ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂಡ್ಲಕಟ್ಟೆ ಐ.ಎಂ.ಜೆ.ಐ.ನಲ್ಲಿ ಯಂಗ್ ಲೀಡರ್ ಅವಾರ್ಡ್ - 2025 ಸ್ಪರ್ಧೆ
ಐಎಂಜೆ ಯಂಗ್ ಲೀಡರ್ ಅವಾರ್ಡ್ 2025 ಸ್ಪರ್ಧೆ ಆಯೋಜಿಸಲಾಯಿತು. ಸಾಮಾಜಿಕ ಕಾರ್ಯಕರ್ತ ರಮಣಗೌಡ ಬಿ. ಪಾಟೀಲ್ ಉದ್ಘಾಟಿಸಿದರು.
ನಾರಾಯಣಗುರುಗಳ ಚಿಂತನೆಯಿಂದ ವರ್ತಮಾನದ ಗೊಂದಲಗಳಿಗೆ ಪರಿಹಾರ: ದಯಾನಂದ ಕರ್ಕೇರ
ಶ್ರೀ ನಾರಾಯಣಗುರು ಯುವ ವೇದಿಕೆ ಉಡುಪಿ ವತಿಯಿಂದ ಭುಜಂಗ ಪಾರ್ಕ್ನಲ್ಲಿ ಸೇವಾ ಸೌರಭ ಸಂಭ್ರಮ ನಡೆಯಿತು.
ಮಾಂಬಾಡಿಗೆ ಪಾರ್ತಿಸುಬ್ಬ ಪ್ರಶಸ್ತಿ ಯಕ್ಷಗಾನಕ್ಕೆ ಹಿರಿಮೆಯಾಗಿದೆ: ಡಾ. ತಲ್ಲೂರು
ತೆಕ್ಕಟ್ಟೆಯ ಹಯಗ್ರೀವ ಸಭಾಂಗಣದಲ್ಲಿ ಯಶಸ್ವಿ ಕಲಾವೃಂದ ಕೊಮೆ ವತಿಯಿಂದ ಹಮ್ಮಿಕೊಂಡ ‘ತೆಂಕುತಿಟ್ಟು ಭಾಗವತಿಕೆ ತರಗತಿ ಉದ್ಘಾಟನೆ’ ಕಾರ್ಯಕ್ರಮದಲ್ಲಿ ಪಾರ್ತಿಸುಬ್ಬ ಪ್ರಶಸ್ತಿ ವಿಜೇತ ಹಿರಿಯ ಭಾಗವತ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಅಭಿನಂದಿಸಿ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿದರು.
ಉಡುಪಿ: ಮಕರ ಸಂಕ್ರಮಣದ ಮೂರು ತೇರು ಉತ್ಸವ ಸಂಪನ್ನ
ಉಡುಪಿಯಲ್ಲಿ ಜಗದ್ಗುರು ಮಧ್ವಾಚಾರ್ಯರು ಕೃಷ್ಣನನ್ನು ಪ್ರತಿಷ್ಠಾಪಿಸಿದ ದಿನ, ಸಪ್ತೋತ್ಸವದ ಕೊನೆಯ ದಿನ, ಮಂಗಳವಾರ ರಾತ್ರಿ, ಮಕರ ಸಂಕ್ರಮಣದ ಪ್ರಯುಕ್ತ ರಥಬೀದಿಯಲ್ಲಿ ಮೂರು ತೇರು ಉತ್ಸವ ವೈಭವದಿಂದ ನಡೆಯಿತು.
ವಿವೇಕಾನಂದರನ್ನು ಅವರದೇ ಬರಹಗಳಲ್ಲಿ ಹುಡುಕಿಕೊಳ್ಳಿ: ಪ್ರೊ. ಜಯಪ್ರಕಾಶ್ ಶೆಟ್ಟಿ
ಹಿರಿಯಡಕ ಸ.ಪ್ರ.ದ. ಕಾಲೇಜಿನ ಕನ್ನಡ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು ಐಕ್ಯೂಎಸಿಯೊಂದಿಗೆ ವಿವೇಕಾನಂದರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಉಡುಪಿ: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ರಕ್ತದಾನ ಶಿಬಿರ
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಉಡುಪಿ ಶಾಖೆ ವತಿಯಿಂದ ಭಾನುವಾರ ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಕೋಟ ಮೂರ್ತೆದಾರರ ಸಹಕಾರಿ ಸಂಘದ ೩೪ನೇ ವರ್ಷಾಚರಣೆ
ಕೋಟ ಮೂರ್ತೆದಾರರ ಸಹಕಾರಿ ಸಂಘದ ೩೪ನೇ ವರ್ಷಾಚರಣೆ ಹಾಗೂ ಸಂಘದ ಕೇಂದ್ರ ಕಚೇರಿಯ ಕಟ್ಟಡ ಲೋಕಾರ್ಪಣೆ, ದಿ.ಬಂಗಾರಪ್ಪ ಸಭಾಭವನ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರಾಜ್ಯ ಸಹಕಾರ ಸಚಿವ ಕೆ.ಎನ್. ರಾಜಣ್ಣ ಕಾರ್ಯಕ್ರಮ ಉದ್ಘಾಟಿಸಿದರು.
ಗೋವುಗಳ ಕೆಚ್ಚಲು ಕೊಯ್ದ ಘಟನೆ ಭವಿಷ್ಯದ ಅಪಾಯದ ಸೂಚನೆ: ಪುತ್ತಿಗೆ ಶ್ರೀ
ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣವನ್ನು ಉಡುಪಿ ಕೃಷ್ಣಮಠದ ಪರ್ಯಾಯ ಪೀಠಾಧೀಶ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ತೀವ್ರ ಖಂಡಿಸಿದ್ದಾರೆ.
ಗೋವಿನ ಕೆಚ್ಚಲು ಕತ್ತರಿಸಿದ ಪ್ರಕರಣ : ಪೇಜಾವರ ಶ್ರೀ ಆಮರಣಾಂತ ಉಪವಾಸದ ಎಚ್ಚರಿಕೆ
ಚಾಮರಾಜಪೇಟೆಯಲ್ಲಿ ದೇಶವೇ ಬೆಚ್ಚಿ ಬೀಳಿಸುವ ರೀತಿಯಲ್ಲಿ ನಡೆದಿರುವ ಗೋವಿನ ಕೆಚ್ಚಲು ಕತ್ತರಿಸಿದ ಭೀಭತ್ಸ ಕೃತ್ಯಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ರಂಗಭೂಮಿ ನಾಟಕಗಳು ಆರೋಗ್ಯವಂತ ಸಮಾಜದ ಪ್ರತಿಬಿಂಬ: ಡಾ.ಬಲ್ಲಾಳ್
ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಅಂಬಲಪಾಡಿ ದೇವಳದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಎಂಜಿಎಂ ಕಾಲೇಜು ಉಡುಪಿ ಸಹಕಾರದಲ್ಲಿ ರಂಗಭೂಮಿ ಉಡುಪಿ ಡಾ.ನಿ.ಬೀ.ಅಣ್ಣಾಜಿ ಬಲ್ಲಾಳ್ ಅವರ ಸ್ಮರಣಾರ್ಥ ಅಂಬಲಪಾಡಿ ನಾಟಕೋತ್ಸವ ಆಯೋಜಿಸಿತ್ತು.
< previous
1
...
221
222
223
224
225
226
227
228
229
...
526
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ