• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ರಾಜ್ಯಪಾಲರ ನಡೆ ವಿರುದ್ಧ ಸಹಬಾಳ್ವೆ ಪ್ರತಿಭಟನೆ
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸಹಬಾಳ್ವೆ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು.
ಆನ್‌ಲೈನ್‌ ಟ್ರೇಡಿಂಗ್ 33 ಲಕ್ಷ ರು. ವಂಚನೆ: ನಾಲ್ವರ ಬಂಧನ
ಉಡುಪಿಯ ಕಿದಿಯೂರು ನಿವಾಸಿ ಉಪೇಂದ್ರ ಭಟ್ ಅವರ ಮೊಬೈಲಿಗೆ ಅಪರಿಚಿತರು ಕರೆ ಮಾಡಿ, ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ಜೊತೆ ಶೇರು ವ್ಯವಹಾರ ನಡೆಸಿದರೆ ಹೆಚ್ಚು ಲಾಭಾಂಶ ನೀಡುವುದಾಗಿ ಆಸೆ ತೋರಿಸಿದ್ದರು. ಇದನ್ನು ನಂಬಿದ ಉಪೇಂದ್ರ ಭಟ್ ಆರೋಪಿಗಳು ಹೇಳಿದ ಬ್ಯಾಂಕ್ ಖಾತೆಗೆ 33,10,000 ರು. ಗಳನ್ನು ವರ್ಗಾವಣೆ ಮಾಡಿದ್ದರು.
ರಾಜಾಂಗಣದಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ, ಮಾರಾಟ
ಆ.31ರ ವರೆಗೆ ನಡೆಯುವ ಈ ವಸ್ತು ಪ್ರದರ್ಶನದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಂಜೀವಿನಿ ಮಹಿಳೆಯರ 23 ಮಳಿಗೆಗಳಿದ್ದು, ಈ ಮಳಿಗೆಗಳಲ್ಲಿ ಟೆರಕೋಟಾ ವಸ್ತುಗಳು, ಕೃತಕ ಆಭರಣ, ಹ್ಯಾಂಡ್ ಮೇಡ್ ಬ್ಯಾಗ್, ಬಿದಿರಿನ ಬುಟ್ಟಿ, ತೆಂಗಿನ ಚಿಪ್ಪಿನ ವಿವಿಧ ಕಲಾಕೃತಿಗಳು, ಅಲಂಕಾರಿಕ ಹೂವಿನ ಗಿಡಗಳು, ಗೊಂಬೆಗಳು, ಕೈಮಗ್ಗ ಸೀರೆ, ಇತ್ಯಾದಿ ವಸ್ತುಗಳು ಲಭ್ಯ ಇವೆ.
ಎಲ್ಲ ಖಾಸಗಿ ಬಸ್‌ಗಳಲ್ಲಿ ವ್ಯಾಕ್ಯೂಂ ಡೋರ್: ಜೀವಂಧರ
ಪಡುಬಿದ್ರಿ- ಬೆಳ್ಮಣ್ -ಕಾರ್ಕಳ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ನಿರ್ಮಿಸಲಾದ ಉಬ್ಬು ತಗ್ಗುಗಳನ್ನು ವೈಜ್ಞಾನಿಕವಾಗಿ ನಿರ್ಮಿಸಬೇಕು‌ ಇಲ್ಲವೇ ತೆಗೆಯಬೇಕು ಎಂದು ಕೆನರಾ ಬಸ್ ಮಾಲಕರ ಸಂಘ ಉಪಾಧ್ಯಕ್ಷ ಜೀವಂಧರ ಅತಿಕಾರಿ ಅಜೆಕಾರು ಬೇಡಿಕೆಯಿಟ್ಟರು.
ಬಾಂಗ್ಲಾದಲ್ಲಿ ದೇವಸ್ಥಾನ, ಹಿಂದುಗಳ ರಕ್ಷಣೆಗೆ ಹಿಂದು ಜನಜಾಗೃತಿ ಸಮಿತಿ ಮನವಿ
ಅರಾಜಕ ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮತ್ತು ಅಲ್ಲಿನ ಹಿಂದು ದೇವಾಲಯಗಳ ರಕ್ಷಣೆಗೆ ಭಾರತ ಮಧ್ಯಪ್ರವೇಶ ಮಾಡಬೇಕು ಎಂದು ಹಿಂದು ಜನಜಾಗೃತಿ ಸಮಿತಿ, ಪ್ರಧಾನ ಮಂತ್ರಿ ಅವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದೆ.
ಕಂಚಿನಡ್ಕ ಟೋಲ್‌ಗೆ ತಾತ್ಕಾಲಿಕ ತಡೆ: ಜಾರಕಿಹೊಳಿ ಆದೇಶ
ಕಾಂಗ್ರೆಸ್‌ನ ಮಾಜಿ ಸಚಿವ ವಿನಯಕುಮಾರ್ ಸೊರಕೆ ಶುಕ್ರವಾರ ತಮ್ಮ ಪಕ್ಷದ ನಿಯೋಗದೊಂದಿಗೆ ಬೆಂಗಳೂರಿಗೆ ತೆರಳಿ ಜಾರಕಿಹೊಳಿ ಅವರಿಗೆ ಸ್ಥಳೀಯ ಹೋರಾಟ, ಪರಿಸ್ಥಿತಿಯನ್ನು ಮನವರಿಕೆ ಮಾಡಿ, ಟೋಲ್ ಗೇಟ್ ರದ್ದುಗೊಳಿಸುವಂತೆ ಮನವಿ ಮಾಡಿದ್ದರು.
ಮಹಿಳಾ ನಿಲಯದಲ್ಲಿ ಮದುವೆಯ ಸಂಭ್ರಮ!
ರಾಜ್ಯ ಮಹಿಳಾ ನಿಲಯವನ್ನು ಅಲ್ಲಿನ ನಿವಾಸಿಗಳು ಸಂಭ್ರಮದಿಂದ ತಳಿರು, ತೋರಣ ಕಟ್ಟಿ, ರಂಗೋಲಿ ಹಾಕಿ ಮದುವೆ ಮಂಟಪವನ್ನಾಗಿಸಿದ್ದರು. ಬಂದ ಅತಿಥಿಗಳು, ವಧುವರರಿಗೆ ಶುಭಹಾರೈಸಿ, ಸಿಹಿ ಭೋಜನವನ್ನು ಸವಿದರು.
ಕರಾವಳಿಯಲ್ಲಿ ಶೇ.20 ಮಂದಿಯಲ್ಲಿ ಬಿಪಿ, ಶುಗರ್: ಡಾ.ಅಶೋಕ್
ಉಡುಪಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಿಗೆ, ಸಿಬ್ಬಂದಿಗೆ, ನ್ಯಾಯವಾದಿಗಳಿಗೆ ಹಾಗೂ ಕಕ್ಷಿದಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಗ್ಯಾರಂಟಿಗಾಗಿ ರಸ್ತೆಯಲ್ಲಿ ಓಡಾಡುವವರಿಗೂ ಕಾಂಗ್ರೆಸ್ ಬರೆ: ಸುನಿಲ್ ಕುಮಾರ್
ಬೆಳ್ಮಣ್ ಟೋಲ್ ಸಂಗ್ರಹ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಎರಡು ದಿನದ ಹಿಂದೆ ಪ್ರತಿಭಟನೆ ನಡೆದಿತ್ತು. ಕಾಂಗ್ರೆಸ್ ಮುಖಂಡ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲೆ ಪ್ರತಿಭಟನೆ ನಡೆದಿತ್ತು. ಇದನೆಲ್ಲ ಗಮನಿಸುವಾಗ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಕೋಮಾ ಸ್ಥಿತಿಗೆ ತಲುಪಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಸುನಿಲ್‌ ಕುಮಾರ್‌ ಟೀಕಿಸಿದರು.
ನಾಳೆ ಕಂಚಿನಡ್ಕ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆ
ಕಾರ್ಕಳ - ಪಡುಬಿದ್ರಿ ನಡುವಿನ 40ಕ್ಕೂ ಹೆಚ್ಚು ಹಳ್ಳಿಗಳಿಗೆ ಈ ಹೆದ್ದಾರಿ ಸಂಪರ್ಕವಾಗಿದೆ. ಕೇವಲ 4 ಕಿ.ಮೀ. ಅಂತರದಲ್ಲಿ ಇಲ್ಲಿ ದಿನನಿತ್ಯ ಉದ್ಯೋಗ, ಕಾರ್ಯನಿಮಿತ್ತ ಸಾವಿರಾರು ಜನರು 2 ಬಾರಿ ದುಬಾರಿ ಟೋಲ್ ಶುಲ್ಕ ತೆತ್ತು ಸಂಚರಿಸುವುದು ಸಾಧ್ಯವಿಲ್ಲ ಮತ್ತು ಅದು ಕಾನೂನುಬಾಹಿರ ಎಂದು ಸುಹಾಸ್ ಹೆಗ್ಡೆ ನಂದಳಿಕೆ ತಿಳಿಸಿದ್ದಾರೆ.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 439
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved