• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಿಗೆ ಮಾಧ್ಯಮ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ: ಶ್ರೀರಾಜ್ ಗುಡಿ
ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮಾಧ್ಯಮ ಕ್ಷೇತ್ರದಲ್ಲಿ ಸಾವಿರಾರು ಉದ್ಯೋಗ ಅವಕಾಶಗಳಿವೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು.
ಸಿದ್ದಾಪುರ: ವಾರಾಹಿ ನೀರಿಗಾಗಿ ಬೃಹತ್ ಜನಾಂದೋಲನಕ್ಕೆ ಸಿದ್ಧತೆ
ವಾರಾಹಿ ನೀರಿಗಾಗಿ ಬೃಹತ್ ಜನಾಂದೋಲನಕ್ಕೆ ಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಆ.15ರ ನಂತರ ಬೃಹತ್ ಜಾನಾಂದೋಲನ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅದಕ್ಕೆ ಮೊದಲು ಸಮಗ್ರ ಹೋರಾಟ ರೂಪಿಸಲು ಸಮಿತಿ ರಚನೆ ಮಾಡಲಾಗಿದೆ.
ಉಡುಪಿ: ಜಿಲ್ಲೆಯಲ್ಲಿ ಮಳೆ ಇಳಿಮುಖ
ಭಾರಿ ಮಳೆಯಿಂದ ಜಿಲ್ಲೆಯ ತಗ್ಗುಪ್ರದೇಶಗಳಲ್ಲಿ ತುಂಬಿಕೊಂಡಿದ್ದ ಪ್ರವಾಹ ಇಳಿದಿದ್ದು, ಪರಿಸ್ಥಿತಿ ಸುಸ್ಥಿತಿಗೆ ಬಂದಿದೆ. ಆದರೂ ಹವಾಮಾನ ಇಲಾಖೆ ಜು.11ರ ವರೆಗೆ ಉತ್ತಮ ಮಳೆಯಾಗುವ ಬಗ್ಗೆ ಹಳದಿ ಅಲರ್ಟ್ ಘೋಷಿಸಿದೆ.
ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದರೂ ಬಾರದ ಉಸ್ತುವಾರಿ ಸಚಿವೆ!
ಭಾರಿ ಮಳೆಯಾಗಿ ಪ್ರವಾಹ ಸಂಭವಿಸಿದರೂ ಉಡುಪಿಗೆ ಆಗಮಿಸದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಜನ ಯದ್ವಾತದ್ವ ಟೀಕಿಸುತ್ತಿದ್ದಾರೆ.
ಜೀವ ವಿಮೆ, ಆರೋಗ್ಯ ವಿಮೆ ಪ್ರೀಮಿಯಂನ ಜಿ.ಎಸ್.ಟಿ. ರದ್ದುಗೊಳಿಸಲು ಆಗ್ರಹ
ಜೀವ ವಿಮೆ ಮತ್ತು ಆರೋಗ್ಯ ವಿಮೆಯ ಪ್ರೀಮಿಯಂಗಳ ಮೇಲೆ ಶೇ.೧೮ ಜಿ.ಎಸ್.ಟಿ.ಯನ್ನು ಹೇರುವುದರಿಂದ ಜನಸಾಮಾನ್ಯರಿಗೆ ವಿಮಾ ಕಂತು ಸಂದಾಯ ಮಾಡುವುದು ಕಷ್ಟವಾಗುತ್ತಿದೆ. ಆದ್ದರಿಂದ ಈ ಜಿ.ಎಸ್.ಟಿ. ಯನ್ನು ರದ್ದುಗೊಳಿಸಬೇಕು ಎಂದು ಅಖಿಲ ಭಾರತ ವಿಮಾ ನೌಕರರ ಸಂಘ ಆಗ್ರಹಿಸಿದೆ.
ಉಡುಪಿ ನಗರದಲ್ಲಿ ‘ಶುಚಿತ್ವವನ್ನು ಅಳವಡಿಸಿ, ರೋಗವನ್ನು ಓಡಿಸಿ’ ಅಭಿಯಾನ
ಮಳೆಗಾಲದಲ್ಲಿ ಸಾಂಕ್ರಮಿಕ ರೋಗಗಳ ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ‘ಶುಚಿತ್ವವನ್ನು ಅಳವಡಿಸಿ, ರೋಗವನ್ನು ಓಡಿಸಿ’ ಎಂಬ ಅಭಿಯಾನವನ್ನು ಉಡುಪಿಯಲ್ಲಿ ಆಯೋಜಿಸಲಾಯಿತು. ಪೌರಾಯುಕ್ತ ರಾಯಪ್ಪ, ತ್ಯಾಜ್ಯ ನಿರ್ವಹಣೆ, ಪ್ಲಾಷ್ಟಿಕ್ ಬಳಕೆ ನಿಷೇಧ, ಸಾಂಕ್ರಮಿಕ ರೋಗಗಳ ಹರಡುವಿಕೆ ಮತ್ತು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು.
ಆತ್ಮಜ್ಞಾನವನ್ನು ಬೋಧಿಸುವ ಐತರೇಯ ಉಪನಿಷತ್: ಅನೀಶ ಮುಳಿಯಾಲ
ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಸಹಯೋಗದಲ್ಲಿ ಮಂಗಳವಾರ ಕಾರ್ಕಳದ ಹೋಟೆಲ್ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ಐತರೇಯ ಉಪನಿಷತ್’ ಕುರಿತು ಉಪನ್ಯಾಸ ನಡೆಯಿತು.
‘ಕಾಪುದ ಅಮ್ಮ’ನ ದರ್ಶನ ಪಡೆದ ವಿಶ್ವಕಪ್ ಸ್ಟಾರ್ ಸೂರ್ಯಕುಮಾರ್
ಕ್ರಿಕೆಟ್‌ ಸ್ಟಾರ್‌ ಸೂರ್ಯಕುಮಾರ್‌ ಯಾದವ್‌ ಪತ್ನಿ ದೇವಿಶಾ ಶೆಟ್ಟಿ ಕರಾವಳಿಯವರಾಗಿದ್ದು, ಖಾಸಗಿ ಕಾರ್ಯಕ್ರಮಕ್ಕೆ ಮಂಗಳೂರಿಗೆ ಬಂದಿದ್ದ ಅವರಿಬ್ಬರೂ ಜೀರ್ಣೋದ್ಧಾರಗೊಳ್ಳುತ್ತಿರುವ ಮಾರಿಗುಡಿಗೆ ಭೇಟಿ ನೀಡಿದರು.
ಮುಸಲಧಾರ ಮಳೆಗೆ ಜಲಾವೃತಗೊಂಡ ಉಡುಪಿ
ಜು.9ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ವಾರದ ಹಿಂದೆಯೇ ಮುನ್ಸೂಚನೆ ನೀಡಿತ್ತು. ಮೊದಲ ನಾಲ್ಕೈದು ದಿನ ಭಾರೀ ಮಳೆಗೆ ಕುಂದಾಪುರ, ಬೈಂದೂರು ತಾಲೂಕುಗಳಲ್ಲಿ ಸಾಕಷ್ಟು ಹಾನಿ ಸಂಭವಿಸಿತ್ತಾದರೂ, ಉಡುಪಿ ನಗರಕ್ಕೆ ಮಳೆ ಬಾಧಿಸಿರಲಿಲ್ಲ. ಆದರೆ ಈ ಮಳೆಗೆ ಉಡುಪಿ ಜಲಾವೃತಗೊಂಡಿದೆ.
ನಾಲ್ವರನ್ನು ರಕ್ಷಿಸಿ, ಪ್ರಾಣಾಪಾಯಕ್ಕೆ ಸಿಲುಕಿದ ನಗರಸಭಾ ಸದಸ್ಯ!
ನಗರಸಭಾ ಸದಸ್ಯ ವಿಜಯ ಕೊಡವೂರ್‌ ದಿನವಿಡೀ ಕಾರ್ಯಾಚರಣೆ ನಡೆಸಿ ಸುಮಾರು 9 ಕಟುಂಬಗಳ ಮಕ್ಕಳು, ಮಹಿಳೆಯರು, ಮುದುಕರ ಸೇರಿ ಸುಮಾರು 55ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿದರು.
  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 393
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved