• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಶಸ್ತಿ ಹಿಂಪಡೆದ ಬಗ್ಗೆ ಬಿಜೆಪಿ ನಾಯಕರ ಹೇಳಿಕೆ ನಾಚಿಕೆಗೇಡು: ರಮೇಶ್ ಕಾಂಚನ್
ಒಂದು ಶಿಕ್ಷಣ ಸಂಸ್ಥೆ ಅದು ಕೇವಲ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸೀಮಿತವಾಗಿರಬೇಕು, ಹೊರತು ಅಲ್ಲಿ ಧರ್ಮ, ಜಾತಿಯ ವಿಚಾರಗಳನ್ನು ವಿದ್ಯಾರ್ಥಿಗಳ ಮನಸ್ಸಿನಲ್ಲಿ ತುಂಬಿಸುವ ಕೆಲಸವಾಗಬಾರದು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.
ವಿದ್ಯಾರ್ಥಿ ಜೀವನದ ತಳಹದಿಗೆ ಶಿಕ್ಷಕರ ಪಾತ್ರ ಗಣನೀಯವಾದದ್ದು: ಡಾ.ಮಾಧವ ಪೈ
ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲಗಳ ನೇತೃತ್ವದಲ್ಲಿ ವಿಪ್ರ ಮಹಿಳಾ ಸಾಲಿಗ್ರಾಮ ವಲಯದ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆ, ಗುರುವಂದನೆ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಇಂಟರ್‍ಯಾಕ್ಟ್ ಉತ್ತಮ ವೇದಿಕೆ: ಮರಾಠೆ
ಮಣಿಪುರ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಮಣಿಪುರ ರೋಟರಿಯಿಂದ ಪ್ರವರ್ತಿಸಲ್ಪಟ್ಟ ಇಂಟರ್‍ಯಾಕ್ಟ್ ಕ್ಲಬ್ ನೂತನ ಅಧ್ಯಕ್ಷ ಚಿರಾಗ್ ಅವರಿಗೆ ನಿಕಟಪೂರ್ವ ಅಧ್ಯಕ್ಷ ಮನ್ವಿತ್ ಅವರಿಂದ ಅಧಿಕಾರ ಹಸ್ತಾಂತರಿಸಿ, ಪದಾಧಿಕಾರಿಗಳ ಪದಗ್ರಹಣ ನಡೆಯಿತು.
ಉಡುಪಿ: ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ
ಸುಮಾರು ೨೦೦ ಉದ್ಯೋಗಾಕಾಂಕ್ಷಿಗಳು ಸಂದರ್ಶನಕ್ಕೆ ಹಾಜರಾದರು. ವಿವಿಧ ಹಂತಗಳಲ್ಲಿ ಸಂದರ್ಶನ ನಡೆದು ಮುಂದಿನ ಹಂತಕ್ಕೆ ಆಯ್ಕೆಯಾದವರನ್ನು ಕಂಪನಿಯ ಮಂಗಳೂರು ಘಟಕಕ್ಕೆ ನೇಮಿಸಿಕೊಳ್ಳಲಾಗುವುದು.
ಬ್ರಹ್ಮಾವರ: ಜಿ.ಎಂ.ನಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ
ಬ್ರಹ್ಮಾವರ ಜಿ.ಎಂ. ವಿದ್ಯಾನಿಕೇತನ್‌ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ವಾಲಿಬಾಲ್, ಹಗ್ಗಜಗ್ಗಾಟ ಪಂದ್ಯಾಕೂಟವನ್ನು, ಶಿಕ್ಷಕರಿಗೆ ವಿವಿಧ ಮನೋರಂಜನಾ ಆಟಗಳನ್ನು ಆಯೋಜಿಸಲಾಗಿತ್ತು.
ಉಡುಪಿ ನಗರಸಭೆ: ಪೌರಾಯುಕ್ತ ಕ್ಷಮೆ ಯಾಚನೆ!
ಅಂಬಲಪಾಡು ವಾರ್ಡಿನ ಕೆಲವು ರಸ್ತೆಗಳಿಗೆ ಮೂರನೇ ವ್ಯಕ್ತಿಯೊಬ್ಬರ ಶಿಫಾರಸಿನ ಮೇರೆಗೆ ನಗರಸಭೆಯ ಅಧಿಕಾರಿಗಳು ಡಾಂಬರೀಕರಣ, ಚರಂಡಿ ನಿರ್ಮಾಣ ಇತ್ಯಾದಿ ಸುಮಾರು 40 ಲಕ್ಷ ರು.ಗಳ ಅಂದಾಜುಪಟ್ಟಿ ತಯಾರಿಸಿ, ಟೆಂಡರ್ ಕರೆದು, ಕಾಮಗಾರಿ ನಡೆಸಿದ್ದಾರೆ ಎಂಬ ಆರೋಪ ಸಾಮಾನ್ಯ ಸಭೆಯಲ್ಲಿ ಕೇಳಿ ಬಂತು.
ಕಲೆಗೆ ದೇವದಾಸಿಯರ, ತವಾಯಿಫ್‌ಗಳ ಕೊಡುಗೆ ಗಣನೀಯ: ಬಿಂದಾ ಪಾರಂಜಪೆ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿ.ಸಿ.ಪಿ.ಎ.ಎಸ್.) ಇದರ ಆಶ್ರಯದಲ್ಲಿ ದೇವದಾಸಿಯರ ಕುರಿತು, ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿ.ಎಚ್‌.ಯು.) ಹಿರಿಯ ಕಲಾ ಇತಿಹಾಸಕಾರ್ತಿ ಡಾ. ಬಿಂದಾ ಪರಾಂಜಪೆ ಉಪನ್ಯಾಸ ನೀಡಿದರು.
ಸೆ.9ರಿಂದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚರ್ಮ - ಕೇಶ ರೋಗ ತಪಾಸಣಾ ಶಿಬಿರ
ಈ ಚಿಕಿತ್ಸಾ ಶಿಬಿರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820 - 2533301, 2533302, 2533303 ಸಂಪರ್ಕಿಸಬಹುದು.
ಕಾಂಗ್ರೆಸ್ ತುಷ್ಟೀಕರಣ ನೀತಿ ಶಿಕ್ಷಣ ಕ್ಷೇತ್ರಕ್ಕೂ ವಿಸ್ತರಿಸಿದೆ: ಯಶ್ಪಾಲ್ ಸುವರ್ಣ
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಉಡುಪಿ: 481 ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ
ಗಣೇಶೋತ್ಸವ ನಡೆಯುವ ಒಟ್ಟು 406 ಸಾಮಾನ್ಯ, 73 ಸೂಕ್ಷ್ಮ, 2 ಅತೀ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಗಣೇಶೋತ್ಸವ ಆಚರಣೆ, ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ 3 ಕೆಎಸ್​ಆರ್​ಪಿ ಮತ್ತು 8 ಡಿಎಆರ್​ ಸೇರಿದಂತೆ ಸುಮಾರು 500ಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 440
  • next >
Top Stories
ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!
''ಬಿಜೆಪಿಯಿಂದ 55 ಕಾಂಗ್ರೆಸ್ ಶಾಸಕರಿಗೆ ಗಾಳ : ಲಿಸ್ಟ್ ಮಾಡಿದೆ''
ಇಂಧನ ಸ್ವಿಚಾಫ್‌ ಏರ್‌ ಇಂಡಿಯಾ ದುರಂತಕ್ಕೆ ಕಾರಣ । ಸ್ವಿಚಾಫ್‌ ಮಾಡಿದ್ಯಾರು?
ವರಿಷ್ಠರ ಭೇಟಿ ಆದೆ, ಎಲ್ಲ ಒಳ್ಳೇದೇ ಆಗುತ್ತೆ : ಬಿವೈವಿ
ಗ್ಯಾರಂಟಿಗಳಿಂದ ಯಾರೂ ಸೋಮಾರಿ ಆಗಲ್ಲ : ರಂಭಾಪುರಿ ಶ್ರೀಗಳ ಹೇಳಿಕೆಗೆ ಮತ್ತೆ ಅತೃಪ್ತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved