ಕೊಡವೂರು ದೇವಸ್ಥಾನ: ಸೇನೆಯ ಕ್ಷೇಮಕ್ಕೆ ಸಾಮೂಹಿಕ ಪ್ರಾರ್ಥನೆಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನರಸಿಂಹ ದೇವರ ಸಾಮೂಹಿಕ ಮಂತ್ರ ಪಠಣ, ವಿಶೇಷ ಪೂಜೆಯೊಂದಿಗೆ ದೇಶ ರಕ್ಷಣೆಗಾಗಿ ಭಾರತೀಯ ಸೇನೆಗೆ ವಿಶೇಷ ಶಕ್ತಿ ದೊರಕಲಿ, ಶತ್ರುಗಳ ಕಾಟ, ಅಶಾಂತಿ ತೊಲಗಲಿ ಎಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.