• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯೋತ್ಸವ ಪಥ ಸಂಚಲನದಲ್ಲಿ ಪೂರ್ಣ ಪ್ರಜ್ಞಾ ಕಾಲೇಜಿಗೆ ಬಹುಮಾನ
ಉಡುಪಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಆಕರ್ಷಕವಾಗಿ ಪಥಸಂಚಲನ ಸ್ಪರ್ಧೆಯ ಕಾಲೇಜು ವಿಭಾಗದಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಎನ್.ಸಿ.ಸಿ ಆರ್ಮಿ ತಂಡ ಪ್ರಥಮ ಬಹುಮಾನ ಪಡೆದಿದೆ.
ಹೋರಾಟಗಾರರ ಬಲಿದಾನದಿಂದ ಸ್ವಾತಂತ್ರ್ಯ: ಸುನಿಲ್‌ ಕುಮಾರ್‌
ಕಾರ್ಕಳ ತಾಲೂಕು ಆಡಳಿತದ ವತಿಯಿಂದ ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಶಾಸಕ ಸುನಿಲ್ ಕುಮಾರ್ ಉದ್ಘಾಟಿಸಿದರು.
ಪಂಚಾಯಿತಿಗಳಲ್ಲಿ ರಾಜಕಾರಣ ಸಲ್ಲದು: ಲಕ್ಷ್ಮೀ ಹೆಬ್ಬಾಳ್ಕರ್
ಶುಕ್ರವಾರ ಕಾಪು ತಾಲೂಕಿನ ಮಜೂರು ಗ್ರಾಮ ಪಂಚಾಯಿತಿ ನವೀಕೃತ ಸಭಾಭವನದ ಉದ್ಘಾಟನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಿದ್ದರು.
ಉಡುಪಿ ಪತ್ರಕರ್ತರ ಸಂಘದಿಂದ ಸ್ವಾತಂತ್ರೋತ್ಸವ ದಿನಾಚರಣೆ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ದಿನವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಘದ ಮಾಜಿ ಅಧ್ಯಕ್ಷ ಗೋಕುಲ್ ದಾಸ್ ಪೈ ಅವರು ಧ್ವಜಾರೋಹಣ ನೆರವೇರಿಸಿದರು.
ಹೂಡೆ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ
ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸಾಮಾಜಿಕ ಕಾರ್ಯಕರ್ತರಾದ ಪೀರು ಸಾಹೇಬ್ ಧ್ವಜಾರೋಹಣ ನಡೆಸಿ ಶುಭ ಹಾರೈಸಿದರು.
ಭಯದ ಜಗತ್ತಿಗೆ ಮೇರಿ ಮಾತೆ ಭರವಸೆಯೇ ದಾರಿದೀಪ: ಬಿಷಪ್ ಜೆರಾಲ್ಡ್ ಲೋಬೊ
ಕಲ್ಮಾಡಿ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಧಾನ ಬಲಿಪೂಜೆ ನಡೆಯಿತು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವ ವಹಿಸಿ ಆಶೀರ್ವಚನ ನೀಡಿದರು.
ದೇಶದಲ್ಲಿ ಬಿಜೆಪಿಯ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ: ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ 50ನೇ ವಾರ್ಷಿಕ ಸಮಾವೇಶ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಿ ಮಾತನಾಡಿದರು.
ಹೆತ್ತವರ ಕನಸು ನನಸಾಗಿಸುವುದೇ ಮಕ್ಕಳ ಗುರಿಯಾಗಿರಲಿ: ಸಚಿವೆ ಹೆಬ್ಬಾಳ್ಕರ್
ಪರ್ಕಳ ಸಮೀಪದ ಶೆಟ್ಟಿಬೆಟ್ಟು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ನೂತನ ‘ಸುಜ್ಞಾನ ಸಭಾಂಗಣವ’ವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು.
ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೇರವೇರಿಸಿ ಸಂದೇಶ ನೀಡಿದರು.
ಧರ್ಮಸ್ಥಳದಲ್ಲಿ ಷಡ್ಯಂತ್ರ: ಡಿಸಿಎಂ ಹೇಳಿಕೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಸಹಮತ
ಧರ್ಮಸ್ಥಳ ವಿಚಾರದಲ್ಲಿ ಉಪಮುಖ್ಯಮಂತ್ರಿ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅವರು ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಧರ್ಮಾಧಿಕಾರಿ ಹೆಗ್ಗಡೆ ಅವರ ಸಾಮಾಜಿಕ ಕಾರ್ಯಗಳು ಇತರರಿಗೂ ಆದರ್ಶವಾಗಿವೆ. ಅಲ್ಲಿ ಷಡ್ಯಂತ್ರ ನಡೆದಿದೆ ಎಂಬ ಅವರ ವ್ಯಾಖ್ಯಾನಕ್ಕೆ ನನ್ನ ಸಹಮತವಿದೆ ಎಂದು ಹೆಬ್ಬಾಳ್ಕರ್‌ ತಿಳಿಸಿದ್ದಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 486
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved