ರಸ್ತೆಯಲ್ಲಿ ಗೋವಿನ ರುಂಡ ಎಸೆದ ಆರೋಪಿಗಳ ಬಂಧನಕ್ಕೆ ನೂರ್ ಜುಮ್ಮಾ ಮಸೀದಿ ಆಗ್ರಹಈ ಘಟನೆಯ ಬಗ್ಗೆ ಯಾವುದೇ ರಾಜಕೀಯ, ಯಾವುದೇ ಸಂಘಟನೆಗಳ ಒತ್ತಡಕ್ಕೆ ಮಣಿಯದೆ ನೈಜ ಆರೋಪಿಗಳನ್ನು ಶಿಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಸ್ಥಳೀಯ ಜಮಾಆತಿನ ಅಧ್ಯಕ್ಷ ಮೊಹಮ್ಮದ್ ಶಬೀರ್, ಉಪಾಧ್ಯಕ್ಷ ಸುಜಿದ್ ಖಾನ್, ಖಜಾಂಚಿ ಹಬೀಬ್ ಉಡುಪಿ, ಹಾತಿಂ ಸಾಹೇಬ್ ಕುಂಜಾಲ್ ಹಾಗೂ ಸ್ಥಳೀಯ ಮುಸ್ಲಿಂ ಭಾಂದವರು ಉಪಸ್ಥಿತರಿದ್ದು ಬ್ರಹ್ಮವಾರ ಠಾಣಾಧಿಕಾರಿಗೆ ಮನವಿ ನೀಡಿದರು.