ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಶ್ವದ 2ನೇ ಅತೀ ಎತ್ತರದ ಖರ್ದುಂಗ್ಲಾ ಮುಟ್ಟಿ ಬಂದ ಅಪ್ಪ ಮಗ!
ರಾಜೇಂದ್ರ ಶೆಣೈ ಮತ್ತು ಪ್ರಜ್ವಲ್ ಶೆಣೈ ಅವರು ಈ ಸಾಹಸವನ್ನು ಮಾಡಿರುವುದು ತಮ್ಮ ನಿತ್ಯಸಂಚಾರದ 100 ಸಿಸಿಯ ಹೀರೋ ಹೊಂಡಾ ಸ್ಲ್ಪೆಂಡರ್ ಬೈಕ್ನಲ್ಲಿ ಎಂಬುದು ವಿಶೇಷವಾಗಿದೆ.
ಉಡುಪಿ: ಹೆದ್ದಾರಿಗಳ ಬಗ್ಗೆ ಗಡ್ಕರಿಗೆ ಸಂಸದ ಕೋಟ ಮನವಿ
ಮನವಿ ಸ್ವೀಕರಿಸಿದ ಗಡ್ಕರಿ, ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ತುರ್ತು ಆದೇಶ ನೀಡಿ ಕಾಮಗಾರಿಗಳನ್ನು ವಿಳಂಬವಿಲ್ಲದೆ ಅತಿ ಶೀಘ್ರದಲ್ಲಿ ಮುಗಿಸುವಂತೆ ಸೂಚಿಸಿದರು.
ಉಡುಪಿ: ತಗ್ಗುಪ್ರದೇಶಗಳಿಗೆ ನದಿ ನೀರು, ಪ್ರವಾಹದ ಭೀತಿ
ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜೊತೆಗೆ ವಿಪರೀತ ಗಾಳಿಯೂ ಬೀಸುತ್ತಿದೆ. ಇದರಿಂದ ಕೆಲವು ಕಡೆಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿಬಿದ್ದಿವೆ.
ಹೊರ ಜಿಲ್ಲೆ, ರಾಜ್ಯದ ಕಾರ್ಮಿಕರ ಸ್ಕ್ರೀನಿಂಗ್ ಕಡ್ಡಾಯ ಮಾಡಿ: ಡಾ.ಪ್ರಶಾಂತ್
ಕೆಲಸಗಳಿಗೆ ಹೊರ ಜಿಲ್ಲೆ ಹಾಗೂ ಇತರ ಕಡೆಗಳಿಂದ ಬರುವ ಕಾರ್ಮಿಕರಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಹಾಗೂ ರಕ್ತ ಪರೀಕ್ಷೆ ಮಾಡಿಸಿ ಅವರ ಮಾಹಿತಿಯನ್ನು ಜಿಲ್ಲಾಸ್ಪತ್ರೆಗೆ ನೀಡಬೇಕು ಎಂದು ಡಾ.ಪ್ರಶಾಂತ್ ತಿಳಿಸಿದರು.
ಉಡುಪಿ ನಗರದಲ್ಲಿ ಕೃತಕ ನೆರೆ ಹಾವಳಿ
ಉಡುಪಿ ನಗರದ ಮಧ್ಯೆ ಹರಿಯುವ ಇಂದ್ರಾಣಿ ಹೊಳೆ (ಕಲ್ಸಂಕ ತೋಡು) ಹೂಳು ತುಂಬಿದ್ದರಿಂದ ಸಣ್ಣ ಮಳೆಗೂ ನೀರು ಉಕ್ಕಿ ಅಕ್ಕಪಕ್ಕದ ಮನೆಗಳಿಗೆ ನುಗ್ಗುತ್ತಿವೆ. ಇಲ್ಲಿನ ಬೈಲಕರೆ, ಮಠದಬೆಟ್ಟು, ಕಲ್ಸಂಕ, ಗುಂಡಿಬೈಲು ಪ್ರದೇಶದ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ.
ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ಇಂದು ವಿಶ್ವವಿಖ್ಯಾತ: ಡಿಸಿ ಡಾ. ಕೆ.ವಿದ್ಯಾಕುಮಾರಿ
ಉಡುಪಿ ಬಾಲಕಿಯರ ಸರ್ಕಾರಿ ಪಪೂ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಜಿಲ್ಲಾಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಉದ್ಘಾಟಿಸಿರು.
ಕುಂದಾಪುರ: ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಆಚರಣೆ
ಕುಂದಾಪುರ ಸರ್ಕಾರಿ ಕಿರಿಯ ಕಾಲೇಜಿನ ರೋಟರಿ ಶ್ರೀ ಲಕ್ಷ್ಮೀ ನರಸಿಂಹ ಕಲಾಮಂದಿರಲ್ಲಿ ಗುರುವಾರ ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯಿತು.
ಬಿಜೆಪಿಯಿಂದ ಜು. 6ರ ವರೆಗೆ ‘ಏಕ್ ಪೆಡ್ ಮಾ ಕೆ ನಾಮ್’
ಜಿಲ್ಲೆಯಾದ್ಯಂತ ಏಕ್ ಪೆಡ್ ಮಾ ಕೆ ನಾಮ್ ಕಾರ್ಯಕ್ರಮದ ಮೂಲಕ ಎಲ್ಲಡೆ ಗಿಡ ನೆಟ್ಟು ಪೋಷಿಸಲಾಗುವುದು. ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಯೋಜನೆಯ ಬಗ್ಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾಹಿತಿ ನೀಡಿದರು.
ವಾಲ್ಮೀಕಿ ನಿಗಮದ ಅವ್ಯವಹಾರ: ಬಿಜೆಪಿಯಿಂದ ಡಿಸಿ ಕಚೇರಿ ಮುತ್ತಿಗೆ
ಪಕ್ಷದ ನೂರಾರು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಪ್ರಯತ್ನಿಸಿದರು. ಈ ಸಂದರ್ಭ ಪೊಲೀಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.
ಜಿ ಎಮ್ ನಲ್ಲಿ ವಿದ್ಯಾರ್ಥಿ ಪರಿಷತ್ತು, ನೂತನ ನಾಯಕರ ಪದಗ್ರಹಣ
ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಹಾಗೂ ವಿವಿಧ ಸಂಘಗಳ, ತರಗತಿ ನಾಯಕರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಉತ್ತಮ ನಾಯಕನಿಗೆ ಗೌರವಗಳು ಸಿಗುತ್ತದೆ ಎಂದು ಶಾಲಾ ಪ್ರಾಂಶುಪಾಲ ಜಾರ್ಜ್ ಕುರಿಯನ್ ಹೇಳಿದರು.
< previous
1
...
244
245
246
247
248
249
250
251
252
...
393
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ