• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾ.1-2ರಂದು ವಕೀಲರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ
ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷದ ಶತಮಾನೋತ್ಸವ, ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷ-ಮಹಿಳೆಯರಿಗೆ) ಟೂರ್ನಿಯನ್ನು ಮಾರ್ಚ್ 1 ಮತ್ತು 2ರಂದು ಆಯೋಜಿಸಲಾಗಿದೆ.
15ದಿನಗಳಲ್ಲಿ ಜಲ್ ಜೀವನ್ ಮಿಷನ್ ಸಮಸ್ಯೆಗೆ ಪರಿಹಾರ: ಕೋಟ
ಅಜೆಕಾರು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ನಡೆಯಿತು.
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಪಂಚದುರ್ಗ ನಮಸ್ಕಾರ ಪೂಜೆ ಸಂಪನ್ನ
ದೊಡ್ಡಣ್ಣಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಅವರ ಮಾರ್ಗದರ್ಶನದಲ್ಲಿ ಸೇವಾರ್ಥಿಗಳ ಪರವಾಗಿ ವಿಪ್ರೊತ್ತಮರ ಸಹಕಾರದೊಂದಿಗೆ ಶ್ರೀ ಪಂಚದುರ್ಗ ನಮಸ್ಕಾರ ಪೂಜೆ ವೈಭವದಿಂದ ಸಂಪನ್ನಗೊಂಡಿತು.
ಉಡುಪಿ, ಮಂಗಳೂರಲ್ಲಿ 17ರಿಂದ 23ರ ವರೆಗೆ ಕರ್ನಾಟಕ ಕ್ರೀಡಾಕೂಟ
ಈ ಕ್ರೀಡಾಕೂಟ 25 ವಿಭಾಗಗಳಲ್ಲಿ 3247 ಕ್ರೀಡಾಪಟುಗಳು, 599 ಅಧಿಕಾರಿಗಳು ಮತ್ತು ಸಂಘಟಕರು ಸೇರಿ ಒಟ್ಟು 4250 ಮಂದಿ ಭಾಗವಹಿಸಲಿದ್ದಾರೆ. 12 ಕ್ರೀಡಾ ಸ್ಪರ್ಧೆಗಳು ಮಂಗಳೂರಿನಲ್ಲಿ ನಡೆದರೆ, 11 ಕ್ರೀಡಾ ಸ್ಪರ್ಧೆಗಳು ಉಡುಪಿಯಲ್ಲಿ ಮತ್ತು ಮಣಿಪಾಲದಲ್ಲಿ ನಡೆಯಲಿವೆ.
26ರಂದು ಗುಂಡಿಬೈಲು ಹಿ.ಪ್ರಾ.ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ
ಗುಂಡಿಬೈಲು ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿಗಳಿಂದ ಶಾಲೆಯ ನಿವೃತ್ತ ಶಿಕ್ಷಕರನ್ನು ಗೌರವಿಸುವ ಗುರುವಂದನಾ ಕಾರ್ಯಕ್ರಮವನ್ನು ಜ.26ರಂದು ದೊಡ್ಡಣಗುಡ್ಡೆಯ ಸರ್ಕಾರಿ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ.
ಮಣಿಪಾಲ್ ಮ್ಯಾರಾಥಾನ್‌ಗೆ ಬೆಂಗಳೂರಿನಲ್ಲಿ ಪ್ರೊಮೋ ಮ್ಯಾರಾಥಾನ್
ಮಣಿಪಾಲದಲ್ಲಿ ಫೆ.9ರಂದು ನಡೆಯಲಿರುವ ಬಹುನಿರೀಕ್ಷಿತ 7ನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌-2025ಕ್ಕೆ ಪೂರ್ವಭಾವಿಯಾಗಿ ಬೆಂಗಳೂರಿನಲ್ಲಿ ಆಯೋಜಿಸಲಾದ ಪ್ರೊಮೋ ಮ್ಯಾರಾಥಾನ್‌ಗೆ ಮಾಹೆ ಬೆಂಗಳೂರು ಕ್ಯಾಂಪಸ್‌ನಲ್ಲಿ ಭಾರತೀಯ ಕ್ರಿಕೆಟ್ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಭಾನುವಾರ ಚಾಲನೆ ನೀಡಿದರು.
ರಾಮಾಯಣವು ಭಾರತೀಯ ಸಂಸ್ಕೃತಿಯ ಆಗರ: ಡಾ. ರಾಘವೇಂದ್ರ ರಾವ್
ಕಾರ್ಕಳ ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಸಹಭಾಗಿತ್ವದಲ್ಲಿ ಕಾರ್ಕಳದ ಹೋಟೆಲ್ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ಖ್ಯಾತ ವಿದ್ವಾಂಸ, ವಾಗ್ಮಿ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಉಪನ್ಯಾಸ ನೀಡಿದರು.
ಕನ್ನಡ ವೈಚಾರಿಕತೆಗೆ ಕಾರಂತರ ಕೊಡುಗೆ ಅಪೂರ್ವ: ಡಾ.ಸುಧಾಕರ ದೇವಾಡಿಗ
ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಆಶ್ರಯದಲ್ಲಿ ಅರಿವಿನ ಬೆಳಕು: ಉಪನ್ಯಾಸ ಮಾಲೆ- 1ರ ಕಾರ್ಯಕ್ರಮ ನಡೆಯಿತು.
ರಂಗಕಲೆಯಲ್ಲಿ ಅಪಾರ ಜ್ಞಾನ ಹೊಂದಿದವರು ವೈಕುಂಠ ಹೆಬ್ಬಾರರು: ಡಾ.ರಾಘವೇಂದ್ರ ಹೆಬ್ಬಾರ್
ಯಕ್ಷಗಾನ ಕಲಾರಂಗದ ಸದಾನಂದ ರಂಗ ಮಂಟಪದಲ್ಲಿ ರಂಗಭೂಮಿ ಕಲಾವಿದರು, ನಿರ್ದೇಶಕರು, ಯಕ್ಷಗಾನ ಕಲಾಕೇಂದ್ರದ ನಿಕಟಪೂರ್ವ ಅಧ್ಯಕ್ಷ ದಿ.ವೈಕುಂಠ ಹೆಬ್ಬಾರ್ ಸಂಸ್ಮರಣಾ ಕಾರ್ಯಕ್ರಮ ಆಯೋಜಿಸಿತು.
ಮಹಾಕುಂಭ ಮೇಳದ ಯಶಸ್ಸಿಗೆ ಪ್ರಾರ್ಥಿಸಿ: ಪೇಜಾವರ ಶ್ರೀ ಕರೆ
ಉತ್ತರ ಪ್ರದೇಶ ಪ್ರಯಾಗರಾಜದ ಪವಿತ್ರ ತ್ರಿವೇಣಿ ಸಂಗಮದಲ್ಲಿ 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾಕುಂಭ ಮೇಳದ ಯಶಸ್ಸಿಗಾಗಿ ನಾಡಿನ ಸಮಸ್ತ ಸಾಧು ಸಂತರು ಹಾಗೂ ಪ್ರತೀ ಮನೆ ಮಂದಿರಗಳಲ್ಲಿ ಸಮಸ್ತ ಹಿಂದು ಸಮಾಜ ದೇವರ ಮುಂದೆ ದೀಪ ಬೆಳಗಿ ಪ್ರಾರ್ಥಿಸುವಂತೆ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಪೇಕ್ಷಿಸಿದ್ದಾರೆ.
  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 526
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved