• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದ್ದೆಗಳಲ್ಲಿ ಎಲ್ಲೆಲ್ಲೂ ನೀರು: ರೈತರ ಹೊಟ್ಟೆಗೆ ತಣ್ಣೀರು?
ಕೃಷಿ ಗದ್ದೆಗಳಲ್ಲಿ ನೀರು ನಿಂತ ಪರಿಣಾಮ ಈಗಷ್ಟೇ ನಾಟಿ ಮಾಡಿರುವ ಭತ್ತದ ಸಸಿಗಳು ಕೊಳೆತು ಹೋಗಿ ರೈತರು ಅಪಾರ ನಷ್ಟವನ್ನು ಎದುರಿಸುವಂತಾಗಿದೆ. ಕೃಷಿ ಗದ್ದೆಗಳಲ್ಲದೇ ಕೃಷಿ ತೋಟಗಳಲ್ಲೂ ನೀರು ತುಂಬಿಕೊಂಡಿವೆ.
ಸಮುದಾಯದ ಸಹಕಾರದಿಂದ ಡೆಂಘಿ ನಿಯಂತ್ರಣ ಸಾಧ್ಯ: ಡಾ. ಶಮ
ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಡೆಂಘಿ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ ಎಂಬ ಕಾರ್ಯಕ್ರಮ ನಡೆಯಿತು.
ಬೈಂದೂರು: ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಗಂಟಿಹೊಳೆ ಭೇಟಿ
ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಗಂಟಿಹೊಳೆ ಭೇಟಿ ನೀಡಿ ಜನರ ರಕ್ಷಣೆ, ಸ್ಥಳಾಂತರ ಮತ್ತು ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತಕ್ಕೆ ಅಗತ್ಯ ಸೂಚನೆ ನೀಡಿದರು.
ಕಾರ್ಮಿಕರ ಸುರಕ್ಷತೆ ಸಾಧ್ಯವಿಲ್ಲದ ಕಾಮಗಾರಿ ತಕ್ಷಣ ನಿಲ್ಲಿಸಲು ಸೂಚನೆ
ಯಾವುದೇ ಸುರಕ್ಷತೆ ವಹಿಸದೆ ಅಪಘಾತವಾಗಿ ಕಾರ್ಮಿಕರ ಜೀವಹಾನಿ ಹಾಗೂ ಇನ್ನಿತರ ಅವಘಡವಾದಲ್ಲಿ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ನಿಯಮ ಉಲ್ಲಂಘನೆಯ ಪ್ರಕರಣಗಳಿಗೆ 3 ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ದಂಡವನ್ನು ನ್ಯಾಯಾಲಯ ವಿಧಿಸಬಹುದಾಗಿದೆ ಅಥವಾ ಶಿಕ್ಷೆ ಮತ್ತು ದಂಡ ಎರಡನ್ನು ವಿಧಿಸಬಹುದಾಗಿದೆ.
ಹಿರಿಯರ ಮನಗೆದ್ದ ವಿಪಂಚಿ ಬಳಗದ ವೀಣಾವಾದನ
ಕಲಾ ಸ್ಪಂದನದ ನಿರ್ದೇಶಕಿ ವಿದುಷಿ ಪವನ ಬಿ. ಆಚಾರ್ ಬಳಗದಿಂದ ರಿಟೈರ್ಮೆಂಟ್ ಹೋಂನಲ್ಲಿರುವವರಿಗೆ ಅನೇಕ ಚಟುವಟಿಕೆಗಳನ್ನು ನಡೆಸಲಾಯಿತು. ನಂತರ ವಿಪಂಚಿ ತಂಡದಿಂದ ಪಂಚ ವೀಣಾ ವಾದನ ನಡೆಯಿತು.
ಮಳೆ ರಜೆ ಘೋಷಣೆಯಲ್ಲಿ ತಾರತಮ್ಯ: ವಿದ್ಯಾರ್ಥಿ ವಲಯದಲ್ಲಿ ಅಸಮಾಧಾನ
ಮಳೆ,‌ ಗಾಳಿ, ನೆರೆಯಂತಹ‌ ಪ್ರಾಕೃತಿಕ ವಿಕೋಪ‌ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅಪಾಯಕ್ಕೆ ಸಿಲುಕಬಾರದು ಎನ್ನುವ ಕಾರಣಕ್ಕಾಗಿ ಮುಂಜಾಗ್ರತೆಯಿಂದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡುವ ಪದ್ಧತಿ ಜಾರಿಯಲ್ಲಿದೆ. ಆದರೆ ಜಿಲ್ಲಾಡಳಿತ ರಜೆ ಘೋಷಣೆ ಮಾಡುವ ಸಂದರ್ಭದಲ್ಲಿ ಆಯ್ದ ಸ್ತರದ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸುತ್ತಿದ್ದು, ಉಳಿದ ವಿದ್ಯಾರ್ಥಿಗಳ ಬಗ್ಗೆ ಮಲತಾಯಿ ಧೋರಣೆ ತೋರಿಸಲಾಗುತ್ತಿದೆ.
ಮಾಹೆ ಪ್ರಸನ್ನ ಸ್ಕೂಲ್‌ನ ನಿರ್ದೇಶಕರಾಗಿ ಡಾ.ವರ್ಗೀಸ್ ನೇಮಕ
ಡಾ. ವರ್ಗೀಸ್‌ ಅವರು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)ಯಲ್ಲಿ ಎರಡು ದಶಕಗಳಿಂದ ಸೇವೆ ಸಲ್ಲಿಸಿದ್ದು, ಅಲ್ಲಿ ಅಸಾಂಕ್ರಾಮಿಕ ರೋಗಗಳು ಮತ್ತು ನಿರ್ಧಾರಕಗಳ ವಿಭಾಗದ ಸಂಚಾಲಕರಾಗಿ, ನವದೆಹಲಿಯಲ್ಲಿರುವ ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಪ್ರಾದೇಶಿಕ ಕಚೇರಿಯಲ್ಲಿ ಆರೋಗ್ಯವಂತ ಜನಸಮುದಾಯ ಮತ್ತು ಅಸಾಂಕ್ರಾಮಿಕ ರೋಗಗಳು ವಿಭಾಗದ ಪ್ರಭಾರಿ ನಿರ್ದೇಶಕರಾಗಿ ಸೇವೆಸಲ್ಲಿಸಿದ್ದರು.
ಮಕ್ಕ‍ಳಿಗೆ ಪ್ರತಿದಿನ ಸಮಯ ಮೀಸಲಿಡಿ: ಡಾ. ದೇವರಮನೆ
ನಿಟ್ಟೂರು ಪ್ರೌಢಶಾಲೆಯ ೨೦೨೪-೨೫ನೇ ಶೈಕ್ಷಣಿಕ ವರ್ಷದ ಮೊದಲ ಪೋಷಕರ ಮಹಾಸಭೆ ನಡೆಯಿತು. ಈ ಸಂದರ್ಭ ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.
ಉಡುಪಿ ಬಿಜೆಪಿಯಿಂದ ಡಾ.ಮುಖರ್ಜಿ, ಡಾ. ಆಚಾರ್ಯ ಜನ್ಮದಿನಾಚರಣೆ
ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಅವರ ಜನ್ಮ ದಿನಾಚರಣೆ ನಡೆಯಿತು.
ಯಕ್ಷಗಾನ ಕಲಿಯುವುದರಲ್ಲೂ ಹುಡುಗಿಯರೇ ಮುಂದು: ಮುರಲಿ ಕಡೆಕಾರ್
ಉಡುಪಿಯ ಬಾಲಕಿಯರ ಪಪೂ ಕಾಲೇಜಿನ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿದರು.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 393
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved