ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರ್ಕಳದಿಂದ ಉಡುಪಿಗೆ ಸಾಗುವ ವೇಳೆ ಕಿತ್ತುಹೋದ ಕೆಎಸ್ಸಾರ್ಟಿಸಿ ಬಸ್ ಫುಟ್ಬೋರ್ಡ್: ವೀಡಿಯೋ ವೈರಲ್
ಕಾರ್ಕಳದಿಂದ ಉಡುಪಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ವೊಂದರ ಫುಟ್ಬೋರ್ಡ್ ಹಿರಿಯಡ್ಕದಲ್ಲಿ ಕಿತ್ತು ಬಿದ್ದ ಘಟನೆ ನಡೆದಿದೆ. ಈ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಸ್ನ ದುಸ್ಥಿತಿಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಸ್ವಚ್ಛತೆಯಿಂದ ಆರೋಗ್ಯಯುತ ಸಮಾಜ: ಸುನಿಲ್ ಕುಮಾರ್
ಜೋಡುರಸ್ತೆಯಿಂದ ಹಿರ್ಗಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಜೂರು ವರೆಗೆ, ಮಾವಿನಕಟ್ಟೆಯಿಂದ ಕಾನಂಗಿ ವೆಂಕಟೇಶ್ವರ ದೇವಸ್ಥಾನದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ, ವಾಹನ ಸಂಚಾರಕ್ಕೆ ಅಡಚಣೆಯಾಗುವಂತಿದ್ದ ಗಿಡಗಂಟಿಗಳ ನಿರ್ಮೂಲನೆ ಮಾಡಲಾಯಿತು.
ಉಡುಪಿ: ವೇಷ ಹಾಕಿ ಸಂಗ್ರಹಿಸಿದ 2.8 ಲಕ್ಷ ರು. ಮಗುವಿನ ಚಿಕಿತ್ಸೆಗೆ ದಾನ
ಚಿಟ್ಪಾಡಿ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಗುವಿನ ಪೋಷಕರಿಗೆ ಈ ಆರ್ಥಿಕ ನೆರವಿನ ಚೆಕ್ ಹಸ್ತಾಂತರಿಸಲಾಯಿತು.
ಮಾಹೆಯಲ್ಲಿ 3ನೇ ರಾಷ್ಟ್ರೀಯ ಮಣಿಪಾಲ್ ಫಾರ್ಮಾಸ್ಯುಟಿಕ್ಸ್ ಸಮಾವೇಶ ಸಂಪನ್ನ
ಸಮಾವೇಶದ ಕೊನೆಗೆ ಉಡುಪಿ ಜಿಲ್ಲೆಯ ವೈಶಿಷ್ಟ್ಯಪೂರ್ಣ ಆಚರಣೆಗಳಾದ ಮೊಸರು ಕುಡಿಕೆ, ಪಿಲಿನಲಿಕೆ, ಧೋಲ್ ತಾಸೆ ಸೇರಿದಂತೆ ‘ವ್ಯಾಘ್ರ ಲೀಲಾ’ ಸಾಂಸ್ಕೃತಿಕ ವೈವಿಧ್ಯವನ್ನು ಎಂಕಾಪ್ಸ್ ಪ್ರಸ್ತುತಿಪಡಿಸಿತು.
ಹೊಸ ಬೆಳಕು ಸಂಸ್ಥೆಯ ತನುಲಾ ತರುಣ್ಗೆ ಸನ್ಮಾನ
ಉದ್ಯಮಿ, ಭಾರತ್ ವಿಕಾಸ್ ಪರಿಷದ್ ಸದಸ್ಯ ವಿಶ್ವನಾಥ್ ಭಟ್, ೨೫,೦೦೦ ರು.ಗಳ ದೇಣಿಗೆಯ ಚೆಕ್ಕನ್ನು ತನುಲಾ ತರುಣ್ ಅವರಿಗೆ ಹಸ್ತಾಂತರಿಸಿ, ಸದಸ್ಯರಿಂದಲೂ ದೇಣಿಗೆ ಸಂಗ್ರಹಕ್ಕೆ ಚಾಲನೆ ನೀಡಿದರು.
ಡಾ.ತಲ್ಲೂರುಗೆ ಬಂಟಕುಲ ರತ್ನ ಬಿರುದು ಪ್ರದಾನ, ಸನ್ಮಾನ
ಜಾನಪದ, ರಂಗಭೂಮಿ, ಸಾಂಸ್ಕೃತಿ, ಧಾರ್ಮಿಕ ಮೊದಲಾದ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಕ್ರೀಯರಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಖ್ಯಾತರಾಗಿರುವ ಕರ್ನಾಟಕ ಯ್ಷಕಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ಬಂಟಕುಲ ರತ್ನ’ ಬಿರುದು ನೀಡಲಾಯಿತು.
ಸಂಸ್ಕೃತ ಕುರಿತ ಪರ್ಯಾಯ ಶ್ರೀಗಳ ಹೇಳಿಕೆ: ಪರ ವಿರೋಧ ಚರ್ಚೆ
ಶ್ರೀಗಳು ಕೃಷ್ಣಮಠದ ರಾಜಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮಾಸೋತ್ಸವದ ಸಮಾರೋಪ ಸಮಾರಂಭದಲ್ಲಿ ಸಂಸ್ಕೃತದಲ್ಲಿ ಸಂದೇಶ ನೀಡಿದ್ದರು.
ಪ್ರಸಂಗಕರ್ತರಿಗೆ ಮಾನ್ಯತೆ ಕೊರತೆ: ಪ್ರೊ.ಬಾಲಕೃಷ್ಣ ಶೆಟ್ಟಿ ವಿಷಾದ
ಬಿದ್ಕಲ್ ಕಟ್ಟೆಯ ಕೆಪಿಎಸ್ ಶಾಲಾ ಆವರಣದ ಮೊಳಹಳ್ಳಿ ಶಿವರಾವ್ ವೇದಿಕೆಯಲ್ಲಿ ಕುಂದಾಪುರ ತಾಲೂಕು19ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ತಾರ್ಕಣಿ’ ನಡೆಯಿತು.
ಕುರ್ಚಿ ಉಳಿಸಿಕೊಳ್ಳುವ ಭರದಲ್ಲಿ ಜನರನ್ನು, ಅಭಿವೃದ್ಧಿಯನ್ನು ಮರೆತ ರಾಜ್ಯ ಸರ್ಕಾರ: ರೇಷ್ಮಾ ಉದಯ್ ಶೆಟ್ಟಿ
ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದು 16 ತಿಂಗಳು ಕಳೆದರೂ ರಾಜ್ಯದಲ್ಲಿ ಅಭಿವೃದ್ಧಿಯೇ ಪ್ರಾರಂಭವಾಗಿಲ್ಲ. ಇಡೀ ಸರ್ಕಾರವೇ ಭ್ರಷ್ಟಾಚಾರದ ಕೂಪದಲ್ಲಿ ಸಿಲುಕಿ ನಿಷ್ಕ್ರಿಯವಾಗಿ ನಲುಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ ಆರೋಪಿಸಿದರು.
ಬದುಕಿನ ಸಾರಥಿ ಭಗವದ್ಗೀತೆ: ಉತ್ತಮ ನರಸಿಂಹ ದಾಸ್
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜ್ಞಾನ ಭಾರತ್ ವೃಂದ - ಬಾಲಸಂಸ್ಕಾರದ ವತಿಯಿಂದ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀ ಕೃಷ್ಣ ಲೀಲೋತ್ಸವ ಕಾರ್ಯಕ್ರಮ ನಡೆಯಿತು.
< previous
1
...
238
239
240
241
242
243
244
245
246
...
440
next >
Top Stories
ಜನಸಂಖ್ಯಾ ಹೆಚ್ಚಳಕ್ಕೆ ಪ್ರೋತ್ಸಾಹ ನೀತಿ ಶೀಘ್ರವೇ ಬಿಡುಗಡೆ : ನಾಯ್ಡು
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್ ಗುರೂಜಿ ಬಯೋಪಿಕ್ನಲ್ಲಿ ನಟಿಸಲು ವಿಕ್ರಾಂತ್ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ