• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇ15ರಿಂದ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ವಿಗ್ರಹ ಬ್ರಹ್ಮಕಲಶೋತ್ಸವ
ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದ ಸುಕ್ಷೇತ್ರ ಎಂಬಲ್ಲಿ ನೂತನವಾಗಿ ನಿರ್ಮಿಸಲಾಗಿರುವ ದಕ್ಷಿಣ ಭಾರತದ ಪ್ರಪ್ರಥಮ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ವಿಗ್ರಹಕ್ಕೆ ಮೇ 15ರಿಂದ 17ರ ವರೆಗೆ 3 ದಿನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ.
ರೈತರು ಹೊಸ ತಂತ್ರಜ್ಞಾನ ಬಳಸಿ ಆದಾಯ ಹೆಚ್ಚಿಸಿ: ಲಕ್ಷ್ಮೀ ಹೆಬ್ಬಾಳ್ಕರ್‌
ಭಾನುವಾರ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಕೋಟೇಶ್ವರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು.
ಚಿಂತೆ ಬೇಡ, ನಾವು ಬಹಳ ದೂರ, ಸೇಫ್‌ ಇದ್ದೇವೆ: ಹೆಬ್ಬಾಳ್ಕರ್‌
ಕರಾವಳಿಯ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸುತ್ತೇವೆ, ಆದ್ದರಿಂದ ಜಿಲ್ಲೆಯ ಜನರಿಗೆ ಚಿಂತೆ ಬೇಡ, ನಾವು ಗಡಿಯಿಂದ ಬಹಳ ದೂರ ಇದ್ದೇವೆ, ಸೇಫ್ ಇದ್ದೇವೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ದೇಶದ ಯೋಧರ ರಕ್ಷಣೆಗೆ ವಿಶೇಷ ಪೂಜೆ
ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ 19ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಂದರ್ಭ ಕ್ಷೇತ್ರದಲ್ಲಿ ಶುಕ್ರವಾರ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಮೂಲಕ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಪಣವಾಗಿಟ್ಟು ಹಗಲಿರುಳು ಹೋರಾಡುತ್ತಿರುವ ಯೋಧರ ರಕ್ಷಣೆಗಾಗಿ ವಿಶೇಷವಾಗಿ ಪೂಜೆ ನಡೆಸಲಾಯಿತು.
ಕರಂಬಳ್ಳಿ: ಅಂತರ್‌ ವಲಯ ವಿಪ್ರ ಕ್ರೀಡಾಕೂಟ
ಉಡುಪಿ ತಾಲೂಕು ಮಟ್ಟದ 18 ರಿಂದ 40 ವರ್ಷ ಯುವಕ ಯುವತಿಯರಿಗಾಗಿ ನಡೆದ ಅಂತರ್‌ ವಲಯ ವಿಪ್ರ ಕ್ರೀಡಾಕೂಟವನ್ನು ಕಲ್ಕೂರ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮತ್ತು ಕಲ್ಕೂರ ರೆಫ್ರಿಜರೇಷನ್ ಇದರ ಮಾಲಕ ರಂಜನ್ ಕಲ್ಕೂರು, ವೈ ಬಿ ಪಿ ಅಧ್ಯಕ್ಷ ಚಂದ್ರಕಾಂತ ಕೆ. ಎನ್. ಮತ್ತು ರಾಷ್ಟ್ರೀಯ ಕ್ರೀಡಾಪಟು ಕಾಂತಿ ರಾವ್ ಉದ್ಘಾಟಿಸಿದರು.
ಶ್ರೀ ಕ್ಷೇತ್ರ ದೊಡ್ಡಣಗುಡ್ಡೆ: ನಾಗಬ್ರಹ್ಮಾದಿ ಪರಿವಾರ ದೇವರ ವರ್ಧಂತಿ ಮಹೋತ್ಸವ ಸಂಪನ್ನ
ಶ್ರೀ ಕ್ಷೇತ್ರದ ದುರ್ಗಾ ಆದಿಶಕ್ತಿ ದೇವಿಗೆ 19ನೇ ಪ್ರತಿಷ್ಠ ವರ್ಧಂತಿ ಮಹೋತ್ಸವದ ಸೋಮವಾರ ಬೆಳಗ್ಗೆ 8.40ಕ್ಕೆ ಒದಗುವ ವೃಷಭ ಲಗ್ನ ಸುಮೂರ್ತದಲ್ಲಿ ಪಂಚವಿಂಶತಿ ದ್ರವ್ಯ ಮಿಳಿತ ಅಷ್ಟೋತ್ತರ ಶತ ಬ್ರಹ್ಮ ಕುಂಭಾಭಿಷೇಕವು ವೇದಮೂರ್ತಿ ಸರ್ವೇಶ ತಂತ್ರಿಗಳಿಂದ ನೆರವೇರಲಿದೆ
ಎಸ್‌ಎಂವಿಐಟಿ ವಿದ್ಯಾರ್ಥಿನಿ ಜಾಗತಿಕ ‘ಐಇಇಇ ಸ್ಟೆಮ್ ಚಾಂಪಿಯನ್’
ಈ ಸ್ಪರ್ಧೆಯಲ್ಲಿ ವಿಶ್ವಾದ್ಯಂತ ೧೩೫ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅವರಲ್ಲಿ ಕೇವಲ ೨೮ ಜನರನ್ನು ಅಂತಿಮ ಸ್ಪರ್ಧೆಗೆ ಆಯ್ಕೆ ಮಾಡಲಾಗಿತ್ತು. ಅವರಲ್ಲಿ ಅನ್ನಪೂರ್ಣ ಶೆಣೈ ಅವರು ಚಾಂಪಿಯನ್ ಪ್ರಶಸ್ತಿ ಗೆದ್ದು, ನಾಡಿಗೆ ಹೆಮ್ಮೆಯನ್ನುಂಟು ಮಾಡಿದ್ದಾರೆ.
ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪಸರಿಸಿ: ಎಡಿಸಿ ಅಬೀದ್ ಗದ್ಯಾಳ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ನಡೆಯಿತು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು.
ಸೈನಿಕರಿಗೆ ಶಕ್ತಿ ತುಂಬಲು ಎಳ್ಳಾರೆ ದೇವಳದಲ್ಲಿ ಪ್ರಾರ್ಥನೆ
ಭಾರತೀಯ ಸೇನೆ ಆಪರೇಷನ್ ಸಿಂದೂರ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಕೈಗೊಂಡಿರುವುದರಿಂದ ದೇಶದ ಸೈನಿಕರಿಗೆ ಶಕ್ತಿ ತುಂಬಲು, ಸೈನಿಕರ ಶ್ರೇಯಸ್ಸಿಗಾಗಿ ಪ್ರಾರ್ಥಿಸಿ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರ ನೇತೃತ್ವದಲ್ಲಿ ಕಡ್ತಲ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಎಳ್ಳಾರೆ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಮಲ್ಪೆ ಬಂದರು ಆಧುನೀಕರಣಕ್ಕೆ ಜೂನ್‌ನಲ್ಲಿ ಶಂಕುಸ್ಥಾಪನೆ: ಮಂಕಾಳ ವೈದ್ಯ
ಮಲ್ಪೆ ಯಾಂತ್ರಿಕ(ಟ್ರಾಲ್) ದೋಣಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಿರ್ಮಾಣಗೊಂಡ ಸಾರ್ವಜನಿಕ ಮಹಿಳಾ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭ ನಡೆಯಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 419
  • next >
Top Stories
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
ಜೂನ್‌ 24 ರಿಂದ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹ ಸ್ಥಗಿತ
ಜನಗಣತಿಗೆ ಅಧಿಸೂಚನೆ: ಜಾತಿ ಗಣತಿ ಬಗ್ಗೆ ಉಲ್ಲೇಖ ಇಲ್ಲ ಎಂದು ಕಾಂಗ್ರೆಸ್‌ ಕಿಡಿ
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved