• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸಾಮಾನ್ಯರ ಆರೋಗ್ಯ ಕಾಪಾಡುವ ಔಷಧ ತಜ್ಞರ ಸೇವೆ ಶ್ಲಾಘನೀಯ: ಡಾ. ಭಂಡಾರಿ
ದೊಡ್ಡಣಗುಡ್ಡೆ ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ, ಸಹಾಯಕ ಔಷಧ ನಿಯಂತ್ರಕರ ಕಚೇರಿ, ಉಡುಪಿ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಔಷಧ ತಜ್ಞರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಶಿರ್ವ: ರಸ್ತೆ ಹೊಂಡ ಮುಚ್ಚಿ ಪ್ರತಿಭಟಿಸಿದ ನಾಗರಿಕರು!
ಆತ್ರಾಡಿ- ಬಜ್ಪೆ ರಾಜ್ಯ ಹೆದ್ದಾರಿಯ ಪೆರ್ನಾಲ್ - ಪಿಲಾರುಕಾನದ ಪರಿಸರದಲ್ಲಿ ಉಂಟಾಗಿರುವ ರಸ್ತೆ ಗುಂಡಿಗಳನ್ನು ಸ್ಥಳೀಯ ನಾಗರಿಕರೇ ಸೇರಿ ಮುಚ್ಚುವ ಮೂಲಕ ಹೆದ್ದಾರಿ ಇಲಾಖೆ ಮತ್ತು ಜನಪ್ರತಿನಿಧಿಗಳ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ತಕ್ಷಣ ಕೈಗಾರಿಕೆ ಸ್ಥಾಪಿಸಿ, ಇಲ್ಲಾ ನಿವೇಶನ ಮರಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ. ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆ ನಡೆಯಿತು.
ಕ್ರಿಕೆಟ್‌ಗೆ ಅವಮಾನ ಮಾಡಿದ ಆಟಗಾರರು: ಶ್ಯಾಮರಾಜ್ ಬಿರ್ತಿ
ಒಬ್ಬ ಮಾಜಿ ಬಿಜೆಪಿ ಲೋಕಸಭಾ ಸದಸ್ಯ ಭಾರತ ಕ್ರಿಕೆಟ್ ತಂಡ ಮುಖ್ಯ ಕೋಚ್ ಆಗಿ ನೇಮಕವಾದಗಲೇ ಅನುಮಾನ ಮೂಡಿತ್ತು. ಈ ದೇಶದಲ್ಲಿ ಕ್ರಿಕೆಟ್ ಆಟವನ್ನೂ ಸಹ ಜನಸಾಮನ್ಯರ ತಲೆಯಲ್ಲಿ ಧರ್ಮದ ಭಾವನೆ ತುರುಕುವುದಕ್ಕೆ ಬಳಸಿಕೊಳ್ಳಲಾಗುತ್ತಿದೆ. ಕ್ರಿಕೆಟ್ ಆಟವನ್ನು ಕೇವಲ ಆಟವಾಗಿ ಆಸ್ವಾದಿಸಬೇಕೇ ಹೊರತು, ಅದನ್ನು ರಾಜಕೀಯ ಸರಕಾಗಿ ಬಳಸುವುದು ಎಷ್ಟು ಮಾತ್ರಕ್ಕೂ ಸರಿಯಲ್ಲ ಎಂದು ಬಿರ್ತಿ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಮಣಿಪಾಲ ಎಂಸಿಓಡಿಎಸ್‌: ಡಾ.ಅದಿತಿ, ಡಾ. ಚಾರ್ವಿಗೆ ಚಿನ್ನದ ಪದಕ
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇದರ ಅಂಗಸಂಸ್ಥೆ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ (ಎಂಸಿಓಡಿಎಸ್) ಇದರ 2025ನೇ ಸಾಲಿನ ಕಾಲೇಜು ದಿನ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಡಾ. ಟಿ.ಎಂ.ಎ ಪೈ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಉಚ್ಚಿಲ ದಸರಾ: ಜನಮನ ಸೂರೆಗೊಂಡ ‘ನೃತ್ಯ ವೈಭವ’ ಸ್ಪರ್ಧೆ
ಪ್ರಥಮ ಸ್ಥಾನವನ್ನು ‘ಎಕ್ಷ್ಮೀಮ್‌ ಡ್ಯಾನ್ಸ್ ಅಕಾಡೆಮಿ ಉಡುಪಿ’, ಎರಡನೇ ಸ್ಥಾನವನ್ನು ‘ನಾಟ್ಯ ಸ್ಕೂಲ್ ಆಫ್‌ ಡ್ಯಾನ್ಸ್ ಕೋಟೇಶ್ವರ, ಮೂರನೇ ಸ್ಥಾನವನ್ನು ‘ಲಾನ್ ಮಂಗಳೂರು’, ನಾಲ್ಕನೇ ಸ್ಥಾನವನ್ನು ‘ಟೀಮ್ ಜ್ಯುನಿಯರ್ ಎಕ್ಸ್ ಉಡುಪಿ’ ಪಡೆದುಕೊಂಡಿತು. ಭಾಗವಹಿಸಿದ 14 ತಂಡಗಳಿಗೂ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ತಲಾ 10.000 ರು. ಪ್ರೋತ್ಸಾಹಕರ ಬಹುಮಾನ ನೀಡಿದರು.
ದೊಡ್ಡಣಗುಡ್ಡೆ ಶ್ರೀ ಕ್ಷೇತ್ರ: ವೈಭವದ ಶಾರದಾ ಪೂಜೆ ಆರಂಭ
ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಪುರೋಹಿತ ಗಣೇಶ್ ಸರಳಾಯ, ವಿಖ್ಯಾತ್ ಭಟ್ ನೇತೃತ್ವದಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ಸೋಮವಾರ ಶಾರದಾ ಪೂಜೆಗೆ ಚಾಲನೆ ನೀಡಲಾಯಿತು.
ಜಾತಿಗಣತಿಯಿಂದ ರಿಯಾಯಿತಿ ನೀಡಿ: ಅಂಗನವಾಡಿ ನೌಕರರಿಂದ ಧರಣಿ
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ಸಿ ದರ್ಜೆ ಮೇಲ್ಪಟ್ಟ ಸರ್ಕಾರಿ ನೌಕರರಿಂದ ಮಾಡಿಸಬೇಕು ಎಂಬ ಸ್ಪಷ್ಟ ಸುತ್ತೋಲೆ ಇದ್ದರೂ, ಉಡುಪಿ ಜಿಲ್ಲಾಡಳಿತ ಸಿ ದರ್ಜೆಯ ನೌಕರರಲ್ಲದ ಅಂಗನವಾಡಿ ನೌಕರರಿಂದ ಬಲವಂತವಾಗಿ ಮಾಡಿಸುತ್ತಿದೆ ಎಂದು ಆರೋಪಿಸಿ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ಅನುಯಾಯಿಗಳು ಧರ್ಮ ಕಾಲಂನಲ್ಲಿ ಬೌದ್ಧ ಬರೆಯಲು ಮನವಿ
ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಡಾ.ಬಿ.ಆರ್.ಅಂಬೇಡ್ಕ‌ರ್ ಅವರ ಅನುಯಾಯಿಗಳೆಲ್ಲರೂ ಧರ್ಮದ ಕಾಲಂನಲ್ಲಿ ಬೌದ್ಧ ಧರ್ಮ ಎಂದು ನಮೂದಿಸಬೇಕು ಎಂದು ಸಮತಾ ಸೈನಿಕ ದಳ ಉಡುಪಿ ಜಿಲ್ಲಾ ಸಮಿತಿ ಮನವಿ ಮಾಡಿದೆ.
ಉಡುಪಿ ಪತ್ರಕರ್ತರಿಗೆ ಹೃದಯ ಆರೋಗ್ಯ, ತುರ್ತು ಆರೈಕೆ ತರಬೇತಿ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ವಿಶ್ವ ಹೃದಯ ದಿನದ ಪ್ರಯುಕ್ತ ಪತ್ರಕರ್ತರಿಗೆ ಹೃದಯ ಆರೋಗ್ಯ ಮತ್ತು ತುರ್ತು ಆರೈಕೆಯ ಕುರಿತ ಮೂಲಭೂತ ಜೀವ ರಕ್ಷಣೆ (ಬಿಎಲ್‌ಎಸ್) ಮತ್ತು ಹೃದಯ ಶ್ವಾಸಕೋಶದ ಕೃತಕ ಉಸಿರಾಟದ (ಸಿಪಿಆರ್) ತರಬೇತಿಯನ್ನು ಉಡುಪಿ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಲಾಗಿತ್ತು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 521
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved