• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ: ತನುಜಾ ಮಾಬೆನ್‌ರ ‘ಇಮೋಷನಲ್ ಎಕೋಸ್’ ಕೃತಿಯ ವಿಮರ್ಶೆ- ಸಂವಾದ
ಆಪ್ತ ಸಮಾಲೋಚಕಿ ಮತ್ತು ಮಾನಸಿಕ ತಜ್ಞೆ ತನುಜಾ ಮಾಬೆನ್ ಅವರ ‘ಇಮೋಷನಲ್ ಎಕೋಸ್’ ಕೃತಿಯ ವಿಮರ್ಶೆ ಮತ್ತು ಸಂವಾದ ಕಾರ್ಯಕ್ರಮ ಮಣಿಪಾಲದ ಕಂಟ್ರಿ ಇನ್ ಹೋಟೆಲ್‌ನಲ್ಲಿ ನಡೆಯಿತು.
ಬಳ್ಕೂರು ಗಣೇಶೋತ್ಸವ ಮೆರವಣಿಗೆಯಲ್ಲಿ ‘ಕೈದಿ ನಂಬರ್ 6106’!
ಮೂರ್ತಿ ವಿಸರ್ಜನೆ ವೇಳೆ ಬಳ್ಕೂರು ಚೋಣ್ ಗುಡ್ಡಿ ಫ್ರೆಂಡ್ಸ್ ಸದಸ್ಯರು ದರ್ಶನ್ ಕೈದಿ ನಂಬರ್ 6106 ಬರಹವುಳ್ಳ ಬಿಳಿ ಬಣ್ಣದ ಟೀ ಶರ್ಟ್ ಧರಿಸಿ ಡಿಜೆ ಸದ್ದಿಗೆ ಹೆಜ್ಜೆ ಹಾಕಿದ್ದರು. ಆರಂಭದಲ್ಲಿ ಕೆಲವರು ಕೈದಿ ನಂಬರ್ ಟೀ ಶರ್ಟ್‌ಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮಾತಿನ ಚಕಮಕಿ ಏರ್ಪಟ್ಟಿತು‌.
ಶಿರೂರು- ಹೆಜಮಾಡಿ ಜೋಡಿಸಿದ ಕೈ ಸರಪಳಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ನಿರೀಕ್ಷೆಯ 1 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ.
ದೊಡ್ಣಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನಾಗತನು ತರ್ಪಣ ಮಂಡಲ ಸೇವೆ
ಪಂಚವರ್ಣಾತ್ಮಕವಾಗಿ ರಚಿಸಲಾದ ಬೃಹತ್ ಮಂಡಲದಲ್ಲಿ ಆಶ್ಲೇಷ ಬಲಿದಾನ ಸಹಿತವಾದ ತನುತರ್ಪಣ ಮಂಡಲ ಪೂಜೆ ನೆರವೇರಿತು. ಅನುಕ್ರಮಣಿಕೆಯನ್ನು ಸತೀಶ್ ಮರಾಠೆ ನೆರವೇರಿಸಿದರು.
ಹೊಸ ಆವಿಷ್ಕಾರಗಳಿಗೆ ಶಿಕ್ಷಕರು ಸಜ್ಜಾಗಬೇಕು: ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ ಕನ್ನರ್ಪಾಡಿ ಸೇಂಟ್ ಮೇರಿಸ್ ಇಂಗ್ಲಿಷ್ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಕೆಥೊಲಿಕ್ ಎಜುಕೇಶನಲ್ ಸೊಸೈಟಿ ಆಫ್ ಉಡುಪಿ ಧರ್ಮಪ್ರಾಂತ್ಯದ ಇದರ ದಶಮಾನೋತ್ಸವ ಮತ್ತು ಶಿಕ್ಷಕರ ದಿನಾಚರಣೆ ನಡೆಯಿತು.
ಅಮೆರಿಕದಲ್ಲಿ ಯಕ್ಷಗಾನ ಛಾಪು ಮೂಡಿಸಿದೆ: ಡಾ.ಕೆದ್ಲಾಯ
ಮಾಹೆಯ ಗಾಂಧಿಯನ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಇದರ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರೊಂದಿಗೆ ಸಾಗರೋತ್ತರ ಯಕ್ಷಗಾನ ಗುರು ಡಾ.ರಾಜೇಂದ್ರ ಕೆದ್ಲಾಯ ಸಂವಾದ ನಡೆಸಿದರು.
ರಾಜ್ಯದಲ್ಲಿರುವುದು ಹಿಂದೂ ವಿರೋಧಿ ಸರ್ಕಾರ: ಎಸ್.ದತ್ತಾತ್ರಿ
ಅಲ್ಪಸಂಖ್ಯಾತರಿಗೆ ನೋವಾದಾಗ ತಕ್ಷಣ ಸ್ಪಂದಿಸಿ‌ ಗರಿಷ್ಠ ಪರಿಹಾರ ಘೋಷಿಸುವ ಮುಖ್ಯಮಂತ್ರಿ, ಗೃಹ ಸಚಿವರು ನಾಗಮಂಗಲ‌ದಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ನಡೆದ ಗಲಭೆಯ ಹಿಂದು ಸಂತ್ರಸ್ತರನ್ನು ಮಾತ್ರ ನಾಲ್ಕು ದಿನಗಳಾದರೂ ಭೇಟಿಯಾಗಿಲ್ಲ ಎಂದು ಎಸ್.ದತ್ತಾತ್ರಿ ಆರೋಪಿಸಿದ್ದಾರೆ.
ವರ್ಚ್ಯುವಲ್ ಅರೆಸ್ಟ್ ಬೆದರಿಕೆಯೊಡ್ಡಿ 88 ಲಕ್ಷ ರು. ವಂಚನೆ
ಪೊಲೀಸ್‌ ಸಮವಸ್ತ್ರದಲ್ಲಿದ್ದ ವ್ಯಕ್ತಿ ವ್ಯಾಟ್ಸಾಪ್‌ನಲ್ಲಿ ವೀಡಿಯೋ ಕರೆಮಾಡಿ, ವರ್ಚ್ಯುವಲ್ ಅರೆಸ್ಟ್ ಎಂದು ಗದರಿಸಿ ಹಣ ಲಪಟಾಯಿಸಿದ್ದಾರೆ.
ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ 44093 ಪ್ರಕರಣ ಇತ್ಯರ್ಥ
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ 32, ಚೆಕ್ಕು ಅಮಾನ್ಯ ಪ್ರಕರಣ 273, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ 11, ಎಂ.ವಿ.ಸಿ. ಪ್ರಕರಣ 86, ವೈವಾಹಿಕ ಪ್ರಕರಣ 3, ಸಿವಿಲ್ ಪ್ರಕರಣ 151, ಇತರೇ ಕ್ರಿಮಿನಲ್ ಪ್ರಕರಣ 2459 ಹಾಗೂ ವ್ಯಾಜ್ಯ ಪೂರ್ವ ದಾವೆ 41078 ಸೇರಿದ್ದವು.
ಮೋದಿ ಶೀಘ್ರ ನಿವೃತ್ತಿಯಾಗಲಿ: ಡಾ. ಸುಬ್ರಹ್ಮಣ್ಯನ್‌ ಸ್ವಾಮಿ
ಬಿಜೆಪಿಯಲ್ಲಿ ಪ್ರಧಾನಿ ಹುದ್ದೆಯನ್ನು ಯಾರು ಬೇಕಾದರೂ ಅಲಂಕರಿಸಬಹುದು. ಆದರೆ ಪ್ರಧಾನಿ ಹುದ್ದೆಗೆ ಹೆಸರು ಸೂಚಿಸಿದರೆ ತಾ ಮುಂದು ನಾ ಮುಂದು ಎಂದು ಹೆಸರು ಹಾಳು ಮಾಡುವ ಪ್ರಯತ್ನ ನಡೆಯಬಹುದು ಎಂದು ಬಿಜೆಪಿ ಮುಖಂಡ ಡಾ. ಸುಬ್ರಹ್ಮಣ್ಯನ್‌ ಸ್ವಾಮಿ ಹೇಳಿದರು.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 440
  • next >
Top Stories
ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ
ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ
ಮೈಲಾರಲಿಂಗೇಶ್ವರ ಕಾರ್ಣಿಕದ ಗೂಡಾರ್ಥ : ಸಿಎಂ ಬದಲು ಖಚಿತ
‘5 ವರ್ಷ ಒಬ್ಬರೇ ಸಿಎಂ’ ಕಾನೂನು ತನ್ನಿ: ಈಶ್ವರಾನಂದಪುರಿ ಶ್ರೀ
ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved