ ಕಲಾವಿದ ಗೋಪಾಲಕೃಷ್ಣ ನಾಯರಿ ಸಂಸ್ಮರಣಾ ಕಾರ್ಯಕ್ರಮ ಭಾನುವಾರ ಸಂಜೆ 5 ಗಂಟೆಗೆ ಸಾಲಿಗ್ರಾಮ ಚೇಂಪಿ ಯಕ್ಷಗಾನ ಕಲಾಕೇಂದ್ರದ ಸದಾನಂದ ರಂಗ ಮಂಟಪದಲ್ಲಿ ನಡೆಯಲಿದೆ. ಸಮಾರಂಭದಲ್ಲಿ ‘ಗೋಪಾಲಕೃಷ್ಣ ನಾಯರಿ’ ರಂಗ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಉಚ್ಚಿಲದಲ್ಲಿ ೧೭ ಲಕ್ಷ ರು. ವೆಚ್ಚದಲ್ಲಿ ಮಾರುಕಟ್ಟೆಗೆ ಗುದ್ದಲಿ ಪೂಜೆ: ಅದಾನಿ ಸಿಎಸ್‌ಆರ್ ನಿಧಿಯಿಂದ ಕಾಮಗಾರಿ
ಅದಾನಿ ಪವರ್ ಲಿಮಿಟೆಡ್ ಸಂಸ್ಥೆಯು ತನ್ನ ಸಿಎಸ್‌ಆರ್ ಯೋಜನೆಯಡಿ ಬಡಾ ಗ್ರಾಪಂನ ಉಚ್ಚಿಲ ಗ್ರಾಮದ ರಾಹೆ ೬೬ ರ ಬಳಿ ಸರ್ವೀಸ್ ರಸ್ತೆ ಬಳಿ ೧೭ ಲಕ್ಷ ರು. ವೆಚ್ಚದ ಮಾರುಕಟ್ಟೆ ಸಂಕೀರ್ಣದ ಕಾಮಗಾರಿಗೆ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್ ಮತ್ತು ಅದಾನಿ ಸಮೂಹದ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಗುದ್ದಲಿ ಪೂಜೆ ಅವರು ನೆರವೇರಿಸಿದರು.
ಮುಡಾರು ಗ್ರಾಮ ಪಂಚಾಯಿತಿ: ವಿವಿಧ ಸವಲತ್ತು, ಹಕ್ಕುಪತ್ರ ವಿತರಣೆ
ಮುಡಾರು ಗ್ರಾಮ ಪಂಚಾಯಿತಿಯ ಡಾ.ವಿ.ಎಸ್‌.ಆಚಾರ್ಯ ಸಭಾಭ‍ವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಮತ್ತು ಸರ್ಕಾರರದ ವಿವಿಧ ಸವಲತ್ತು, ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಶಾಸಕ ವಿ.ಸುನಿಲ್ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು.
ಕೋಟ: ನೇತ್ರ ತಪಾಸಣಾ ಉಚಿತ ಶಿಬಿರ, ರಸ್ತೆ ಸುರಕ್ಷಾ ಜಾಗೃತಿ ಜಾಥಾ
ಕೋಟದ ಮಾಂಗಲ್ಯ ಮಂದಿರಲ್ಲಿ ಕೋಟ ಪೊಲೀಸ್ ಠಾಣೆ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರಸಾದ ನೇತ್ರಾಲಯ ಉಡುಪಿ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಕುಂದಾಪುರ: ಶ್ರೀ ಸೀತಾರಾಮಚಂದ್ರ ದೇವಳದ ದ್ವಾರಮಂಟಪ, ರಜತ ಗರ್ಭಗುಡಿ ಅರ್ಪಣೆ
ಶ್ರೀ ಸೀತಾರಾಮಚಂದ್ರ ದೇವಸ್ಥಾನದ ನವೀಕೃತ ಶಿಲಾಮಯ ದ್ವಾರಮಂಟಪ ಹಾಗೂ ಶ್ರೀ ದೇವರ ಗರ್ಭಗುಡಿಯ ರಜತ ಕವಚವನ್ನು ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀಮದ್ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿ ಉದ್ಘಾಟಿಸಿದರು.
ಬೈಂದೂರು: 7 ವರ್ಷಗಳ ಬಳಿಕ ಬಗರ್‌ಹುಕುಂ ಸಮಿತಿ ಸಭೆ
ಬೈಂದೂರು ತಾಲೂಕು ಕಚೇರಿಯಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಗುರುವಾರ ಬಗರ್ ಹುಕುಂ - ಅಕ್ರಮ ಸಕ್ರಮ ಸಮಿತಿ ಸಭೆ ನಡೆಸಿ, 18 ಮಂದಿ ಅರ್ಹರಿಗೆ ಸಾಗುವಳಿ ಚೀಟಿ ಹಕ್ಕುಪತ್ರಗಳನ್ನು ಮಂಜೂರಾತಿ ಮಾಡಿದರು. ಅದರಲ್ಲೂ ಸಮಾಜದ ಅತ್ಯಂತ ನಿರ್ಲಕ್ಷ್ಯ ಸಮುದಾಯವಾದ 4 ಕೊರಗ ಕುಟುಂಬಗಳಿಗೆ ಪ್ರಥಮವಾಗಿ ಸಾಗುವಳಿ ಚೀಟಿ ಮಂಜೂರು ಮಾಡಿರುವುದು ವಿಶೇಷವಾಗಿತ್ತು.
ಪಡುಬಿದ್ರಿ: ಪೂಲ ವಿಠಲ ಶೆಟ್ಟಿ ಪ್ರಶಸ್ತಿ ಪ್ರದಾನ
ಕಟೀಲು ಮೇಳದ ಭಾಗವತ ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಬಣ್ಣದ ವೇಷಧಾರಿ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ ‘ಪೂಲ ವಿಠಲ ಶೆಟ್ಟಿ ಪ್ರಶಸ್ತಿ’ಯನ್ನು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ನಡೆದ ಪಡುಬಿದ್ರಿ ಕಲ್ಲಟೆ ಗುತ್ತು ಮೂಲ ಕುಟುಂಬಸ್ಥರಾದ ರಾಧಾ ವಿಠಲ ಶೆಟ್ಟಿ ಮತ್ತು ಮಕ್ಕಳ ಶ್ರೀ ಕಟೀಲು ಮೇಳದ 28ನೇ ವರ್ಷದ ಸೇವೆ ಬಯಲಾಟದ ವೇದಿಕೆಯಲ್ಲಿ ವಿತರಿಸಲಾಯಿತು.
ಹಾವಂಜೆ ಗಿರಿ ಬ್ಯಾಡ್ಮಿಂಟನ್ ಕ್ಲಬ್‌ನ ಹೊಸ ಕ್ರೀಡಾಂಗಣ ಉದ್ಘಾಟನೆ
ಹಾವಂಜೆ ಪರಿಸರದಲ್ಲಿ ಬ್ಯಾಡ್ಮಿಂಟನ್‌ ಆಟಕ್ಕೆ ಪೋತ್ಸಾಹ ನೀಡುತ್ತಿರುವ ಗಿರಿ ಬ್ಯಾಡ್ಮಿಂಟನ್ ಕ್ಲಬ್‌ನ ಹೊಸ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನೆರವೇರಿತು. ಹಿರಿಯಡ್ಕ ರೈತರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಶಾಂತ್ ಶೆಟ್ಟಿ ಕೊಳಲಗಿರಿ, ಕ್ರೀಡಾಂಗಣವನ್ನು ಉದ್ಘಾಟಿಸಿ ಬ್ಯಾಡ್ಮಿಂಟನ್‌ ಆಟಗಾರರಿಗೆ ಶುಭಹಾರೈಸಿದರು
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 526
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved