ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನಸಂಖ್ಯೆ ನಿಯಂತ್ರಣಕ್ಕೆ ಜಾಗೃತಿಯೊಂದೆ ರಾಮಬಾಣ: ಶ್ರೀನಿವಾಸ ರಾವ್
ಜನಸಂಖ್ಯೆ ಹೆಚ್ಚಳ ದೇಶದ ಆರ್ಥಿಕ ಸ್ಥಿತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದ್ದರಿಂದ ಜನಸಂಖ್ಯೆ ನಿಯಂತ್ರಣ ಎಲ್ಲರ ಜವಾಬ್ದಾರಿ.
ಉಡುಪಿ: ತಪ್ತ ಮುದ್ರ ಧಾರಣೆ ಸಂಪನ್ನ
ಬುಧವಾರ ಮಾಧ್ವಮಠಗಳಲ್ಲಿ ತಪ್ತಮುದ್ರಧಾರಣೆ ನಡೆಯಿತು. ಸಾವಿರಾರು ಭಕ್ತರು ಪರ್ಯಾಯ ಮಠಾಧೀಶರಿಂದ ಮುದ್ರೆಗಳನ್ನು ಹಾಕಿಸಿಕೊಂಡರು.
ನಾಗರಿಕ ಸಮಿತಿ ಪ್ರತಿಭಟನೆ ಎಚ್ಚರಿಕೆ: ರಸ್ತೆ ದುರಸ್ತಿ ಮಾಡಿದ ನಗರಸಭೆ
ಸಂಪೂರ್ಣ ಹದಗೆಟ್ಟಿದ್ದ ರಸ್ತೆ ದುರಸ್ತಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆ ನಗರಸಭೆ ತರಾತುರಿ ಕಾಮಗಾರಿ ಆರಂಭಿಸಿದೆ.
ಉಡುಪಿ: ಡೆಂಘೀ ಪ್ರಕರಣಗಳ ಸಂಖ್ಯೆ 250
ಜಿಲ್ಲೆಯಲ್ಲಿ ಪ್ರಸ್ತುತ 250 ಮಂದಿಯಲ್ಲಿ ಡೆಂಘಿ ಪತ್ತೆಯಾಗಿದೆ. ಬಹುತೇಕ ಮಂದಿ ಗುಣಮುಖವು ಆಗಿದ್ದಾರೆ.
ನಡಿಪಟ್ಣ ಕಡಲುಕೊರೆತ: ಫಂಡ್ ಕಟ್ಟಡ ಸಮುದ್ರ ಪಾಲಾಗುವ ಆತಂಕ
ನಡಿಪಟ್ಣ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಕಡಲು ಕೊರೆತ ತೀವ್ರಗೊಂಡಿದೆ. ಮೀನುಗಾರ ಕುಟುಂಬಗಳು ಆತಂಕಕ್ಕೀಡಾಗಿದೆ. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಈ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಉಡುಪಿ ಜಿಲ್ಲೆ: ಮಳೆ, ಪ್ರವಾಹ ಹಿಮ್ಮುಖ
ಜಿಲ್ಲೆಯಾದ್ಯಂತ ಬುಧವಾರ ಮಳೆ ಮುಂದುವರೆದಿದೆ. ಸರಾಸರಿ 93 ಮಿ. ಮೀ. ಮಳೆಯಾಗಿದೆ. ತುಂಬಿ ಹರಿಯುತ್ತಿದ್ದ ನದಿಗಳಲ್ಲಿ ಪ್ರವಾಹ ಇಳಿಮುಖವಾಗಿದೆ.
ಅಪಘಾತಗಳು ಕೊರೋನಾಕ್ಕಿಂತಲೂ ಮಹಾಮಾರಿ: ಎಎಸ್ಪಿ ಸಿದ್ದಲಿಂಗಪ್ಪ
ಉಡುಪಿ ಎಂ.ಜಿ.ಎಂ. ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ಜಾಗೃತಿ ಕಾರ್ಯಕ್ರಮ ನಡೆಯಿತು.
ಕುಂದಾಪುರ: ಎರಡೇ ವಾರದಲ್ಲಿ ಎರಡನೇ ಬಾರಿಗೆ ನೆರೆ!
ಪಶ್ಚಿಮಘಟ್ಟದ ಸೆರಗಿನಲ್ಲಿ ನಿರಂತರ ಮಳೆಯಾಗುತ್ತಿರುದರಿಂದ ಸೌಪರ್ಣಿಕಾ ನದಿತೀರದ ಪ್ರದೇಶಗಳಾದ ನಾವುಂದ, ನಾಡ, ಮರವಂತೆ, ಪಡುಕೋಣೆ, ಹಡವು ಗ್ರಾಮಗಳು ಜಲಾವೃತಗೊಂಡಿವೆ.
ಮುಸ್ಲಿಂ ವಿರೋಧಿ ವೈದ್ಯನ ವಿರುದ್ಧ ಪ್ರಕರಣ ದಾಖಲು
ಈ ಜಗತ್ತಿನಿಂದ ಏನನ್ನಾದರೂ ಇಲ್ಲವಾಗಿಸುವುದಾದರೆ ಅದು ಯಾವುದು ಎಂದು ಎಕ್ಸ್ನಲ್ಲಿ ಯಾರೋ ಕೇಳಿದ್ದ ಪ್ರಶ್ನೆಗೆ ಕೀರ್ತನ್, ಮುಸ್ಲಿಂ ಸಮುದಾಯ ಎಂದು ಉತ್ತರಿಸಿದ್ದರು. ಇದಕ್ಕೆ ಎಕ್ಸ್ನಲ್ಲಿ ವ್ಯಾಪಕ ಟೀಕೆ, ಆಕ್ರೋಶಗಳು ವ್ಯಕ್ತವಾಗಿದ್ದವು.
ಉಡುಪಿ ಜಿಲ್ಲಾದ್ಯಂತ ಧಾರಾಕಾರ ಮಳೆ: ಕೃಷಿ ಭೂಮಿ ಜಲಾವೃತ
ಬೈಂದೂರಿನ ಸೌಪರ್ಣಿಕ ನದಿ ಉಕ್ಕಿ ಹರಿದು, ನಾವುಂದ, ಸಾಲ್ಬುಡ, ಬಡಾಕೆರೆಯ ಹತ್ತಾರು ಮನೆಗಳು ಮತ್ತು ಗದ್ದೆಗಳು ಜಲದಿಗ್ಭಂಧನಕ್ಕೊಳಗಾಗಿದ್ದವು. ಇಲ್ಲಿನ ಜನರ ಸಂಚಾರಕ್ಕೆ ದೋಣಿಯ ವ್ಯವಸ್ಥೆ ಮಾಡಲಾಗಿತ್ತು.
< previous
1
...
230
231
232
233
234
235
236
237
238
...
393
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ