• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಲ್ಲೂರು: ಗುಡ್ಡ ಕುಸಿದು ಮಹಿಳೆ ಸಾವು
ಮನೆ ಕೆಲಸ ಮುಗಿಸಿ ಊಟ ಮಾಡಿ ಸಂಜೆ 3.15ರ ವೇಳೆಗೆ ಮನೆಯ ಹಿಂಭಾಗಕ್ಕೆ ತೆರಳಿದ್ದ ವೇಳೆ ಅಂದಾಜು 60 ಅಡಿ ಎತ್ತರದ ಗುಡ್ಡ ಕುಸಿದು ಮಣ್ಣಿನ ರಾಶಿಯಲ್ಲಿ ಹೂತು ಹೋಗಿದ್ದರು.
ಕಮಲಶಿಲೆ ಬ್ರಾಹ್ಮಿ ದುರ್ಗೆಯ ಪಾದ ತೊಳೆದ ಕುಬ್ಜೆ!
ದೇವಸ್ಥಾನಕ್ಕೆ ನೀರು ಬಂತು ಎನ್ನುವ ಮಾಹಿತಿ ಪಡೆದುಕೊಂಡ ಆಸು-ಪಾಸಿನ ನೂರಾರು ಭಕ್ತರು ತಡರಾತ್ರಿಯಲ್ಲಿಯೇ ದೇಗುಲಕ್ಕೆ ಆಗಮಿಸಿ, ಜಗನ್ಮಾತೆಯೊಂದಿಗೆ ಪುಣ್ಯ ಸ್ನಾನದ ಧನ್ಯತೆಯನ್ನು ಅನುಭವಿಸಿದರು.
13ರಂದು ಜಿಲ್ಲೆಯ ಎಲ್ಲ ಕೋರ್ಟ್‌ಗಳಲ್ಲಿ ಲೋಕಅದಾಲತ್: ನ್ಯಾ.ಗಂಗಣ್ಣನವರ್
ಈಗಾಗಲೇ ನ್ಯಾಯಾಲಯದಲ್ಲಿ ದಾವೇ ಹೂಡಿ, ನ್ಯಾಯಾಲಯದ ಶುಲ್ಕವನ್ನು ಪಾವತಿಸಿದ್ದಲ್ಲಿ, ಲೋಕ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥಗೊಂಡರೆ, ಶುಲ್ಕವನ್ನು ಕಕ್ಷಿದಾರರಿಗೆ ವಾಪಸ್‌ ನೀಡಲಾಗುವುದು. ಲೋಕ ಅದಾಲತ್‌ನಲ್ಲಿ ದಾವೆಗಳೂ ಇತ್ಯರ್ಥವಾದಲ್ಲಿ ಮೇಲ್ಮನವಿಗೆ ಅವಕಾಶವಿರುವುದಿಲ್ಲ ಎಂದು ನ್ಯಾಯಧೀಶ ಕಿರಣ್ ಗಂಗಣ್ಣನವರ್ ತಿಳಿಸಿದ್ದಾರೆ.
‘ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌ ಪ್ರೊಫೆಶನ್‌ ಇನ್‌ ಇಂಡಿಯಾ’ ಲೋಕಾರ್ಪಣೆ
ಜೆನಿಸಿಸ್‌ ಆಫ್‌ ದಿ ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌ ಪ್ರೊಫೆಶನ್‌ ಇನ್‌ ಇಂಡಿಯಾ ಆ್ಯಂಡ್‌ ಇಟ್ಸ್‌ ಗ್ರೋಥ್‌’ ಎಂಬ ಕೃತಿ ಆರೋಗ್ಯ ವಿಜ್ಞಾನ ಕ್ಷೇತ್ರದಲ್ಲಿ ಇದು ಪ್ರಮುಖ ಆಕರ ಗ್ರಂಥವಾಗಲಿದ್ದು, ಡಾ. ಕಲ್ಯಾಣಿ ಮಂಡ್ಕೆ ಮತ್ತು ಡಾ. ಬಿ. ರಾಜಶೇಖರ್‌ ಸಂಪಾದಿಸಿದ್ದಾರೆ.
ಉಡುಪಿ: ಗಾಳಿ ಮಳೆಗೆ 50 ಲಕ್ಷ ರು.ಗೂ ಹೆಚ್ಚು ನಷ್ಟ
ಉಡುಪಿ ಜಿಲ್ಲೆ ಗಾಳಿ ಮಳೆಗೆ ಸುಮಾರು 5 ಮನೆಗಳು ಸಂಪೂರ್ಣ ಹಾನಿಗೊಂಡಿವೆ. 20ಕ್ಕೂ ಹೆಚ್ಟು ಅಡಕೆ ತೋಟಗಳು ನಿರ್ಣಾಮವಾಗಿವೆ. ಸುಮಾರು 50 ಲಕ್ಷ ರು.ಗಳಿಗೂ ಮಿಕ್ಕಿ ನಷ್ಟ ಸಂಭವಿಸಿದೆ.
ಕುಂದಾಪುರ: ಆರಿದ್ರಾ ಮಳೆ ಅಬ್ಬರಕ್ಕೆ ನಲುಗಿದ ನದಿತೀರದ ಜನತೆ!
ಧಾರಕಾರ ಮಳೆಗೆ ಸೌಪರ್ಣಿಕಾ ನದಿ ತುಂಬಿ ಹರಿದ ಕಾರಣ ಸಾಲ್ಬುಡ, ನಾವುಂದ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ ಮೊದಲಾದೆಡೆ ವ್ಯಾಪಕ ನೆರೆಯಾಗಿದ್ದು, ಸುಮಾರು 80ಕ್ಕೂ ಅಧಿಕ ಮನೆಗಳಿಗೆ ನದಿ ನೀರು ನುಗ್ಗಿದೆ.
ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಭಾರಿ ಮಳೆ, ಲಕ್ಷಾಂತರ ರು. ಹಾನಿ
ಕಾರ್ಕಳ ಹೆಬ್ರಿ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ತೋಟಗಳಲ್ಲಿನ ಅಡಕೆ ಮರಗಳು ಧರಾಶಾಹಿಯಾಗಿದೆ. ಲಕ್ಷಾಂತರ ರು. ಹಾನಿ ಸಂಭವಿಸಿದೆ.
ಭಾರತ ಸೇವಾದಳದ ಶಿಕ್ಷಕ/ಶಿಕ್ಷಕಿಯರಿಗೆ ಪುನಶ್ಚೇತನ ತರಬೇತಿ ಸಂಪನ್ನ
ಶಿಕ್ಷಕ ಶಿಕ್ಷಕಿಯರಿಗೆ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಕ್ರಮ ಜರುಗಿತು. ಜಿಲ್ಲಾ ಭಾರತ ಸೇವಾದಳದ ಅಧ್ಯಕ್ಷರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮನೆಯೇ ಮೌಲ್ಯಾಲಯವಾಗಬೇಕು: ಡಾ. ಗಣನಾಥ ಎಕ್ಕಾರು
ಸಂತೆಕಟ್ಟೆ ಮೌಂಟ್‌ ರೋಸರಿ ಆಂಗ್ಲ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ ನಡೆಯಿತು. ಜನಪದ ವಿದ್ವಾಂಸ ಡಾ. ಗಣನಾಥ ಎಕ್ಕಾರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನ ಧರ್ಮಗುರು ವಂ|ವಲೇರಿಯನ್ ಮೆಂಡೊನ್ಸಾ ನಿಧನ
ಕಲ್ಯಾಣಪುರ ಮಿಲಾಗ್ರಿಸ್‌ ಕ್ಯಾಥೆಡ್ರಲ್‌ ರೆಕ್ಟರ್‌ ವಂ. ವಲೇರಿಯಾನ್‌ ಮೆಂಡೊನ್ಸಾ ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 393
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved