• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಟಿ ಮಾಡಿ ಕೆಸರಲ್ಲೇ ಮಿಂದೆದ್ದ ಗುರುಕುಲ ಮಕ್ಕಳು!
ಮರೆಯಾಗುತ್ತಿರುವ ಕೃಷಿ ಆಸಕ್ತಿಯನ್ನು ನಮ್ಮ ವಿದ್ಯಾರ್ಥಿಗಳಲ್ಲಿ ಮೂಡಿಸಬೇಕು ಎನ್ನುವ ಉದ್ದೇಶದಿಂದ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಭತ್ತ ಬೆಳೆಯುವ ಸಮಗ್ರ ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಕಳ ಮಳೆ ಆರ್ಭಟ: ನೀರಿನಲ್ಲಿ ಕೊಚ್ಚಿ ಹೋದ ಕಾರ್ಮಿಕ
ಭಾರಿ ಮಳೆಗೆ ನದಿ ದಾಟುತ್ತಿದ್ದ ವೇಳೆ ಕಾರ್ಮಿಕನೋರ್ವ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಇನ್ನಾ ಗ್ರಾಮದಲ್ಲಿ ಪ್ರವಾಹ ಉಂಟಾಗಿ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಉಡುಪಿ: ಜಿಲ್ಲೆಯಲ್ಲಿ ಮತ್ತೆ ಧಾರಾಕಾರ ಮಳೆ : ಭಾರಿ ಮಳೆಗೆ 200 ವರ್ಷದ ಅರಳಿಮರ ಧರಶಾಹಿ!
ಬೃಹತ್‌ ಗಾತ್ರದ ಅರಳಿಮರ ಪಕ್ಕದ ಹಳೇಕೋಟೆ ಮನೆಯ ಕಂಪೌಂಡ್‌ ಒಳಗೆ ಬಿದ್ದಿದ್ದು, ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಸೇರಿದಂತೆ 4-5 ವಿದ್ಯುತ್ ಕಂಬಗಳು ತುಂಡಾಗಿವೆ.
ಕಾರ್ಕಳ-ಪಡುಬಿದ್ರಿ ರಸ್ತೆಯಲ್ಲಿ ಟೋಲ್ ಸಂಗ್ರಹ ಬಿಜೆಪಿ ಖಂಡನೆ
ರಾಜ್ಯ ಸರ್ಕಾರ ತಕ್ಷಣ ಈ ಆದೇಶವನ್ನು ವಾಪಸ್ ಪಡೆಯಬೇಕು, ಇಲ್ಲವಾದಲ್ಲಿ ಕಾರ್ಕಳ ಭಾರತೀಯ ಜನತಾ ಪಾರ್ಟಿಯು ಸ್ಥಳೀಯ ಟೋಲ್ ವಿರೋಧಿ ಹೋರಾಟ ಸಮಿತಿಯ ಸಹಕಾರದೊಂದಿಗೆ ಉಗ್ರ ಹೋರಾಟ ಮಾಡಲಿದೆ ಎಂದು ಬಿಜೆಪಿ ಮಂಡಲ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.
ಗಾಳಿ ಮಳೆಗೆ ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಅಪಾರ ಹಾನಿ
ಗಾಳಿ ಮಳೆಗೆ ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ತಾಲೂಕಿನ ವಿವಿಧೆಡೆ ಅಪಾರ ಹಾನಿಯಾಗಿದೆ. ಪಶ್ಚಿಮ ಘಟ್ಟಗಳ ಸಾಲಿನಿಂದ ಹರಿದು ಬರುವ ನದಿಗಳಲ್ಲಿ ನೀರಿನ ಮಟ್ಟ ಭಾರಿ ಏರಿಕೆಯಾಗಿದ್ದು ಅಪಾಯಮಟ್ಟದಲ್ಲಿ ಹರಿಯುತ್ತಿವೆ.
ಪಡುವರಿಯಲ್ಲಿ ಗುಡ್ಡೆ ಜರಿದರೆ ಅಧಿಕಾರಿಗಳೇ ಹೊಣೆ: ಶಾಸಕ ಗಂಟಿಹೊಳೆ ಎಚ್ಚರಿಕೆ
ಈ ಪ್ರದೇಶಕ್ಕೆ ಈ ಹಿಂದೆ ಭೇಟಿ ನೀಡಿದ ಶಾಸಕರ ಮುಂದೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ ಫಲ ಇದು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಶಿಕ್ಷಣತಜ್ಞ ಪ್ರೊ.ಎಂ.ಎಸ್. ವಲಿಯಥಾನ್ ಇನ್ನಿಲ್ಲ
ಡಾ. ಎಂ.ಎಸ್. ವಲಿಯಥಾನ್ ಅವರು ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಮತ್ತು ಶಿಕ್ಷಣ ತಜ್ಞರಾಗಿದ್ದರು. ಅವರು ತಿರುವನಂತಪುರದ ವೈದ್ಯಕೀಯ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದರು ಮತ್ತು ರಾಯಲ್ ಕಾಲೇಜ್ ಆಫ್ ಸರ್ಜನ್ಸ್ ಆಫ್ ಎಡಿನ್‌ಬರ್ಗ್, ಇಂಗ್ಲೆಂಡ್ ಮತ್ತು ಕೆನಡಾದಿಂದ ಫೆಲೋಶಿಪ್ ಪಡೆದಿದ್ದರು.
ಕನ್ನಡ ಮಾಧ್ಯಮದಲ್ಲಿ ಕಲಿತವರು ವಿಶ್ವಮಾನ್ಯರಾಗಿದ್ದಾರೆ: ಪುಂಡಲೀಕ ಮರಾಠೆ
ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕೈಪಿಡಿ ಹಾಗೂ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯ ವಿನಂತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಉಡುಪಿ: ಮಕ್ಕಳ ಆರೋಗ್ಯ ತಪಾಸಣೆ, ಅಪೌಷ್ಟಿಕತೆ ಮಾಹಿತಿ ಕಾರ್ಯಕ್ರಮ
ಮಕ್ಕಳ ಆರೋಗ್ಯ ತಪಾಸಣೆ ಮತ್ತು ಅಪೌಪ್ಠಿಕತೆ ಮಾಹಿತಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾದ್ ಉದ್ಘಾಟಿಸಿದರು.
ಮಳೆಗೆ ಕುಸಿದ ಮನೆ: ಸಮಯಪ್ರಜ್ಞೆಯಿಂದ ಪಾರಾದ ಕುಟುಂಬ!
ಶಾರದಾ ಪೂಜಾರಿ ಎಂಬವರ ಈ ಮನೆ, ಸುಮಾರು 30 ವರ್ಷಗಳಷ್ಟು ಹಳೆಯದಾಗಿದ್ದು, ಮನೆಯಲ್ಲಿ 10 ಮಂದಿ ವಾಸವಿದ್ದರು. ಮನೆಯ ಒಂದು ಪಾರ್ಶ್ವ ಕುಸಿದು ಬೀಳುವ ಕೆಲವೇ ನಿಮಿಷಗಳ ಮೊದಲು ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 393
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved