• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ: ಯಕ್ಷಗಾನ ತರಬೇತಿಗೆ ಚಾಲನೆ
ಪಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಪಳ್ಳಿ- ನಿಂಜೂರು ಘಟಕದ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಯಕ್ಷಗಾನ ತರಬೇತಿಯನ್ನು ಘಟಕ ಗೌರವಾಧ್ಯಕ್ಷ ಭರತ್ ಹೆಗ್ಡೆ ಪಳ್ಳಿ ಉದ್ಘಾಟಿಸಿದರು.
ಉಡುಪಿ ಎಸ್‌ಡಿಎಂಎ ಕಾಲೇಜು: ‘ಛಾಯಾ ನಿದರ್ಶನ’ ರಾಷ್ಟ್ರೀಯ ವಿಚಾರಗೋಷ್ಠಿ ಸಂಪನ್ನ
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೋಗನಿದಾನ ಮತ್ತು ವಿಕೃತಿ ವಿಜ್ಞಾನ ವಿಭಾಗದ ಮಾರ್ಗದರ್ಶನ ಹಾಗೂ ಐಕ್ಯುಎಸಿಯ ಸಹಯೋಗದೊಂದಿಗೆ ಛಾಯಾ ನಿದರ್ಶನ ವಿಷಯದ ಮೇಲೆ ರಾಷ್ಟ್ರೀಯ ಮಟ್ಟದ ವಿಚಾರಗೋಷ್ಠಿಯನ್ನು ಆಯೋಜಿಸಲಾಯಿತು.
ಕುಂಜಾಲು ರಸ್ತೆಯಲ್ಲಿ ಗೋವಿನ ರುಂಡ ಪತ್ತೆ ಪ್ರಕರಣ: 6 ಆರೋಪಿಗಳ ಬಂಧನ
ಆರೋಪಿಗಳು ದನವೊಂದನ್ನು ಕಡಿದು ಮಾಂಸ ಮಾಡಿ, ಉಳಿದ ತಲೆ ಮತ್ತು ತ್ಯಾಜ್ಯವನ್ನು ಎಸೆಯಲು ರಾತ್ರಿ ಸ್ಕೂಟರಿನಲ್ಲಿ ತೆರಳುತಿದ್ದಾಗ, ಅದು ರಸ್ತೆಗೆ ಬಿದ್ದು ಹೋಗಿದ್ದು, ಮರುದಿನ ಅದು ತೀವ್ರ ಗೊಂದಲಗಳಿಗೆ ಕಾರಣವಾಗಿತ್ತು.
ಸುರ್ಜೆವಾಲ ರಾಜ್ಯಕ್ಕೆ ಬರುವುದು ಕಪ್ಪ ವಸೂಲಿಗೆ: ಸಿ.ಟಿ. ರವಿ
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, ಹಿಂದೆ ಮೊಗಲರ ಕಾಲದಲ್ಲಿ ರಾಜನಿಗೆ ಕಪ್ಪ ಒಪ್ಪಿಸುನ ಪದ್ಧತಿ ಇತ್ತು. ಅದು ಇಂದು ಕಾಂಗ್ರೆಸ್‌ನಲ್ಲಿ ಜಾರಿಯಲ್ಲಿದೆ. ಅದನ್ನು ವಸೂಲಿ ಮಾಡುವುದಕ್ಕೆ ಸುರ್ಜೆವಾಲ ಬೆಂಗಳೂರಿಗೆ ಬಂದಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಜನರ ಕಷ್ಟ ಕೇಳುವ ಹವ್ಯಾಸ ಇಲ್ಲ ಎಂದರು.
ಕುಂಜಾಲಿನಲ್ಲಿ ಗೋವಿನ ರುಂಡ: ದುಷ್ಕರ್ಮಿಗಳನ್ನು ಬಂಧಿಸಲು ಯಶ್ಪಾಲ್ ಆಗ್ರಹ
ಕುಂಜಾಲು ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ದುಷ್ಕರ್ಮಿಗಳ‍ು ಗೋವಿನ ರುಂಡವನ್ನು ತಂದು ಎಸೆದಿದ್ದು, ಈ ಹಿನ್ನೆಲೆಯಲ್ಲಿ ಭಾನುವಾರ ಕುಂಜಾಲು ರಾಮ ಮಂದಿರದಲ್ಲಿ ಹಿಂದೂ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ, ಈ ಅಮಾನುಷ ಕೃತ್ಯ ಎಸಗಿದ ವ್ಯಕ್ತಿಗಳನ್ನು 24 ಗಂಟೆಯೊಳಗೆ ಬಂಧಿಸುವಂತೆ ಆಗ್ರಹಿಸಲಾಯಿತು.
ಗೋರುಂಡ ಪತ್ತೆ ಕೇಸು ಕೋಮು ನಿಗ್ರಹ ದಳಕ್ಕೆ ವಹಿಸಲು ಆಗ್ರಹ
ಹಿಂದುಗಳನ್ನು ಮಾತ್ರ ದಮನಿಸಲು ಕೋಮು ನಿಗ್ರಹ ದಳವನ್ನು ಸ್ಥಾಪಿಸಲಾಗಿದೆ ಎಂದು ಬಿಜೆಪಿ ಹೇಳುತ್ತಿದ್ದರೂ, ಕಾಂಗ್ರೆಸ್ ಇದನ್ನು ಅಲ್ಲಗಳೆಯುತ್ತಿತ್ತು. ಆದರೆ ಈಗ ಗೋವಿನ ರುಂಡ ಪತ್ತೆಯಾಗಿದ್ದು, ಗೋ ಹತ್ಯೆ ನಡೆದು, ರಾಜಾರೋಷವಾಗಿ ಸಾಗಾಟ ಮಾಡಿದರೂ ಪೋಲಿಸ್ ಇಲಾಖೆಗೆ ಮಾಹಿತಿ ದೊರಕದೇ ಇರುವುದು ಇಲಾಖೆಯ ವೈಫಲ್ಯವನ್ನು ಜಗಜ್ಜಾಹೀರು ಮಾಡಿದೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್ ಶ್ರೀನಿಧಿ ಹೆಗ್ಡೆ ಹೇಳಿದ್ದಾರೆ.
ಉಡುಪಿಯ ಹಳ್ಳಿ ಹುಡುಗಿ ಈಗ ನೌಕಾಪಡೆ ಪೈಲೆಟ್‌!
ಉಡುಪಿ ಜಿಲ್ಲೆಯ ಪೆರ್ಣಂಕಿಲ ಎಂಬ ಕುಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ ಸೀಮಾ ತೆಂಡುಲ್ಕರ್ ಪ್ರತಿಭಾವಂತೆ, ಕಂಪ್ಯೂಟರ್ ಸೈನ್ಸ್ ನಲ್ಲಿ ಇಂಜಿನಿಯರಿಂಗ್ ಪದವಿಧರೆ. ಎಸ್ಸೆಸ್ಸೆಲ್ಸಿ ತನಕ ಕನ್ನಡ ಮಾಧ್ಯಮದಲ್ಲೇ ಕಲಿತ ಈಕೆ ಪಿಯುಸಿ ವ್ಯಾಸಂಗವನ್ನು ಉಡುಪಿಯಲ್ಲೇ ಪೂರೈಸಿದರು. ಎಂಜಿನಿಯರಿಂಗ್‌ ಶಿಕ್ಷಣ ಬೆಂಗಳೂರಿನಲ್ಲಿ ಪಡೆದಿದ್ದಾರೆ. ತನ್ನ ಸಾಹಸಿ ಮನೋಭಾವಕ್ಕೆ ಅನುಗುಣವಾಗಿ ಆಕೆ ಭವಿಷ್ಯವನ್ನು ಹುಡುಕಿಕೊಂಡಿರುವುದು ದೇಶಸೇವೆಯಲ್ಲಿ.
ಕುಂಜಾಲು ರಸ್ತೆಯಲ್ಲಿ ಗೋವಿನ ರುಂಡ ಎಸೆದವರನ್ನು ಕೂಡಲೇ ಬಂಧಿಸಿ: ಶ್ರೀರಾಮ ಸೇನೆ ಆಗ್ರಹ
ಗೋವಿನ ರುಂಡ ಕತ್ತರಿಸಿ ವಿಕೃತಿ ಮೆರೆದು, ಬ್ರಹ್ಮಾವರ - ಹೆಬ್ರಿ ರಸ್ತೆಯ ಕುಂಜಾಲುವಿನ ಮುಖ್ಯ ಪೇಟೆಯಲ್ಲಿ ಹಾಕಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಶ್ರೀ ರಾಮ ಸೇನೆಯ ಮಂಗಳೂರು ವಿಭಾಗ ಕಾರ್ಯಧ್ಯಕ್ಷ ಜಯರಾಂ ಅಂಬೆಕಲ್ಲು ಅವರು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರವನ್ನು ಅಗ್ರಹಿಸಿದ್ದಾರೆ.
ಉಡುಪಿ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ನಿರ್ಮಾಣಕ್ಕೆ ಚಾಲನೆ
ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ (೫೦ ವರ್ಷ) ಅಂಗವಾಗಿ, ಅವರು ಶ್ರೀಕೃಷ್ಣನಿಗೆ ಸಮರ್ಪಿಸಲು ಉದ್ದೇಶಿಸಿರುವ ಪಾರ್ಥಸಾರಥಿ ಚಿನ್ನದ ರಥ ನಿರ್ಮಾಣಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ಬದಲಾವಣೆ ಸಮಾಜದ ಒಳಿತಿನೆಡೆಗೆ ಇರಲಿ: ಕೆ.ಜಯಪ್ರಕಾಶ್‌ ಹೆಗ್ಡೆ
ಶ್ರೀ ಕಲ್ಲಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಕೋಟದ ಹರ್ತಟ್ಟು ಗಿಳಿಯಾರು ನಾಗರಿಕರ ಆಶ್ರಯದಲ್ಲಿ ‘ಗಮ್ಮತ್ತಿಗೆ ಆಟ - ಗಂಜಿ ಊಟ’ ಎಂಬ ಗ್ರಾಮೀಣ ಸೋಗಡುಗಳ ಅನಾವರಣ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 454
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved